ಭಾರತೀಯ ಪುರುಷರ ತಂಡ ಕಮಾಲ್! ಲಾನ್‌ ಬೌಲ್ಸ್‌ ನಲ್ಲಿ ಭಾರತಕ್ಕೆ ಪದಕ

ಪುರುಷರ ಫೋರ್ಸ್‌ ವಿಭಾಗದಲ್ಲಿ ಐರ್ಲೆಂಡ್‌ ವಿರುದ್ಧ ಸೋಲು

Team Udayavani, Aug 6, 2022, 10:13 PM IST

ಭಾರತೀಯ ಪುರುಷರ ತಂಡ ಕಮಾಲ್! ಲಾನ್‌ ಬೌಲ್ಸ್‌ ನಲ್ಲಿ ಭಾರತಕ್ಕೆ ಪದಕ

ಬರ್ಮಿಂಗ್‌ಹ್ಯಾಮ್‌: ಗೇಮ್ಸ್‌ನ ಲಾನ್‌ ಬೌಲ್ಸ್‌ ಸ್ಪರ್ಧೆಯಲ್ಲಿ ಭಾರತ ಎರಡನೇ ಪದಕ ಗೆದ್ದಿದೆ. ಪುರುಷರ ವಿಭಾಗದ ಫೋರ್ಸ್‌ ಸ್ಪರ್ಧೆಯಲ್ಲಿ, ನಾಲ್ವರು ಸ್ಪರ್ಧಿಗಳ ಭಾರತೀಯ ತಂಡ ಫೈನಲ್‌ನಲ್ಲಿ ನಾರ್ದರ್ನ್ ಐರ್ಲೆಂಡ್‌ ಎದುರು 5-18 ಅಂಕಗಳಿಂದ ಸೋತು ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

ನಾರ್ದರ್ನ್ ಐರ್ಲೆಂಡ್‌ ಈ ಮೊದಲು 1998ರ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿತ್ತು.

ಸುನೀಲ್‌ ಬಹಾದೂರ್‌, ನವನೀತ್‌ ಸಿಂಗ್‌, ಚಂದನ್‌ ಕುಮಾರ್‌ ಸಿಂಗ್‌ ಮತ್ತು ದಿನೇಶ್‌ ಕುಮಾರ್‌ ಅವರನ್ನು ಒಳಗೊಂಡ ಭಾರತ ತಂಡವು ಆತಿಥೇಯ ಇಂಗ್ಲೆಂಡ್‌ ತಂಡವನ್ನು ಸೆಮಿಫೈನಲ್‌ನಲ್ಲಿ 13-12 ಅಂಕಗಳಿಂದ ಸೋಲಿಸಿ ಫೈನಲಿಗೇರಿತ್ತು. ಆ ಮೂಲಕ ಕಡಿಮೆಪಕ್ಷ ಬೆಳ್ಳಿ ಗೆಲ್ಲುವುದನ್ನು ಖಚಿತಪಡಿಸಿಕೊಂಡಿತ್ತು. ಈಗ ಬೆಳ್ಳಿಯನ್ನೇ ಗೆದ್ದಿದೆ. ಈ ಮೊದಲು ಭಾರತೀಯ ತಂಡವು ವನಿತಾ ನಾಲ್ವರು ಸ್ಪರ್ಧಿಗಳ ಫೈನಲ್‌ ಹೋರಾಟದಲ್ಲಿ ದಕ್ಷಿಣ ಆಫ್ರಿಕಾವನ್ನು 17-10 ಅಂಕಗಳಿಂದ ಸೋಲಿಸಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.