ಐಸಿಸಿ ಎಲೈಟ್‌ ಪ್ಯಾನೆಲ್‌ನಲ್ಲಿ ಮೆನನ್‌


Team Udayavani, Jun 17, 2022, 6:45 AM IST

ಐಸಿಸಿ ಎಲೈಟ್‌ ಪ್ಯಾನೆಲ್‌ನಲ್ಲಿ ಮೆನನ್‌

ರಾಜ್‌ಕೋಟ್‌: ಭಾರತದ ಕ್ರಿಕೆಟ್‌ ಅಂಪಾಯರ್‌ ನಿತಿನ್‌ ಮೆನನ್‌ ಐಸಿಸಿ ಎಲೈಟ್‌ ಪ್ಯಾನೆಲ್‌ನಲ್ಲಿ ಮುಂದು ವರಿಯಲಿದ್ದಾರೆ. ಶ್ರೀಲಂಕಾ ಪ್ರವಾಸದ ವೇಳೆ ತಟಸ್ಥ ಅಂಪಾಯರ್‌ ಆಗಿ ಕಾರ್ಯ ನಿಭಾಯಿಸಲಿದ್ದಾರೆ. ನಿತಿನ್‌ ಮೆನನ್‌ ಅವರಿಗೆ ಐಸಿಸಿ ಒಂದು ವರ್ಷದ ವಿಸ್ತರಣೆ ನೀಡಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

38 ವರ್ಷದ, ಇಂದೋರ್‌ನವರಾದ ನಿತಿನ್‌ ಮೆನನ್‌ 11 ಸದಸ್ಯರ ಎಲೈಟ್‌ ಪ್ಯಾನೆಲ್‌ನಲ್ಲಿರುವ ಭಾರತದ ಏಕೈಕ ಅಂಪಾಯರ್‌ ಆಗಿದ್ದಾರೆ.

2020ರಲ್ಲಿ ನಿತಿನ್‌ ಮೆನನ್‌ ಅವರಿಗೆ ಎಲೈಟ್‌ ಪ್ಯಾನಲ್‌ಗೆ ಭಡ್ತಿ ನೀಡಲಾಗಿತ್ತು. ಅವರು ಇಲ್ಲಿ ಕಾಣಿಸಿಕೊಂಡ ಭಾರತದ 3ನೇ ಅಂಪಾಯರ್‌ ಎನಿಸಿದರು. ಉಳಿದಿಬ್ಬರೆಂದರೆ ಎಸ್‌. ವೆಂಕಟ ರಾಘವನ್‌ ಮತ್ತು ಎಸ್‌. ರವಿ.

ಪ್ರಸ್ತುತ ನಿತಿನ್‌ ಮೆನನ್‌ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯಲ್ಲಿ ಕರ್ತವ್ಯ ನಿಭಾಯಿಸುತ್ತಿ ದ್ದಾರೆ. ಇದು ಮುಗಿದ ಬಳಿಕ ಶ್ರೀಲಂಕಾ-ಆಸ್ಟ್ರೇಲಿಯ ನಡುವಿನ 2 ಪಂದ್ಯಗಳ ಟೆಸ್ಟ್‌ ಸರಣಿ ಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಐಸಿಸಿ ಎಲೈಟ್‌ ಪ್ಯಾನೆಲ್‌: ನಿತಿನ್‌ ಮೆನನ್‌ (ಭಾರತ), ಅಲೀಂ ದಾರ್‌ (ಪಾಕಿಸ್ಥಾನ), ಕ್ರಿಸ್‌ ಗಫಾನಿ (ನ್ಯೂಜಿಲ್ಯಾಂಡ್‌), ಕುಮಾರ ಧರ್ಮ ಸೇನ (ಶ್ರೀಲಂಕಾ), ಮರಾçಸ್‌ ಎರಾಸ್ಮಸ್‌ (ದಕ್ಷಿಣ ಆಫ್ರಿಕಾ), ಮೈಕಲ್‌ ಗಾಫ್, ರಿಚರ್ಡ್‌ ಇಲ್ಲಿಂಗ್‌ವರ್ತ್‌, ರಿಚರ್ಡ್‌ ಕೆಟಲ್‌ಬರೋ (ಇಂಗ್ಲೆಂಡ್‌), ಪಾಲ್‌ ರೀಫೆಲ್‌, ರಾಡ್‌ ಟ್ಯುಕರ್‌ (ಆಸ್ಟ್ರೇಲಿಯ) ಮತ್ತು ಜೋಯೆಲ್‌ ವಿಲ್ಸನ್‌ (ವೆಸ್ಟ್‌ ಇಂಡೀಸ್‌).

ಟಾಪ್ ನ್ಯೂಸ್

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.