ಮುಂದಿನ ವರ್ಷ ಟೀಂ ಇಂಡಿಯಾ ಯಾವ ಯಾವ ಸರಣಿ ಆಡಲಿದೆ? ಇಲ್ಲಿದೆ ಫುಲ್ ಡಿಟೈಲ್ಸ್


Team Udayavani, Dec 31, 2019, 9:35 AM IST

team2020

2019ರಲ್ಲಿ ವರ್ಷವಿಡೀ ಕ್ರಿಕೆಟ್ ಆಡಿದ ಟೀಂ ಇಂಡಿಯಾ ಮುಂದಿನ ವರ್ಷವೂ ಬಿಡುವಿಲ್ಲದ ಕ್ರಿಕಟ್ ಆಡಲಿದೆ. 2019ರಲ್ಲಿ ವಿಶ್ವಕಪ್ ಎತ್ತಿ ಹಿಡಿಯದಿದ್ದರೂ ಬಹುತೇಕ ವಿಶ್ವಕ್ರಿಕೆಟ್ ನಲ್ಲಿ ಸದ್ದು ಮಾಡಿದ್ದು ವಿರಾಟ್ ಬಳಗವೇ. ಅದೇ ರೀತಿ ತನ್ನ ಗೆಲುವಿನ ನಾಗಲೋಟವನ್ನು ಮುಂದುವರಿಸಲು ಸರ್ವ ಸನ್ನದ್ಧವಾಗಿದೆ. ಹಾಗಾದರೆ 2020ರಲ್ಲಿ ಟೀ ಇಂಡಿಯಾ ಯಾವ ಸರಣಿ ಎಲ್ಲಿ ಆಡಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಲಂಕಾ ಸರಣಿ
ವರ್ಷದ ಆರಂಭದಲ್ಲಿ ವಿರಾಟ್ ಪಡೆಗೆ ಎದುರಾಗಲಿರುವುದು ಶ್ರೀಲಂಕಾ. ಮೂರು ಟಿ ಟ್ವೆಂಟಿ ಪಂದ್ಯಗಳಿಗಾಗಿ ಲಂಕಾ ತಂಡ ಭಾರತ ಪ್ರವಾಸ ಕೈಗೊಳ್ಳಲಿದೆ. ಜ.5ರಿಂದ 10 ವರೆಗೆ ಈ ಮಿನಿ ಸರಣಿ ನಡೆಯಲಿದೆ.

ಆಸ್ಟ್ರೇಲಿಯಾ ಏಕದಿನ ಸರಣಿ
ಆಸ್ಟ್ರೇಲಿಯಾ ತಂಡ ಭಾರತಕ್ಕೆ ಪ್ರವಾಸ ಮಾಡಲಿದ್ದು, ಮೂರು ಏಕದಿನ ಪಂದ್ಯಗಳನ್ನಾಡಲಿದೆ. ಜ.14ರಿಂದ 17ರವರೆಗೆ ನಡೆಯುವ ಈ ಸರಣಿಯ ಏಕದಿನ ಪಂದ್ಯಗಳು ಮುಂಬೈ, ರಾಜಕೋಟ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ.

ನ್ಯೂಜಿಲ್ಯಾಂಡ್ ಪ್ರವಾಸ
ವರ್ಷಾರಂಭದ ಎರಡು ಮಿನಿ ಸರಣಿಗಳ ನಂತರ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದೆ. ಮೊದಲು ಜ.24ರಿಂದ ಫೆ.2ರವರೆಗೆ ಐದು ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆಯಲಿದೆ. ನಂತರ ಫೆ.5ರಿಂದ ಫೆ.11ರವರೆಗೆ ಮೂರು ಪಂದ್ಯಗಳು ಏಕದಿನ ಸರಣಿಯನ್ನು ಕಿವೀಸ್ ನಾಡಿನಲ್ಲಿ ಆಡಲಿದೆ. ನಂತರ ಒಂದು ಅಭ್ಯಾಸ ಪಂದ್ಯ ನಡೆಯಲಿದ್ದು ಬಳಿಕ ಫೆ.21ರಿಂದ ಮಾರ್ಚ್ 4ರವರೆಗೆ ಎರಡು ಟೆಸ್ಟ್ ಪಂದ್ಯ ನಡೆಯಲಿದೆ.

ದಕ್ಷಿಣ ಆಫ್ರಿಕಾ ಸರಣಿ
ದಕ್ಷಿಣ ಆಫ್ರಿಕಾ ತಂಡ ಮಾರ್ಚ್ ನಲ್ಲಿ ಭಾರತದ ಪ್ರವಾಸ ಕೈಗೊಳ್ಳಲಿದೆ. ಮಾರ್ಚ್ 12ರಿಂದ 18ರವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ಹರಿಣಗಳ ವಿರುದ್ದ ನಡೆಯಲಿದೆ. ಧರ್ಮಶಾಲಾ, ಲಕ್ನೋ ಮತ್ತು ಕೋಲ್ಕತ್ತಾದಲ್ಲಿ ಈ ಪಂದ್ಯಗಳು ನಡೆಯಲಿದೆ.

ಈ ಸರಣಿಯ ಬಳಿಕ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ.

ಟಿ ಟ್ವೆಂಟಿ ವಿಶ್ವಕಪ್
ಅಕ್ಟೋಬರ್ 24ರಿಂದ ಟಿ ಟ್ವೆಂಟಿ ವಿಶ್ವಕಪ್ ಆರಂಭವಾಗಲಿದೆ. ಆಸ್ಟ್ರೇಲಿಯಾದಲ್ಲಿಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ನಡೆಯಲಿದೆ. ಈ ಕೂಟದಲಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಅಫ್ಘಾನಿಸ್ಥಾನ ಮತ್ತು ಅರ್ಹತೆ ಸುತ್ತಿನಿಂದ ಅರ್ಹತೆ ಪಡೆದ ಎರಡು ತಂಡಗಳೊಂದಿಗೆ ಸೆಣಸಾಡಲಿವೆ.

ಇವು ಈವರೆಗೆ ನಿಗಧಿಯಾಗಿರುವ ವೇಳಾಪಟ್ಟಿ. ಇನ್ನಷ್ಟು ಸರಣಿಗಳು ಮುಂದಿನ ದಿನಗಳಲ್ಲಿ ಅಂತಿಮವಾಗಬಹುದು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.