ಜಡೇಜಾಗೆ ಸಿರಾಜ್ ನೀಡಿದ್ದೇನು?ವೈರಲ್ ವಿಡಿಯೋದಲ್ಲಿ ಇರುವುದೇನು? ಸ್ಪಷ್ಟನೆ ಕೊಟ್ಟ ಟೀಂಇಂಡಿಯಾ


Team Udayavani, Feb 10, 2023, 8:35 AM IST

thumb-1

ನಾಗ್ಪುರ: ಬಾರ್ಡರ್- ಗಾವಸ್ಕರ್ ಟ್ರೋಫಿ ಕೂಟದ ಮೊದಲ ದಿನದಾಟವೇ ವಿವಾದವೊಂದು ಎದ್ದಿದೆ. ಬೌಲರ್ ರವೀಂದ್ರ ಜಡೇಜಾಗೆ ಸಿರಾಜ್ ಅವರು ಗುಟ್ಟಾಗಿ ಏನನ್ನೋ ನೀಡುತ್ತಿರುವ ಚಿತ್ರವನ್ನು ಆಸೀಸ್ ಮಾಧ್ಯಮಗಳು ಅಪರಾಧದಂತೆ ಚಿತ್ರಿಸಿದ್ದು, ಟೀಂ ಇಂಡಿಯಾ ಉತ್ತರ ನೀಡಿದೆ.

ಸಿರಾಜ್ ಅವರು ರವೀಂದ್ರ ಜಡೇಜಾಗೆ ನೋವು ನಿವಾರಕ ಕ್ರೀಮ್ ನೀಡಿದ್ದಾರೆ ಎಂದು ಭಾರತೀಯ ತಂಡದ ಮ್ಯಾನೇಜ್‌ ಮೆಂಟ್ ಐಸಿಸಿ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್‌ ಗೆ ತಿಳಿಸಿದೆ.

ಇದನ್ನೂ ಓದಿ:ರಾಶಿ ಫಲ: ಧನ ವೃದ್ಧಿ, ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸ ಕಾರ್ಯಗಳಲ್ಲಿ ಪ್ರಗತಿ

ವೀಡಿಯೊ ತುಣುಕಿನಲ್ಲಿ, ಜಡೇಜಾ ತನ್ನ ಬಲಗೈಯಿಂದ ಮೊಹಮ್ಮದ್ ಸಿರಾಜ್ ಅವರ ಅಂಗೈಯ ಹಿಂಭಾಗದಿಂದ ವಸ್ತುವನ್ನು ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ. ಜಡೇಜಾ ಬೌಲ್ ಮಾಡಲು ಪ್ರಾರಂಭಿಸುವ ಮೊದಲು ಈ ವಸ್ತುವನ್ನು ಅವರ ಎಡಗೈಯ ತೋರು ಬೆರಳಿಗೆ ಉಜ್ಜಿದರು. ಫೂಟೇಜ್‌ ನಲ್ಲಿ ಯಾವುದೇ ಹಂತದಲ್ಲಿ ಜಡೇಜಾ ಚೆಂಡಿನ ಮೇಲೆ ಏನನ್ನೂ ಉಜ್ಜುವುದನ್ನು ಕಂಡು ಬಂದಿಲ್ಲ, ಆದರೂ ಆ ಸಮಯದಲ್ಲಿ ಅವರ ಕೈಯಲ್ಲಿ ಚೆಂಡನ್ನು ಹೊಂದಿದ್ದರು.

ಆಸ್ಟ್ರೇಲಿಯಾ 5 ವಿಕೆಟ್‌ಗೆ 120 ರನ್ ಗಳಿಸಿದ್ದಾಗ ಈ ಘಟನೆ ನಡೆದಿದ್ದು, ಆ ವೇಳೆಗಾಗಲೇ ಜಡೇಜಾ ಮಾರ್ನಸ್ ಲ್ಯಾಬುಶೇನ್, ಮ್ಯಾಟ್ ರೆನ್‌ಶಾ ಮತ್ತು ಸ್ಟೀವನ್ ಸ್ಮಿತ್‌ರನ್ನು ಔಟ್ ಮಾಡಿದ್ದರು.

ಮೊದಲ ದಿನದ ಆಟ ಮುಗಿದ ತಕ್ಷಣ ಜಡೇಜಾ ಜೊತೆಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ತಂಡದ ಮ್ಯಾನೇಜರ್ ಅವರಗೆ ಈ ವೀಡಿಯೊ ಕ್ಲಿಪ್ ಅನ್ನು ತೋರಿಸಲಾಗಿದೆ ಎಂದು ತಿಳಿದು ಬಂದಿದೆ. ರೆಫ್ರಿ ಪೈಕ್ರಾಫ್ಟ್ ಘಟನೆಯ ಬಗ್ಗೆ ತಂಡಕ್ಕೆ ತಿಳಿಸಲು ಬಯಸಿದ್ದರು ಮತ್ತು ಜಡೇಜಾ ವಿರುದ್ಧ ಯಾವುದೇ ಆರೋಪ ಹೊರಿಸಲಾಗಿಲ್ಲ ಎಂದು ಇಎಸ್‌ಪಿಎನ್‌ ಕ್ರಿಕ್‌ಇನ್‌ಫೋ ವರದಿ ಮಾಡಿದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.