ಎಲೋರ್ಡ ಕಪ್‌ ಬಾಕ್ಸಿಂಗ್‌: ಕಲೈವಾಣಿ ಫೈನಲಿಗೆ


Team Udayavani, Jul 2, 2022, 11:25 PM IST

ಎಲೋರ್ಡ ಕಪ್‌ ಬಾಕ್ಸಿಂಗ್‌: ಕಲೈವಾಣಿ ಫೈನಲಿಗೆ

ಹೊಸದಿಲ್ಲಿ: ಭಾರತೀಯ ಬಾಕ್ಸರ್‌ ಕಲೈವಾಣಿ ಶ್ರೀನಿವಾಸನ್‌ ಅವರು ಕಝಕ್‌ಸ್ಥಾನದ ನೂರ್‌-ಸುಲ್ತಾನ್‌ನಲ್ಲಿ ನಡೆಯುತ್ತಿರುವ ಎಲೋರ್ಡ ಕಪ್‌ ಬಾಕ್ಸಿಂಗ್‌ ಕೂಟದಲ್ಲಿ ಫೈನಲ್‌ ಹಂತಕ್ಕೇರಿದ್ದಾರೆ. ಫೈನಲ್‌ ಹೋರಾಟ ಸೋಮವಾರ ನಡೆಯಲಿದ್ದು ಕಲೈವಾಣಿ ಅವರು ಚಿನ್ನ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ವನಿತೆಯರ 48 ಕೆ.ಜಿ. ವಿಭಾಗದಲ್ಲಿ ಉಜ್ಬೆಕಿಸ್ಥಾನದ  ಫೊಝಿ ಲೋವಾ ಅವರ ವಿರುದ್ಧ ಕಲೈವಾಣಿ ಅಮೋಘವಾಗಿ ಆಡಿದರು. ಶಕ್ತಿ ಶಾಲಿ ಹೊಡೆತ ಮತ್ತು ನಿರಂತರ ಆಕ್ರಮಣದಿಂದ ಎದುರಾಳಿಗೆ ಪಂದ್ಯದಲ್ಲಿ ಮೇಲುಗೈ ಸಾಧಿಸಲು ಅವಕಾಶ ನೀಡದ ಚೆನ್ನೈ ಮೂಲದ ಕಲೈವಾಣಿ ಸುಲಭವಾಗಿ ಫೈನಲ್‌ ಹಂತಕ್ಕೇರಿದರು.

ವಿಜಯದ ಆರಂಭ
ಸ್ಪರ್ಧೆಯ ನಾಲ್ಕನೇ ದಿನ ಕುಲದೀಪ್‌ ಭಾರತಕ್ಕೆ ವಿಜಯದ ಆರಂಭ ಒದಗಿಸಿದರು. ಪುರುಷರ 48 ಕೆ.ಜಿ. ವಿಭಾಗದಲ್ಲಿ ಸ್ಥಳೀಯ ಕೈರಟ್‌ ಯೆನುìರ್‌ ಅವರಿಂದ ಕುಲದೀಪ್‌ ತೀವ್ರ ಹೋರಾಟ ಎದುರಿಸಿದರು.ಎಚ್ಚರಿಕೆಯ ಹೆಜ್ಜೆ ಮತ್ತು ಆಕ್ರಮಣದಿಂದ ಗೆದ್ದ ಕುಲದೀಪ್‌ ಸೆಮಿಫೈನಲ್‌ ಹಂತಕ್ಕೇರಿದರು.

ಭಾರತದ ಇನ್ನೋರ್ವ ಸ್ಪರ್ಧಿ ಯಶ್‌ಪಾಲ್‌ ಕ್ವಾರ್ಟರ್‌ಫೈನಲ್‌ನಲ್ಲಿ ಕಝಕ್‌ಸ್ಥಾನದ ಅಸ್ಲಂಬೆಕ್‌ ಶ್ಯಾಂಬರ್‌ ಜಿನೋವ್‌ ಅವರೆದುರು 0-5 ಅಂತರದಿಂದ ಸೋತು ಹೊರಬಿದ್ದರು.

ವನಿತೆಯರ ವಿವಿಧ ವಿಭಾಗಗಳಲ್ಲಿ ಬಬಿತಾ ಬಿಸ್ತ್ (81 ಕೆ.ಜಿ.), ಜ್ಯೋತಿ (52 ಕೆ.ಜಿ.) ಮತ್ತು ನೀಮಾ (63 ಕೆ.ಜಿ.) ಸೆಮಿಫೈನಲ್‌ ಹೋರಾಟದಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.