ಲಂಕಾ ವಿರುದ್ಧ ಜಯ ಸಾಧಿಸಿ ಭಾರತ ಚಾಂಪಿಯನ್‌


Team Udayavani, Mar 22, 2021, 12:06 AM IST

ಲಂಕಾ ವಿರುದ್ಧ ಜಯ ಸಾಧಿಸಿ ಭಾರತ ಚಾಂಪಿಯನ್‌

ರಾಯ್‌ಪುರ: ರೋಡ್‌ ಸೇಫ್ಟಿ ವರ್ಲ್ಡ್ ಟಿ20 ಸೀರಿಸ್‌ ಫೈನಲ್‌ನಲ್ಲಿ ಶ್ರೀಲಂಕಾ ಲೆಜೆಂಡ್ಸ್‌ ವಿರುದ್ಧ ಆತಿಥೇಯ ಇಂಡಿಯಾ ಲೆಜೆಂಡ್ಸ್‌ 14 ರನ್‌ಗಳ ಗೆಲುವು ಸಾಧಿಸುವ ಮೂಲಕ ಚಾಂಪಿಯನ್‌ ಪಟ್ಟ ಅಲಂಕರಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 4 ವಿಕೆಟಿಗೆ 181 ರನ್‌ ಪೇರಿಸಿತು. ಬಳಿಕ ಗುರಿ ಬೆನ್ನತ್ತಿದ ಲಂಕಾ 20 ಓವರ್‌ಗಳಲ್ಲಿ 7 ವಿಕೆಟಿಗೆ 167 ರನ್‌ ಗಳಿಸಿ ಶರಣಾಯಿತು.

ಆರಂಭಿಕ ಆಘಾತ :

ಭಾರತ ವೀರೇಂದ್ರ ಸೆಹವಾಗ್‌ (10) ಅವರನ್ನು ಬೇಗನೆ ಕಳೆದುಕೊಂಡಿತು. ಎಸ್‌. ಬದರೀನಾಥ್‌ (7) ಕೂಡ ಹೆಚ್ಚು ಹೊತ್ತು ಉಳಿಯಲಿಲ್ಲ. ಈ ಹಂತದಲ್ಲಿ ನಾಯಕ ಸಚಿನ್‌ ತೆಂಡುಲ್ಕರ್‌ ಮತ್ತು ಯುವರಾಜ್‌ ಸಿಂಗ್‌ ಸೇರಿಕೊಂಡು ತಂಡವನ್ನು ಆಧರಿಸಿ ನಿಂತರು. ತೆಂಡುಲ್ಕರ್‌ ಕ್ಲಾಸಿಕ್‌ ಬ್ಯಾಟಿಂಗ್‌ ಪ್ರದರ್ಶನವೊಂದನ್ನು ನೀಡಿ 30 ರನ್‌ ಹೊಡೆದರು (23 ಎಸೆತ, 5 ಬೌಂಡರಿ).

ಮುಂದಿನದು ಯುವರಾಜ್‌ ಸಿಂಗ್‌ ಮತ್ತು ಯೂಸುಫ್ ಪಠಾಣ್‌ ಅವರ ಬ್ಯಾಟಿಂಗ್‌ ದರ್ಬಾರು. ಲಂಕಾ ಬೌಲರ್‌ಗಳ ಮೇಲೇರಿ ಹೋದ ಈ ಜೋಡಿ 7.5 ಓವರ್‌ಗಳಿಂದ 85 ರನ್‌ ಒಟ್ಟುಗೂಡಿಸಿತು. ಹೀಗಾಗಿ ಭಾರತ ಬೃಹತ್‌ ಮೊತ್ತ ದಾಖಲಿಸುವಂತಾಯಿತು. ಇಬ್ಬರೂ ಟೀಮ್‌ ಇಂಡಿಯಾ ದಿನಗಳ ಬ್ಯಾಟಿಂಗ್‌ ವೈಭವವನ್ನು ನೆನಪಿಸಿ ಅರ್ಧ ಶತಕ ಬಾರಿಸಿ ಮೆರೆದರು; ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದರು.

ಯುವರಾಜ್‌ ಸಿಂಗ್‌ 41 ಎಸೆತ ಎದುರಿಸಿ 60 ರನ್‌ ಬಾರಿಸಿದರು. ಈ ಆಕರ್ಷಕ ಇನ್ನಿಂಗ್ಸ್‌ನಲ್ಲಿ 4 ಫೋರ್‌, 4 ಸಿಕ್ಸರ್‌ ಸೇರಿತ್ತು. ಯೂಸುಫ್ ಪಠಾಣ್‌ ಅವರದು ಅಜೇಯ 62 ರನ್‌ ಕೊಡುಗೆ. 36 ಎಸೆತ ಎದುರಿಸಿದ ಅವರು 5 ಸಿಕ್ಸರ್‌, 4 ಬೌಂಡರಿ ಸಿಡಿಸಿದರು.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.