ಭಾರತೀಯ ವೇಗಿಗಳು ಇಷ್ಟು ನಿಖರವಾಗಿ ಯಾರ್ಕರ್ ಎಂದೂ ಹಾಕುತ್ತಿರಲಿಲ್ಲ: ಕರ್ಸನ್ ಘಾರ್ವಿ


Team Udayavani, May 26, 2020, 10:33 AM IST

ಭಾರತೀಯ ವೇಗಿಗಳು ಇಷ್ಟು ನಿಖರವಾಗಿ ಯಾರ್ಕರ್ ಎಂದೂ ಹಾಕುತ್ತಿರಲಿಲ್ಲ: ಕರ್ಸನ್ ಘಾರ್ವಿ

ಹೊಸದಿಲ್ಲಿ: ಕರ್ಸನ್ ಘಾರ್ವಿ ಹೆಸರನ್ನು ಆಧುನಿಕ ಕ್ರಿಕೆಟ್ ಪ್ರೇಮಿಗಳು ಹೆಚ್ಚಾಗಿ ಕೇಳಿರಲಿಕ್ಕಿಲ್ಲ. 1974ರಿಂದ 1981ರವರೆಗೆ ಟೀಂ ಇಂಡಿಯಾ ಪರ ಆಡಿದ್ದ ಎಡಗೈ ವೇಗಿ ಘಾರ್ವಿ. ಸದ್ಯ ಟೀಂ ಇಂಡಿಯಾ ದ ವೇಗಿಗಳ ಪ್ರದರ್ಶನ ಕಂಡು ಹರ್ಷ ವ್ಯಕ್ತಪಡಿಸಿರುವ ಘಾರ್ವಿ ಇಷ್ಟೊಂದು ನಿಖರವಾಗಿ ಯಾರ್ಕರ್ ಗಳನ್ನು ಭಾರತೀಯರು ಎಸೆಯಬಹುದು ಎಂದು ಯಾವತ್ತೂ ಎಂದುಕೊಂಡಿರಲಿಲ್ಲ ಎಂದಿದ್ದಾರೆ.

ಘಾರ್ವಿ ಅವರು ಟೀಂ ಇಂಡಿಯಾದಲ್ಲಿ ಆಡುವ ಸಮಯದಲ್ಲಿ ತಂಡ ಹೆಚ್ಚಾಗಿ ಸ್ಪಿನ್ನರ್ ಗಳ ವೇಲೆ ಅವಲಂಬಿತವಾಗಿತ್ತು. ಭಾಗ್ವತ್ ಚಂದ್ರಶೇಖರ್, ಎರ್ರಪಳ್ಳಿ ಪ್ರಸನ್ನ, ಬಿಷನ್ ಸಿಂಗ್ ಬೇಡಿ ಮತ್ತು ಎಸ್ ವೆಂಕಟರಾಘವನ್ ಮುಂತಾದ ಭಾರತೀಯ ಸ್ಪಿನ್ನರ್ ಗಳು ವಿಶ್ವ ಕ್ರಿಕೆಟ್ ಅನ್ನು ಆಳುತ್ತಿದ್ದರು.

ಈಗಿನ ಕಾಲದ ವೇಗಿಗಳ ಬಗ್ಗೆ ಮಾತನಾಡಿದ ಘಾರ್ವಿ, ಭಾರತದ ವಿಶ್ವಶ್ರೇಷ್ಠ ವೇಗಿಗಳನ್ನು ಹೊಂದಿದೆ. ಅದು ಅಪೂರ್ವ. ಮೊಹಮ್ಮದ್ ಶಮಿ, ಇಶಾಂತ್ ಶರ್ಮ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಇವರೆಲ್ಲಾ ಅದ್ಭುತ ಬೌಲಿಂಗ್ ನಡೆಸುತ್ತಿದ್ದಾರೆ ಎಂದಿದ್ದಾರೆ.

ಹಿಂದೂಸ್ಥಾನ್ ಟೈಮ್ಸ್ ಜೊತೆಗೆ ಮಾತನಾಡಿದ ಘಾರ್ವಿ, ಒಂದು ಟೆಸ್ಟ್ ಪಂದ್ಯ ಗೆಲ್ಲಬೇಕಾದರೆ, 20 ವಿಕೆಟ್ ಪಡೆಯಬೇಕು. ಈ ಬೌಲರ್ ಗಳು ನಿರಂತರವಾಗಿ 20 ವಿಕೆಟ್ ಕಬಳಿಸುತ್ತಿದ್ದಾರೆ. ಹಾಗಾಗಿ ಭಾರತವೂ ಟೆಸ್ಟ್ ಕ್ರಿಕೆಟ್ ನಲ್ಲಿ ನಿರಂತರವಾಗಿ ಜಯ ಸಾಧಿಸುತ್ತಿದೆ ಎಂದಿದ್ಧಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.