ಭಾರತೀಯ ವೇಗಿಗಳು ಇಷ್ಟು ನಿಖರವಾಗಿ ಯಾರ್ಕರ್ ಎಂದೂ ಹಾಕುತ್ತಿರಲಿಲ್ಲ: ಕರ್ಸನ್ ಘಾರ್ವಿ


Team Udayavani, May 26, 2020, 10:33 AM IST

ಭಾರತೀಯ ವೇಗಿಗಳು ಇಷ್ಟು ನಿಖರವಾಗಿ ಯಾರ್ಕರ್ ಎಂದೂ ಹಾಕುತ್ತಿರಲಿಲ್ಲ: ಕರ್ಸನ್ ಘಾರ್ವಿ

ಹೊಸದಿಲ್ಲಿ: ಕರ್ಸನ್ ಘಾರ್ವಿ ಹೆಸರನ್ನು ಆಧುನಿಕ ಕ್ರಿಕೆಟ್ ಪ್ರೇಮಿಗಳು ಹೆಚ್ಚಾಗಿ ಕೇಳಿರಲಿಕ್ಕಿಲ್ಲ. 1974ರಿಂದ 1981ರವರೆಗೆ ಟೀಂ ಇಂಡಿಯಾ ಪರ ಆಡಿದ್ದ ಎಡಗೈ ವೇಗಿ ಘಾರ್ವಿ. ಸದ್ಯ ಟೀಂ ಇಂಡಿಯಾ ದ ವೇಗಿಗಳ ಪ್ರದರ್ಶನ ಕಂಡು ಹರ್ಷ ವ್ಯಕ್ತಪಡಿಸಿರುವ ಘಾರ್ವಿ ಇಷ್ಟೊಂದು ನಿಖರವಾಗಿ ಯಾರ್ಕರ್ ಗಳನ್ನು ಭಾರತೀಯರು ಎಸೆಯಬಹುದು ಎಂದು ಯಾವತ್ತೂ ಎಂದುಕೊಂಡಿರಲಿಲ್ಲ ಎಂದಿದ್ದಾರೆ.

ಘಾರ್ವಿ ಅವರು ಟೀಂ ಇಂಡಿಯಾದಲ್ಲಿ ಆಡುವ ಸಮಯದಲ್ಲಿ ತಂಡ ಹೆಚ್ಚಾಗಿ ಸ್ಪಿನ್ನರ್ ಗಳ ವೇಲೆ ಅವಲಂಬಿತವಾಗಿತ್ತು. ಭಾಗ್ವತ್ ಚಂದ್ರಶೇಖರ್, ಎರ್ರಪಳ್ಳಿ ಪ್ರಸನ್ನ, ಬಿಷನ್ ಸಿಂಗ್ ಬೇಡಿ ಮತ್ತು ಎಸ್ ವೆಂಕಟರಾಘವನ್ ಮುಂತಾದ ಭಾರತೀಯ ಸ್ಪಿನ್ನರ್ ಗಳು ವಿಶ್ವ ಕ್ರಿಕೆಟ್ ಅನ್ನು ಆಳುತ್ತಿದ್ದರು.

ಈಗಿನ ಕಾಲದ ವೇಗಿಗಳ ಬಗ್ಗೆ ಮಾತನಾಡಿದ ಘಾರ್ವಿ, ಭಾರತದ ವಿಶ್ವಶ್ರೇಷ್ಠ ವೇಗಿಗಳನ್ನು ಹೊಂದಿದೆ. ಅದು ಅಪೂರ್ವ. ಮೊಹಮ್ಮದ್ ಶಮಿ, ಇಶಾಂತ್ ಶರ್ಮ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಇವರೆಲ್ಲಾ ಅದ್ಭುತ ಬೌಲಿಂಗ್ ನಡೆಸುತ್ತಿದ್ದಾರೆ ಎಂದಿದ್ದಾರೆ.

ಹಿಂದೂಸ್ಥಾನ್ ಟೈಮ್ಸ್ ಜೊತೆಗೆ ಮಾತನಾಡಿದ ಘಾರ್ವಿ, ಒಂದು ಟೆಸ್ಟ್ ಪಂದ್ಯ ಗೆಲ್ಲಬೇಕಾದರೆ, 20 ವಿಕೆಟ್ ಪಡೆಯಬೇಕು. ಈ ಬೌಲರ್ ಗಳು ನಿರಂತರವಾಗಿ 20 ವಿಕೆಟ್ ಕಬಳಿಸುತ್ತಿದ್ದಾರೆ. ಹಾಗಾಗಿ ಭಾರತವೂ ಟೆಸ್ಟ್ ಕ್ರಿಕೆಟ್ ನಲ್ಲಿ ನಿರಂತರವಾಗಿ ಜಯ ಸಾಧಿಸುತ್ತಿದೆ ಎಂದಿದ್ಧಾರೆ.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.