ಚೀಟಿಂಗ್.. ಕಾಮನ್ವೆಲ್ತ್ ಗೇಮ್ಸ್ ಹಾಕಿ ಸೆಮಿ ಫೈನಲ್ ನಲ್ಲಿ ಮೋಸದಾಟ: ಭಾರತಕ್ಕೆ ಸೋಲು


Team Udayavani, Aug 6, 2022, 10:22 AM IST

ಚೀಟಿಂಗ್..  ಕಾಮನ್ವೆಲ್ತ್ ಗೇಮ್ಸ್ ಹಾಕಿ ಸೆಮಿ ಫೈನಲ್ ನಲ್ಲಿ ಮೋಸದಾಟ: ಭಾರತಕ್ಕೆ ಸೋಲು

ಬರ್ಮಿಂಗಂ: ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕೂಟದ ಮಹಿಳಾ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಬಂಗಾರದ ಪದಕದ ಆಸೆ ಕಮರಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಸೆಮಿ ಫೈನಲ್ ನಲ್ಲಿ ಭಾರತದ ವನಿತೆಯರು ಪೆನಾಲ್ಟಿ ಶೂಟೌಟ್ ನಲ್ಲಿ 0-3 ಅಂತರದಿಂದ ಸೋಲನುಭವಿಸಿದ್ದಾರೆ.

ಆದರೆ ಶೂಟೌಟ್ ಸಮಯದಲ್ಲಿ ಚೀಟಿಂಗ್ ಮಾಡಿ ತಂಡಕ್ಕೆ ಚಿನ್ನದ ಪದಕದ ಅವಕಾಶವನ್ನು ‘ನಿರಾಕರಿಸಲಾಗಿದೆ’ ಎಂದು ಭಾರತೀಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಎಲ್ಲಾ ಮೂರು ಶೂಟರ್‌ಗಳು ಶೂಟೌಟ್‌ ನಲ್ಲಿ ವಿಫಲರಾದರು. ಆದರೂ ಭಾರತದ ನಾಯಕಿ ಮತ್ತು ಗೋಲ್‌ಕೀಪರ್ ಸವಿತಾ ಅವರ ಉತ್ತಮ ಸೇವ್‌ ನೊಂದಿಗೆ ಆಸ್ಟ್ರೇಲಿಯಾದ ಮಲೋನ್ ರ ಮೊದಲ ಶೂಟೌಟ್ ನ್ನು ತಪ್ಪಿಸಿದರು. ಆದರೆ ಆಸೀಸ್ ಆಟಗಾರ್ತಿಯ ಪ್ರಯತ್ನದ ವೇಳೆ ಗಡಿಯಾರದ ಟೈಮರ್ ಆರಂಭವಾಗಿರಲಿಲ್ಲ ಎಂದು ಅಂಪೈರ್ ಗಳು ಮಧ್ಯ ಪ್ರವೇಶಿಸಿ ಆಸ್ಟ್ರೇಲಿಯಾಗೆ ಮತ್ತೊಂದು ಅವಕಾಶ ನೀಡಿದರು. ಎರಡನೇ ಅವಕಾಶದಲ್ಲಿ ಆಸೀಸ್ ಆಟಗಾರ್ತಿಯು ಗೋಲು ಬಾರಿಸಿದರು.

ಇದನ್ನೂ ಓದಿ:ರೈಲಿನಲ್ಲಿ ಮಹಿಳೆಗೆ ಕಿರುಕುಳ,ಬೆದರಿಕೆ : ಸೀನಿಯರ್ ಮ್ಯಾನೇಜರ್, ಎಂಬಿಎ ವಿದ್ಯಾರ್ಥಿ ವಶಕ್ಕೆ

ಈ ಘಟೆನೆಯಿಂದ ತಂಡ ಆಘಾತಕ್ಕೆ ಒಳಗಾಯಿತು. ಟೀಂ ಇಂಡಿಯಾ ಕೋಚ್ ಜನ್ನೆಕೆ ಶಾಪ್ಮನ್ ಈ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು, “ ನನಗಿದು ಅರ್ಥವಾಗುತ್ತಿಲ್ಲ. ಆಸ್ಟ್ರೇಲಿಯಾ ತಂಡ ದೂರು ನೀಡಿರಲಿಲ್ಲ. ಈ ಅಧಿಕಾರಿಗಳ ನಾಟಕೀಯ ನಡೆಯ ಬಗ್ಗೆ ಅರ್ಥವಾಗುತ್ತಿಲ್ಲ” ಎಂದಿದ್ದಾರೆ.

ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ ಭಾರತದ ಬಂಗಾರದ ಪದಕವನ್ನು ಕಿತ್ತುಕೊಂಡಿದೆ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.