ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಪಂದ್ಯ ಆರಂಭಕ್ಕೂ ಮುನ್ನವೇ ಭಾರತೀಯರು ಹೆದರಿದ್ದರು: ಇಂಝಮಾಮ್


Team Udayavani, Nov 26, 2021, 2:54 PM IST

inzamam-ul-haq

ಮುಂಬೈ: ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ ನ ಭಾರತ ಮತ್ತು ಪಾಕಿಸ್ಥಾನ ನಡುವಿನ ಪಂದ್ಯದಲ್ಲಿ ಭಾರತೀಯ ಆಟಗಾರರು ಪಂದ್ಯದ ಆರಂಭಕ್ಕೂ ಮುನ್ನವೇ ಹೆದರಿದ್ದರು ಎಂದು ಪಾಕಿಸ್ಥಾನದ ಮಾಜಿ ನಾಯಕ ಇಂಝಮಾಮ್ ಉಲ್ ಹಕ್ ಹೇಳಿದ್ದಾರೆ.

ದುಬೈನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ಹತ್ತು ವಿಕೆಟ್ ಅಂತರದಿಂದ ಸೋಲನುಭವಿಸಿತ್ತು. ಇದು ಯಾವುದೇ ಮಾದರಿ ವಿಶ್ವಕಪ್ ನಲ್ಲಿ ಪಾಕಿಸ್ಥಾನ ವಿರುದ್ಧದ ಮೊದಲ ಸೋಲಾಗಿತ್ತು.

ಸಂದರ್ಶನವೊಂದರಲ್ಲಿ ಮಾತನಾಡಿದ ಇಂಝಿ, “ನನ್ನ ಪ್ರಕಾರ ಭಾರತೀಯ ಆಟಗಾರರು ಪಂದ್ಯಕ್ಕೂ ಮೊದಲೇ ಹೆದರಿದ್ದರು. ಟಾಸ್ ವೇಳೆ ವಿರಾಟ್ ಮತ್ತು ಬಾಬರ್ ಅಜಂ ಬಾಡಿ ಲಾಂಗ್ವೇಜ್ ಗಮನಿಸಿದಾಗ ಯಾರು ಒತ್ತಡದಲ್ಲಿದ್ದರು ಎಂದು ಗೊತ್ತಾಗುತ್ತಿತ್ತು” ಎಂದಿದ್ದಾರೆ.

ಇದನ್ನೂ ಓದಿ:ಮಾನಸಿಕ ಆರೋಗ್ಯ ಸುಧಾರಣೆಗಾಗಿ ಅನಿರ್ದಿಷ್ಟಾವಧಿ ವಿಶ್ರಾಂತಿ ಮೊರೆ ಹೋದ ಟಿಮ್ ಪೇನ್

“ನಮ್ಮ ಆಟಗಾರರ ಬಾಡಿ ಲಾಂಗ್ವೇಜ್ ಅಂದು ಭಾರತೀಯರಿಗಿಂತ ಉತ್ತಮವಾಗಿತ್ತು. ರೋಹಿತ್ ಔಟಾದ ಮೇಲೆ ಅವರು ಒತ್ತಡಕ್ಕೆ ಸಿಲುಕಿದ್ದಲ್ಲ, ಸ್ವತಃ ರೋಹಿತ್ ಶರ್ಮಾ ಕೂಡಾ ಅಂದು ಒತ್ತಡದಲ್ಲಿದ್ದರು. ಇದರಿಂದ ಭಾರತೀಯ ಆಟಗಾರರು ಪಂದ್ಯ ಆರಂಭವಾಗುವ ಮೊದಲೇ ಒತ್ತಡಕ್ಕೆ ಒಳಗಾಗಿದ್ದರು ಎಂದು ಗೊತ್ತಾಗುತ್ತದೆ” ಎಂದು ಪಾಕಿಸ್ಥಾನದ ಮಾಜಿ ನಾಯಕ ಹೇಳಿದರು.

“ಭಾರತೀಯರು ಉತ್ತಮ ಟಿ20 ತಂಡ ಹೊಂದಿದ್ದಾರೆ. ಅದರಲ್ಲಿ ಯಾವುದೇ ಅನುಮಾನಿಲ್ಲ. ಕಳೆದ ಎರಡು- ಮೂರು ವರ್ಷದ ಪ್ರದರ್ಶನಗಳನ್ನು ಗಮನಿಸಿದರೆ ಅವರು ಫೆವರೇಟ್ ಆಗಿದ್ದರು” ಎಂದು ಇಂಝಮಾಮ್ ಉಲ್ ಹಕ್ ಹೇಳಿದ್ದಾರೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.