ಭಾರತೀಯ ಮನು ಈಗ ಐಸಿಸಿ ಸಿಇಒ

ಇನ್ನು ಐಸಿಸಿ ಮುಖ್ಯಸ್ಥ, ಸಿಇಒ ಎರಡೂ ಹುದ್ದೆಯಲ್ಲಿ ಭಾರತೀಯರ ದರ್ಬಾರ್‌

Team Udayavani, Apr 2, 2019, 6:00 AM IST

Indian-Manu-Sawhney

ದುಬೈ: ಭಾರತೀಯ ಮೂಲದ ಮನು ಸಾಹ್ನಿ, ಐಸಿಸಿಯ (ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ) ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅವರು ಸದ್ಯ ಆ ಸ್ಥಾನದಲ್ಲಿರುವ ದ.ಆಫ್ರಿಕಾದ ಡೇವಿಡ್‌ ರಿಚಡ್ಸನ್‌ರೊಂದಿಗೆ ಕಾರ್ಯ ನಿರ್ವಹಿಸಲಿದ್ದಾರೆ. ಡೇವಿಡ್‌, ಇಂಗ್ಲೆಂಡ್‌ ವಿಶ್ವಕಪ್‌ ನಂತರ ಅಂದರೆ ಜುಲೈ ತಿಂಗಳಲ್ಲಿ ತಮ್ಮ ಅವಧಿಯನ್ನು ಮುಗಿಸಲಿದ್ದಾರೆ. ಅನಂತರ ಪೂರ್ಣ ಪ್ರಮಾಣದಲ್ಲಿ ಸಾಹ್ನಿ ಹೊಣೆ ಹೊತ್ತುಕೊಳ್ಳಲಿದ್ದಾರೆ. ಈ ಬೆಳವಣಿಗೆಯೊಂದಿಗೆ, ಐಸಿಸಿಯ ಮುಖ್ಯಸ್ಥ ಮತ್ತು ಸಿಇಒ ಎರಡರಲ್ಲೂ ಭಾರತೀಯರೇ ಇರುವ ಅಪರೂಪದ ವಿದ್ಯಮಾನವೊಂದು ನಡೆದಿದೆ.

ಮಹಾರಾಷ್ಟ್ರ ರಾಜ್ಯದ ನಾಗಪುರದ ಶಶಾಂಕ್‌ ಮನೋಹರ್‌, 2015ರಿಂದ ಐಸಿಸಿ ಅಧ್ಯಕ್ಷ, ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಮುಂದೆ ಅವರ ಸಹಕಾರಿಯಾಗಿ ಸಾಹ್ನಿ ಇರಲಿದ್ದಾರೆ. ಇದುವರೆಗೆ ಸಾಹ್ನಿ ಹಲವು ಮಹತ್ವದ ಜಾಗತಿಕ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಮ್ಯಾಂಚೆಸ್ಟರ್‌ ಯುನೈಟೆಡ್‌ ಫ‌ುಟ್‌ಬಾಲ್‌ ತಂಡದ ಸ್ವತಂತ್ರ ನಿರ್ದೇಶಕರಾಗಿದ್ದ ಅವರು, ಅದಕ್ಕೂ ಮುನ್ನ ಇಎಸ್‌ಪಿಎನ್‌ ಸ್ಟಾರ್‌ನ್ಪೋರ್ಟ್ಸ್ ಕ್ರೀಡಾ ವಾಹಿನಿಯ ಏಷ್ಯಾ ವಿಭಾಗದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅವರ ಅವಧಿಯಲ್ಲೇ ಸ್ಟಾರ್‌ ವಾಹಿನಿ, ಐಸಿಸಿಯೊಂದಿಗೆ ಜಾಗತಿಕ ನೇರಪ್ರಸಾರದ ಬೃಹತ್‌ ಒಪ್ಪಂದ ಮಾಡಿಕೊಂಡಿತ್ತು. ಸಾಹ್ನಿ ಅವರು ರಾಜಸ್ಥಾನದ ಪಿಲಾನಿಯಲ್ಲಿರುವ ಬಿರ್ಲಾ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಆ್ಯಂಡ್‌ ಸೈನ್ಸ್‌ ಸಂಸ್ಥೆಯಲ್ಲಿ ಪದವೀಧರರಾಗಿದ್ದಾರೆ.

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.