ನೂತನ ಜೆರ್ಸಿ ಗಡಿಬಿಡಿಯಲ್ಲಿ ಭಾರತದ ಟಿ20 ತಂಡ ಪ್ರಕಟ!


Team Udayavani, Sep 1, 2019, 5:47 AM IST

JERSY

ಹೊಸದಿಲ್ಲಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಬಹಳ ಗಡಿಬಿಡಿಯಲ್ಲಿ, ಒಂದು ವಾರ ಮುಂಚಿತವಾಗಿ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಿರುವುದು ಕುತೂಹಲದ ಸಂಗತಿಯಾಗಿದೆ.

ಸೆ. 4ರಂದು ಪ್ರಕಟಗೊಳ್ಳಬೇಕಿದ್ದ ಈ ತಂಡವನ್ನು ಆ. 29ರ ರಾತ್ರಿ ದಿಢೀರನೇ ಹೆಸರಿಸಲಾಗಿತ್ತು. ಇದಕ್ಕೇನು ಕಾರಣ ಗೊತ್ತೇ? ಭಾರತದ ಕ್ರಿಕೆಟಿಗರ ನೂತನ ಜೆರ್ಸಿಯನ್ನು ತಯಾರಿಸಲು ‘ನೈಕ್‌ ಕಂಪೆನಿ’ ಹೆಚ್ಚಿನ ಕಾಲಾವಕಾಶ ಕೇಳಿದ್ದು!

ಭಾರತ ತಂಡದ ‘ಟೈಟಲ್ ಸ್ಪಾನ್ಸರ್’ ಈಗ ಬದಲಾಗಿದ್ದು, ಸೆ. ಒಂದರಿಂದ ಒಪ್ಪೊ ಬದಲು ‘ಬೈಜುಸ್‌’ ಕಾಣಿಸಿಕೊಳ್ಳಲಿದೆ. ಆಯ್ಕೆಯಾದ ಕ್ರಿಕೆಟಿಗರ ಜೆರ್ಸಿ ಮೇಲೆ ಇದರ ಲಾಂಛನವನ್ನು ಮುದ್ರಿಸಬೇಕಿದೆ. ಇದಕ್ಕೆ ‘ನೈಕ್‌’ ಹೆಚ್ಚಿನ ಸಮಯ ಕೇಳಿತ್ತು ಎಂಬುದಾಗಿ ಬಿಸಿಸಿಐ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಜೊಹ್ರಿ ಹೇಳಿದ್ದಾರೆ.

ಆಯ್ಕೆ ಸಮಿತಿಯ ಸಂದಿಗ್ಧ

ಭಾರತದ ರಾಷ್ಟ್ರೀಯ ಆಯ್ಕೆ ಸಮಿತಿಗೂ ಇದು ತಿಳಿದಿರಲಿಲ್ಲ. ಗುರುವಾರ ಬೆಳಗ್ಗೆ ದಿಢೀರನೇ ವಿಷಯ ತಿಳಿಸಿದ ಬಿಸಿಸಿಐ, ಕೂಡಲೇ ಟಿ20 ತಂಡವನ್ನು ಪ್ರಕಟಿಸಬೇಕೆಂದು ಸೂಚಿಸಿತು. ಇದರಿಂದ ಆಯ್ಕೆ ಮಂಡಳಿ ಸಂದಿಗ್ಧಕ್ಕೆ ಸಿಲುಕಿತು. ಏಕೆಂದರೆ, ಸಮಿತಿಯ ಸದಸ್ಯರೆಲ್ಲ ಒಂದೊಂದು ಕಡೆ ಇದ್ದರು. ಒಬ್ಬರು ತಿರುವನಂತಪುರದಲ್ಲಿ, ಮತ್ತೂಬ್ಬರು ಹೊಸದಿಲ್ಲಿಯಲ್ಲಿ, ಇನ್ನೊಬ್ಬರು ಬೆಂಗಳೂರಲ್ಲಿದ್ದರು. ಒಬ್ಬರಂತೂ ವೆಸ್ಟ್‌ ಇಂಡೀಸಿನ ಕಿಂಗ್‌ಸ್ಟನ್‌ಗೆ ತೆರಳಿದ್ದರು!

ದೂರವಾಣಿಯಲ್ಲಿ ಸಂಪರ್ಕ

ಸೀಮಿತ ಅವಧಿಯಲ್ಲಿ ಇವರೆಲ್ಲ ಒಂದೆಡೆ ಸೇರುವುದು ಸಾಧ್ಯವೇ ಇರಲಿಲ್ಲ. ಕೊನೆಗೆ ಬೇರೆ ಉಪಾಯ ಕಾಣದೆ ದೂರವಾಣಿಯಲ್ಲಿ ಸಂಪರ್ಕ ಸಾಧಿಸಿ, ಇಲ್ಲೇ ಚರ್ಚೆ ನಡೆಸಿ ಟಿ20 ತಂಡವನ್ನು ಹೆಸರಿಸಲಾಯಿತು!

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.