ಬಾಕ್ಸಿಂಗ್‌: ಥಾಪ, ಪಂಘಾಲ್‌ ಪ್ರಾಬಲ್ಯ


Team Udayavani, May 23, 2019, 6:05 AM IST

PTI5_22_2019_000074B

ಗುವಾಹಾಟಿ: ವಿಶ್ವ ಚಾಂಪಿಯನ್‌ಶಿಪ್‌ ಕಂಚು ವಿಜೇತ ಶಿವ ಥಾಪ ಮತ್ತು ಏಶ್ಯನ್‌ ಗೇಮ್ಸ್‌ ಚಿನ್ನ ವಿಜೇತ ಅಮಿತ್‌ ಪಂಘಾಲ್‌ ನಿರೀಕ್ಷೆಯಂತೆ ಇಂಡಿಯನ್‌ ಓಪನ್‌ ಬಾಕ್ಸಿಂಗ್‌ ಕೂಟದಲ್ಲಿ ಅಮೋಘ ನಿರ್ವಹಣೆ ನೀಡಿ ಸೆಮಿಫೈನಲ್‌ ತಲುಪಿದ್ದಾರೆ. ಇವರಿಬ್ಬರಲ್ಲದೇ ಭಾರತದ ಇನ್ನೂ ಐವರು ಸೆಮಿಫೈನಲಿಗೇರಿದ್ದಾರೆ.

ಮೂರು ವರ್ಷಗಳ ಹಿಂದೆ ಇಲ್ಲಿಯೇ ರಾಷ್ಟ್ರೀಯ ಚಾಂಪಿಯನ್‌ ಎನಿಸಿಕೊಂಡಿದ್ದ ಥಾಪ ಇನ್ನಷ್ಟು ಬಲಶಾಲಿಯಾಗಿ ಕಣಕ್ಕೆ ಮರಳಿ ಮಾರಿಷಸ್‌ನ ಹೆಲೆನೆ ಡಮೀನ್‌ ಅವರನ್ನು 5-0 ಅಂತರದಿಂದ ಸುಲಭವಾಗಿ ಉರುಳಿಸಿ ಸೆಮಿಫೈನಲ್‌ ತಲುಪಿದರು. ಸೆಮಿಫೈನಲ್‌ನಲ್ಲಿ ಅವರು ಪೋಲಂಡಿನ ಡಿ ಕ್ರಿಸ್ಟಿಯನ್‌ ಸ್ಕೆಜೆಪಾಂಕ್ಸಿ ಅವರನ್ನು ಎದುರಿಸಲಿದ್ದಾರೆ.

52 ಕೆ.ಜಿ.ವಿಭಾಗದಲ್ಲಿ ಭಾರತೀಯರು ಭರ್ಜರಿ ನಿರ್ವಹಣೆ ನೀಡಿದ್ದಾರೆ. ಪಂಘಾಲ್‌ ಸಹಿತ ರಾಷ್ಟ್ರೀಯ ಚಾಂಪಿಯನ್‌ ಪಿಎಲ್‌ ಪ್ರಸಾದ್‌, ಮಾಜಿ ವಿಶ್ವ ಯೂತ್‌ ಚಾಂಪಿಯನ್‌ ಸಚಿನ್‌ ಸಿವಾಚ್‌ ಮತ್ತು ಹಾಲಿ ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ ಗೌರವ್‌ ಸೋಲಂಕಿ ಸೆಮಿಫೈನಲ್‌ ತಲುಪಿದ್ದಾರೆ.

ಏಶ್ಯಾಡ್‌ ಫೈನಲ್‌ನಲ್ಲಿ ಹಾಲಿ ಒಲಿಂಪಿಕ್‌ ಚಾಂಪಿಯನ್‌ ಉಜ್ಬೆಕಿಸ್ಥಾನದ ಹಸನ್‌ಬಾಯ್‌ ಡುಸ್ಮತೋವ್‌ ಅವರನ್ನು ನೆಲಕ್ಕುರುಳಿಸಿ ಚಿನ್ನ ಜಯಿಸಿದ್ದ ಪಂಘಾಲ್‌ ಇಲ್ಲಿ ಥಾçಲಂಡಿನ ಎದುರಾಳಿಯನ್ನು ಕೆಡಹಿ ಮುನ್ನಡೆದರು. ಸೆಮಿಫೈನಲ್‌ನಲ್ಲಿ ಅವರು ಪಿಎಲ್‌ ಪ್ರಸಾದ್‌ ಅವರನ್ನು ಎದುರಿಸಲಿದ್ದಾರೆ. ಇನ್ನೊಂದು ಸೆಮಿಫೈನಲ್‌ ಹೋರಾಟವು ಸಿವಾಚ್‌ ಮತ್ತು ಸೋಲಂಕಿ ನಡುವೆ ನಡೆಯಲಿದೆ.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

1-weewqe

IPL; 89 ಕ್ಕೆ ಆಲೌಟಾದ ಟೈಟಾನ್ಸ್ ; ಡೆಲ್ಲಿಗೆ ಸುಲಭ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.