IPL ಕೊನೆಯ ಓವರ್ ನಲ್ಲಿ ಚಿತ್ರಣ ಬದಲು; ರಾಹುಲ್ ಬಳಗ ಸೋಲಿಗೆ ಶರಣು

ಗುಜರಾತ್ ಟೈಟಾನ್ಸ್ ಗೆ 7 ರನ್ ಗಳ ಜಯ...!

Team Udayavani, Apr 22, 2023, 8:07 PM IST

1-sadsd

ಲಕ್ನೋ : ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಅದೃಷ್ಟ ಕೈಕೊಟ್ಟ ಕಾರಣ ಕೆ.ಎಲ್ . ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಗುಜರಾತ್ ಟೈಟಾನ್ಸ್ ಎದುರು 7 ರನ್ ಗಳ ಜಯ ಸಾಧಿಸಿದೆ.

ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 6 ವಿಕೆಟ್ ನಷ್ಟಕ್ಕೆ 135 ರನ್ ಗಳನ್ನು ಮಾತ್ರ ಗಳಿಸಿತು. ವೃದ್ಧಿಮಾನ್ ಸಹಾ 47, ನಾಯಕ ಹಾರ್ದಿಕ್ ಪಾಂಡ್ಯ 66 ರನ್ ಗಳಿಸಿದರು. ವಿಜಯ್ ಶಂಕರ್ 10 ರನ್ ಗಳಿಸಿದರು.

ಗುರಿ ಬೆನ್ನಟ್ಟಿದ ಲಕ್ನೋ 7 ವಿಕೆಟ್ ನಷ್ಟಕ್ಕೆ 128 ರನ್ ಗಳನ್ನು ಮಾತ್ರ ಗಳಿಸಿ ಸೋಲಿಗೆ ಶರಣಾಗಬೇಕಾಯಿತು. ಕೊನೆಯ ಓವರ್ ಚಿತ್ರಣ ಬದಲಿಸಿತು. ಹಾರ್ದಿಕ್ ಪಾಂಡ್ಯ ಬಳಗ ಅಸಾಧ್ಯವಾದ ಜಯವನ್ನು ಗಳಿಸಿತು. ಕೆಎಲ್ ರಾಹುಲ್ ಅವರ ಇನ್ನಿಂಗ್ಸ್ ಮುನ್ನಡೆಸಿದ ವಿಧಾನ ಗೆಲುವು ಖಾತ್ರಿ ಮಾಡುವಂತಿತ್ತು ಆದರೆ ಅವರ ಉತ್ತಮವಾದ ಪ್ರಾರಂಭ ಸೋಲಿನಲ್ಲಿ ಅಂತ್ಯವಾಗಬೇಕಾಯಿತು. ಇನ್ನಿಂಗ್ಸ್ ಮುಂದುವರೆದಂತೆ ಅವರ ಆಟ ನಿಧಾನವಾಗುತ್ತಾ ಹೋಯಿತು, ಸ್ಟ್ರೈಕ್ ರೇಟ್ ಏರಲಿಲ್ಲ. ರಾಹುಲ್ 68 ರನ್ ಗಳಿಸಿ ಔಟಾದರು. (61 ಎಸೆತ). ಕೈಲ್ ಮೇಯರ್ಸ್ 24, ಕೃನಾಲ್ ಪಾಂಡ್ಯ 23 ರನ್ ಗಳಿಸಿ ಔಟಾದರು.

ರಾಹುಲ್ ಅವರು ಕನಿಷ್ಟ 60 ಎಸೆತಗಳನ್ನು ಎದುರಿಸಿ ನಿಧಾನವಾದ ಸ್ಟ್ರೈಕ್-ರೇಟ್‌ ಹೊಂದಿದ ಆಟಗಾರ ಎಂಬ ಅನಗತ್ಯ ದಾಖಲೆ ತನ್ನದಾಗಿಸಿಕೊಂಡರು. 2009 ಡುಮಿನಿ, 2014 ಆರನ್ ಫಿಂಚ್ ಈ ರೀತಿ ನಿಧಾನವಾದ ಸ್ಟ್ರೈಕ್-ರೇಟ್‌ ಹೊಂದಿದ ಆಟಗಾರರಾಗಿದ್ದಾರೆ.

ಕೊನೆಯ ಓವರ್ ನಲ್ಲಿ 12 ರನ್ ಅಗತ್ಯವಿತ್ತು. ಸುಲಭ ಜಯ ಗಳಿಸುವ ಎಲ್ಲ ಸಾಧ್ಯತೆಗಳಿದ್ದರೂ ಮೋಹಿತ್ ಶರ್ಮಾ ಅವರು ರಾಹುಲ್ ಅವರ ವಿಕೆಟ್ ಪಡೆದರು ಆ ಬಳಿಕ , ಮಾರ್ಕಸ್ ಸ್ಟೊಯಿನಿಸ್ ವಿಕೆಟ್ ಪಡೆದರು. ಆಯುಷ್ ಬಡೋನಿ, ದೀಪಕ್ ಹೂಡಾ ಕೂಡ ಕೊನೆಯ ಓವರ್ ನಲ್ಲಿ ರನ್ ಔಟಾಗಿ ಸೋಲು ಎರಗಿತು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.