![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Junior Hockey: ಜರ್ಮನಿ ವಿರುದ್ಧ ಭಾರತಕ್ಕೆ ಜಯ
Team Udayavani, May 30, 2024, 10:31 PM IST
![Junior Hockey: ಜರ್ಮನಿ ವಿರುದ್ಧ ಭಾರತಕ್ಕೆ ಜಯ](https://www.udayavani.com/wp-content/uploads/2024/05/38-3-620x372.jpg)
ಬ್ರೆಡ (ನೆದರ್ಲೆಂಡ್ಸ್): ಜರ್ಮನಿ ವಿರುದ್ಧ ನಡೆದ ಜೂನಿಯರ್ ಹಾಕಿ ಕೂಟದ ಪಂದ್ಯದಲ್ಲಿ ಭಾರತೀಯ ಪುರುಷರ ತಂಡವು ಶೂಟೌಟ್ನಲ್ಲಿ ಗೆಲುವು ದಾಖಲಿಸುವ ಮೂಲಕ ತನ್ನ ಯುರೋಪ್ ಪ್ರವಾಸವನ್ನು ಅಂತ್ಯಗೊಳಿ ಸಿದೆ. ಇದೇ ವೇಳೆ ವನಿತೆ ಯರ ತಂಡವು ಆರೇಂಜ್ ರೂಡ್ ಕ್ಲಬ್ ವಿರುದ್ಧ 2-2 ಗೋಲುಗಳಿಂದ ಡ್ರಾ ಸಾಧಿಸಿದೆ.
ಜರ್ಮನಿ ವಿರುದ್ಧದ ಈ ಪಂದ್ಯದ ನಿಗದಿತ ಸಮ ಯದಲ್ಲಿ ಭಾರತ 1-1 ಗೋಲು ಗಳಿಂದ ಸಮಬಲ ಸಾಧಿಸಿತ್ತು. ಶೂಟೌಟ್ನಲ್ಲಿ ಭಾರತ 3-1 ಅಂತರದಿಂದ ಜಯಭೇರಿ ಬಾರಿಸಿತು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.