ಹರ್ಷಲ್ ಪಟೇಲ್ ಬೊಂಬಾಟ್ ಬ್ಯಾಟಿಂಗ್: ಎರಡನೇ ಟಿ20 ಅಭ್ಯಾಸ ಪಂದ್ಯವನ್ನೂ ಗೆದ್ದ ಭಾರತ


Team Udayavani, Jul 4, 2022, 9:25 AM IST

thumb 3 t20

ನಾರ್ಥಂಪ್ಟನ್: ಇಂಗ್ಲೆಂಡ್ ನ ಕೌಂಟಿ ತಂಡಗಳ ವಿರುದ್ಧ ಆಡಿದ ಎರಡನೇ ಅಭ್ಯಾಸ ಟಿ20 ಪಂದ್ಯವನ್ನೂ ಗೆದ್ದುಕೊಂಡಿದೆ. ನಾರ್ಥಂಪ್ಟನ್ ಶೈರ್ ವಿರುದ್ಧ ಆಡಿದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಪಡೆ 10 ರನ್ ಅಂತರದ ಜಯ ಸಾಧಿಸಿದೆ.

ನಾರ್ಥಂಪ್ಟನ್ ನ ಕೌಂಟಿ ಗ್ರೌಂಡ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ ನಲ್ಲಿ ಎಂಟು ವಿಕೆಟ್ ಗೆ 149 ರನ್ ಗಳಿಸಿದರೆ, ನಾರ್ಥಂಪ್ಟನ್ ಶೈರ್ ತಂಡವು 139 ರನ್ ಆಲೌಟಾಯಿತು.

ಟಾಸ್ ಸೊತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ತಂಡ ಬ್ಯಾಟಿಂಗ್ ಕುಸಿತ ಕಂಡಿತು. ಆರಂಭಿಕ ನಾಲ್ಕು ಬ್ಯಾಟರ್ ಗಳ ಪೈಕಿ ಎರಡಂಕಿ ಮೊತ್ತ ದಾಖಲಿಸಿದ್ದು ಇಶಾನ್ ಕಿಶನ್ ಒಬ್ಬರೆ. ಅದೂ 20 ಎಸೆತಗಳಲ್ಲಿ 16 ರನ್. ನಂತರ ನಾಯಕ ಕಾರ್ತಿಕ್ 34 ರನ್ ಮತ್ತು ವೆಂಕಟೇಶ್ ಅಯ್ಯರ್ 20 ರನ್ ಬಾರಿಸಿದರು. 72 ರನ್ ಗೆ ಐದು ವಿಕೆಟ್ ಕಳೆದುಕೊಂಡಿದ್ದ ವೇಳೆ ನೆರವಿಗೆ ಬಂದ ಹರ್ಷಲ್ ಪಟೇಲ್ 36 ಎಸೆತಗಳಲ್ಲಿ 54 ರನ್ ಚಚ್ಚಿದರು. ಹರ್ಷಲ್ ಇನ್ನಿಂಗ್ಸ್ ಮೂರು ಸಿಕ್ಸರ್ ಮತ್ತು ಐದು ಬೌಂಡರಿಗಳನ್ನು ಒಳಗೊಂಡಿತ್ತು.

ಇದನ್ನೂ ಓದಿ:ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಗುರಿ ಬೆನ್ನತ್ತಿದ ನಾರ್ಥಂಪ್ಟನ್ ಶೈರ್ ತಂಡವೂ ಸತತ ವಿಕೆಟ್ ಕಳೆದುಕೊಂಡಿತು. ಸೈಫ್ ಜೈಬ್ 33 ರನ್ ಮತ್ತು ಎಮಿಲೋ ಗೇ 22 ರನ್ ಗಳಿಸಿದರು. ತಂಡ 19.3 ಓವರ್ ಗಳಲ್ಲಿ 139 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಅರ್ಶದೀಪ್ ಸಿಂಗ್, ಆವೇಶ್ ಖಾನ್, ಹರ್ಷಲ್ ಪಟೇಲ್, ಯುಜಿ ಚಾಹಲ್ ತಲಾ ಎರಡು ವಿಕೆಟ್ ಕಿತ್ತರೆ, ಪ್ರಸಿಧ್ ಕೃಷ್ಣ ಮತ್ತು ವೆಂಕಟೇಶ್ ಅಯ್ಯರ್ ತಲಾ ಒಂದು ವಿಕೆಟ್ ಪಡೆದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.