Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ


Team Udayavani, May 7, 2024, 6:10 AM IST

1-sss

ಹೊಸದಿಲ್ಲಿ: ಕೇಂದ್ರ ಸರಕಾರ ಒಪ್ಪಿದರೆ ಮಾತ್ರ, ಮುಂದಿನ ವರ್ಷ ಪಾಕಿಸ್ಥಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ಭಾರತ ತಂಡವನ್ನು ಕಳುಹಿಸುತ್ತೇವೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲ ಹೇಳಿದ್ದಾರೆ.

ದಿಲ್ಲಿಯಲ್ಲಿ ಮಾತನಾಡಿದ ಶುಕ್ಲ, ಚಾಂಪಿಯನ್ಸ್‌ ಟ್ರೋಫಿ ಸಂಬಂಧ ಸರಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಪಾಲಿಸುತ್ತೇವೆ. ಸರಕಾರ ಅನುಮತಿ ನೀಡಿದರೆ ಮಾತ್ರ ಭಾರತ ತಂಡವನ್ನು ಪಾಕಿಸ್ಥಾನಕ್ಕೆ ಕಳುಹಿಸುತ್ತೇವೆ ಎಂದಿದ್ದಾರೆ.

ಬೆದರಿಕೆ ಬಂದಿದೆ
ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯು ಟಿ 20 ವಿಶ್ವಕಪ್ ಪಂದ್ಯಗಳ ಸಮಯದಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆಯನ್ನು ಸ್ವೀಕರಿಸಿದೆ. ಮಾಹಿತಿ ಪ್ರಕಾರ ಐಎಸ್ ಉಗ್ರರು ದಾಳಿ ಸಂಚು ರೂಪಿಸುತ್ತಿದ್ದಾರೆ. ಈ ವಿಚಾರದಲ್ಲಿ ರಾಜೀವ್ ಶುಕ್ಲಾ ಎಲ್ಲರಿಗೂ ಸಾಂತ್ವನ ಹೇಳಿದ್ದು, ಯಾವುದೇ ಪಂದ್ಯಾವಳಿಗೆ ಆಟಗಾರರ ಭದ್ರತೆಯ ಜವಾಬ್ದಾರಿಯನ್ನು ಐಸಿಸಿ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewqewqe

Coach;ಕುತೂಹಲ ಮೂಡಿಸಿದ ಗೌತಮ್‌ ಗಂಭೀರ್‌-ಜಯ್‌ ಶಾ ಭೇಟಿ

1-qewqwewq

IPL 2024; ಮೈದಾನದ ಸಿಬಂದಿಗೆ ಬಹುಮಾನ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

1-wwqewewq

French Open-2024: ರಫೆಲ್‌ ನಡಾಲ್‌, ಮರ್ರೆ ಮನೆಗೆ

1-wqq2q342

FIH ಪ್ರೊ ಲೀಗ್‌ ಹಾಕಿ : ಆರ್ಜೆಂಟೀನಾ ವಿರುದ್ಧ ರೋಚಕ ಜಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.