ಗಬ್ಬರ್ ಅಬ್ಬರ- ಸಿರಾಜ್ ಕೊನೆಯ ಓವರ್ ಥ್ರಿಲ್ಲರ್: ಗೆಲುವಿನ ಗಡಿಯಲ್ಲಿ ಸೋತ ವೆಸ್ಟ್ ಇಂಡೀಸ್


Team Udayavani, Jul 23, 2022, 8:20 AM IST

ಗಬ್ಬರ್ ಅಬ್ಬರ- ಸಿರಾಜ್ ಕೊನೆಯ ಓವರ್ ಥ್ರಿಲ್ಲರ್: ಗೆಲುವಿನ ಗಡಿಯಲ್ಲಿ ಸೋತ ವೆಸ್ಟ್ ಇಂಡೀಸ್

ಪೋರ್ಟ್ ಆಫ್ ಸ್ಪೇನ್: ಶಿಖರ್ ಧವನ್, ಶುಭ್ಮನ್ ಗಿಲ್ ಬೊಂಬಾಟ್ ಬ್ಯಾಟಿಂಗ್, ಕೊನೆಯ ಓವರ್ ನಲ್ಲಿ ಮೊಹಮ್ಮದ್ ಸಿರಾಜ್ ಬಿಗು ಬೌಲಿಂಗ್ ಕಾರಣದಿಂದ ವೆಸ್ಟ್ ಇಂಡೀಸ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಮೂರು ರನ್ ಅಂತರದ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿದರೆ, ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿಂಡೀಸ್ ಆರು ವಿಕೆಟ್ ನಷ್ಟಕ್ಕೆ 305 ರನ್ ಗಳಿಸಿತು.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತಕ್ಕೆ ಆರಂಭಿಕರಾದ ನಾಯಕ ಧವನ್ ಮತ್ತು ಗಿಲ್ ಉತ್ತಮ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟ್ ಗೆ 17.4 ಓವರ್ ಗಳಲ್ಲಿ 119 ರನ್ ಕಲೆಹಾಕಿದರು. ಗಿಲ್ 64 ರನ್ ಗಳಿಸಿ ರನೌಟಾದರೆ, ಧವನ್ 97 ರನ್ ಮಾಡಿದ್ದ ವೇಳೆ ಕ್ಯಾಚಿತ್ತು ಶತಕ ವಂಚಿತರಾದರು. ಬಳಿಕ ಶ್ರೇಯಸ್ ಅಯ್ಯರ್ 54 ರನ್ ಕಲೆಹಾಕಿದರು. ಆದರೆ ನಂತರದ ಬ್ಯಾಟರ್ ಗಳು ವಿಫಲರಾದರು. ಕೊನೆಯಲ್ಲಿ ದೀಪಕ್ ಹೂಡಾ ಮತ್ತು ಅಕ್ಸರ್ ಪಟೇಲ್ ನಿಧಾನವಾಗಿ ಬ್ಯಾಟ್ ಬೀಸಿ ತಂಡದ ಮೊತ್ತವನ್ನು 300 ರ ಗಡಿ ದಾಟಿಸಿದರು.

ಇದನ್ನೂ ಓದಿ:ಕೆಂಪು ಸಮುದ್ರದ ಆಳದಲ್ಲಿ ವಿಷಕಾರಿ ಕೊಳಗಳು

ಭಾರತ ನೀಡಿದ 309 ರನ್ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ಉತ್ತಮ ಜೊತೆಯಾಟಗೊಂದಿಗೆ ಆಡಿತು. ಕೈಲ್ ಮೇಯರ್ಸ್ 75 ರನ್, ಶಮ್ರಾಹ್ ಬ್ರೂಕ್ಸ್ 46 ರನ್ ಮತ್ತು ಬ್ಯಾಂಡನ್ ಕಿಂಗ್ 54 ರನ್ ಗಳಿಸಿದರು. ಏಳನೇ ವಿಕೆಟ್ ಗೆ ಜೊತೆಯಾದ ಅಕೈಲ್ ಹೊಸೈನ್ ಮತ್ತು ರೊಮಾರಿಯೊ ಶೆಫರ್ಡ್ ಅಜೇಯ 53 ರನ್ ಜೊತೆಯಾಟವಾಡಿದರು. ಶೆಫರ್ಡ್ 25 ಎಸೆತಗಳಲ್ಲಿ 39 ರನ್ ಬಾರಿಸಿದರು.

ಕೊನೆಯ ಓವರ್ ನಲ್ಲಿ ಪಂದ್ಯ ಟೈ ಆಗಲು 14 ರನ್ ಬೇಕಿತ್ತು. ಕೊನೆಯ ಓವರ್ ಎಸೆದ ಸಿರಾಜ್  ಮೂರನೇ ಎಸೆತದಲ್ಲಿ ಬೌಂಡರಿ ಕೊಟ್ಟರು, ನಂತರ ಬಿಗು ದಾಳಿ ಸಂಘಟಿಸಿದರು. ಕೊನೆಯಲ್ಲಿ ಭಾರತ ಮೂರು ರನ್ ಅಂತರದ ಗೆಲುವು ಸಾಧಿಸಿತು. ಭಾರತ ಪರ ಸಿರಾಜ್, ಚಾಹಲ್ ಮತ್ತು ಠಾಕೂರ್ ತಲಾ ಎರಡು ವಿಕೆಟ್ ಕಿತ್ತರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.