ಬಂಗಾರದ ಬರ ನೀಗಿಸಿದ ನೀರಜ್: ಜಾವೆಲಿನ್ ಥ್ರೋನಲ್ಲಿ ಚಿನ್ನಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ


Team Udayavani, Aug 7, 2021, 5:35 PM IST

ಬಂಗಾರದ ಬರ ನೀಗಿಸಿದ ನೀರಜ್: ಜಾವೆಲಿಂಗ್ ಥ್ರೋನಲ್ಲಿ ಚಿನ್ನಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಬಂಗಾರದ ಬರ ನೀಗಿದೆ. ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ.

ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.

ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. ಐದನೇ ಸುತ್ತು ಕೂಡಾ ಫೌಲ್ ಆಯಿತು. ಅಂತಿಮ ಸುತ್ತಿನವರೆಗೂ ಗರಿಷ್ಠ ದೂರ ಕಾಪಾಡಿದ ನೀರಜ್ ಚೋಪ್ರಾ ಜಯಶಾಲಿಯಾದರು.

ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್: ಕಂಚು ಗೆದ್ದ ಕುಸ್ತಿಪಟು ಭಜರಂಗ್ ಪೂನಿಯಾ

13 ವರ್ಷದ ಬಳಿಕ ಚಿನ್ನ: ಭಾರತದ ಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿತು. 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು.

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.