ಭಾರತ ಈಗ ಏಕದಿನ ಕ್ರಿಕೆಟ್‌ನ ನಂ.1 ತಂಡ


Team Udayavani, Feb 15, 2018, 6:20 AM IST

ind-nO-oNE.jpg

ದುಬೈ: ದಕ್ಷಿಣ ಆಫ್ರಿಕಾ ನೆಲದಲ್ಲಿ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದು ಇತಿಹಾಸ ನಿರ್ಮಿಸುವ ಮೂಲಕ ಭಾರತ ತನ್ನ ನಂ.1 ಪಟ್ಟವನ್ನು ಗಟ್ಟಿ ಮಾಡಿಕೊಂಡಿದೆ. ದಕ್ಷಿಣ ಆಫ್ರಿಕಾ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಅಂತಿಮ ಪಂದ್ಯದ ಫ‌ಲಿತಾಂಶದಿಂದ ಈ ಶ್ರೇಯಾಂಕದಲ್ಲಿ ಯಾವುದೇ ವ್ಯತ್ಯಾಸವಾಗದು.

ಸರಣಿಗೂ ಮುನ್ನ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ (121 ಅಂಕ), ಭಾರತ ದ್ವಿತೀಯ ಸ್ಥಾನದಲ್ಲಿತ್ತು (119 ಅಂಕ). ಈಗ ಸ್ಥಾನ ಅದಲು ಬದಲಾಗಿದೆ. 4-2 ಅಂತರದಿಂದ ಸರಣಿ ವಶಪಡಿಸಿಕೊಳ್ಳಲಿರುವ ತಂಡ ಐಸಿಸಿ ಶ್ರೇಯಾಂಕದಲ್ಲಿ ಮೊದಲ ಸ್ಥಾನ ಅಲಂಕರಿಸುತ್ತಿತ್ತು. ಈ ಅದೃಷ್ಟ ಭಾರತ ತಂಡದ್ದಾಗಿದೆ.

ಸದ್ಯ ಭಾರತ 122 ಅಂಕ ಹಾಗೂ ದಕ್ಷಿಣ ಆಫ್ರಿಕಾ 118 ಅಂಕ ಹೊಂದಿವೆ. 6 ಪಂದ್ಯಗಳ ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಉಳಿದಿರುವಂತೆಯೇ ಭಾರತ ಅಗ್ರಸ್ಥಾನವನ್ನು ಗಟ್ಟಿಗೊಳಿಸಿದೆ. ಶುಕ್ರವಾರದ ಸೆಂಚುರಿಯನ್‌ ಪಂದ್ಯವನ್ನು ಕೊಹ್ಲಿ ಪಡೆ ಸೋತರೂ ಶ್ರೇಯಾಂಕದಲ್ಲೇನೂ ವ್ಯತ್ಯಾಸವಾಗದು. ಆಗ ಭಾರತದ ಅಂಕ 121ಕ್ಕೆ ಇಳಿಯುತ್ತದೆ, ದಕ್ಷಿಣ ಆಫ್ರಿಕಾ ಅಂಕ 119ಕ್ಕೆ ಏರುತ್ತದೆ. 

ಭಾರತ 5-1ರಿಂದ ಸರಣಿ ಗೆದ್ದರೆ ಆಗ ಅಂಕ 123ಕ್ಕೆ ಏರುತ್ತದೆ. ದಕ್ಷಿಣ ಆಫ್ರಿಕಾದ ಅಂಕ 117ಕ್ಕೆ ಇಳಿಯುತ್ತದೆ. ಆಗ ತೃತೀಯ ಸ್ಥಾನಿ ಇಂಗ್ಲೆಂಡ್‌ (116) ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೇವಲ ಒಂದಂಕದ ವ್ಯತ್ಯಾಸವಷ್ಟೇ ಉಳಿಯುತ್ತದೆ. ಭಾರತದ ವಿಶ್ವದ ಅಗ್ರಮಾನ್ಯ ಏಕದಿನ ತಂಡವಾಗಿ ಹೊರಹೊಮ್ಮುತ್ತಿರುವುದು ಇದು 5ನೇ ಸಲ. 2013ರಲ್ಲಿ ಮೊದಲ ಬಾರಿಗೆ ಭಾರತ ತಂಡ ಈ ಎತ್ತರ ತಲುಪಿತ್ತು.

ಭಾರತದ ನಂ.1 ಪಟ್ಟ ಗಟ್ಟಿ
ಐಸಿಸಿ ಏಕದಿನ ಟೀಮ್‌ ರ್‍ಯಾಂಕಿಂಗ್‌

1. ಭಾರತ     122
2. ದಕ್ಷಿಣ ಆಫ್ರಿಕಾ    118
3. ಇಂಗ್ಲೆಂಡ್‌    116
4. ನ್ಯೂಜಿಲ್ಯಾಂಡ್‌    115
5. ಆಸ್ಟ್ರೇಲಿಯ    112
6. ಪಾಕಿಸ್ಥಾನ    96
7. ಬಾಂಗ್ಲಾದೇಶ    90
8. ಶ್ರೀಲಂಕಾ    84
9. ವೆಸ್ಟ್‌ ಇಂಡೀಸ್‌    76
10. ಅಫ್ಘಾನಿಸ್ಥಾನ    53
11. ಜಿಂಬಾಬ್ವೆ    52
12. ಅಯರ್‌ಲ್ಯಾಂಡ್‌    44

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.