ಐಪಿಎಲ್‌ ಮುಗಿಯಿತು, ಇನ್ನು ಬಂಡಾಯ ಕಬಡ್ಡಿ!

ಪ್ರೊ ಕಬಡ್ಡಿಗೆ ಸಡ್ಡು: ಒಟ್ಟು 8 ತಂಡಗಳು

Team Udayavani, May 13, 2019, 9:48 AM IST

IPKL

ಪುಣೆ: ನ್ಯೂ ಕಬಡ್ಡಿ ಫೆಡರೇಷನ್‌ (ಎನ್‌ಕೆಎಫ್ಐ) ವತಿಯಿಂದ ಪ್ರೊ ಕಬಡ್ಡಿಗೆ ಸಡ್ಡು ಹೊಡೆಯುವ ಯೋಜನೆಯೊಂದಿಗೆ ಆರಂಭಿಸಿರುವ ಇಂಡೊ ಇಂಟರ್‌ನ್ಯಾಷನಲ್‌ ಪ್ರೀಮಿಯರ್‌ ಕಬಡ್ಡಿ ಲೀಗ್‌ (ಐಐಪಿಕೆಎಲ್‌) ಮೊದಲ ಆವೃತ್ತಿಗೆ ಸೋಮವಾರ ಪುಣೆಯಲ್ಲಿ ಚಾಲನೆ ದೊರೆಯಲಿದೆ.

ಈ ಕೂಟದಲ್ಲಿ ಒಟ್ಟು 8 ತಂಡಗಳು ಪಾಲ್ಗೊಳ್ಳಲಿದ್ದು, ಒಂದೊಂದು ತಂಡದಲ್ಲಿ ಇಬ್ಬರು ವಿದೇಶಿ ಆಟಗಾರರಿಗೆ ಅವಕಾಶವಿದೆ. ಪಂದ್ಯಾವಳಿ ಮೇ 13ರಿಂದ ಜೂನ್‌ 4ರ ತನಕ ಕ್ರಮವಾಗಿ ಪುಣೆ, ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾಗಲಿದೆ.

ಪುಣೆ-ಹರ್ಯಾಣ ಮೊದಲ ಪಂದ್ಯ
“ಶಿವ ಛತ್ರಪತಿ ಒಳಾಂಗಣ ಕ್ರೀಡಾಂಗಣ’ದಲ್ಲಿ ನಡೆಯಲಿರುವ ಬಂಡಾಯ ಲೀಗ್‌ನ ಮೊದಲ ಪಂದ್ಯದಲ್ಲಿ ಆತಿಥೇಯ ಪುಣೆ ಪ್ರೈಡ್‌ ತಂಡವನ್ನು ಹರ್ಯಾಣ ಹೀರೋಸ್‌ ಎದುರಿಸಲಿದೆ.

ಮೇ 21ರ ತನಕ ಪುಣೆ ಲೆಗ್‌ ಪಂದ್ಯಗಳು ನಡೆಯಲಿವೆ. ಮೇ 24ರಿಂದ ಮೇ 29ರ ತನಕ ಮೈಸೂರು ಆವೃತ್ತಿ ಹಾಗೂ ಜೂನ್‌ ಒಂದರಿಂದ 4ರ ತನಕ ಬೆಂಗಳೂರು ಆವೃತ್ತಿ ಪಂದ್ಯಗಳು ಸಾಗಲಿವೆ. ರಾತ್ರಿ 8ರಿಂದ 10ರ ವರೆಗೆ 2 ಪಂದ್ಯಗಳು ನಡೆಯಲಿವೆ. ಕೆಲವು ದಿನ 3 ಪಂದ್ಯಗಳು ನಡೆಯಲಿದ್ದು, ರಾತ್ರಿ 11ರ ತನಕ ದಿನದಾಟ ಸಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕೂಟದಲ್ಲಿ ಬೆಂಗಳೂರು ಸೇರಿದಂತೆ ಒಟ್ಟಾರೆ 8 ತಂಡಗಳು ಭಾಗವಹಿಸುತ್ತಿವೆ.

ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ವಿ. ವಿಮಲ್‌ ರಾಜ್‌, ಸುನೀಲ್‌ ಜೈಪಾಲ್‌, ಶಶಾಂಕ್‌ ವಾಂಖೇಡೆ, ಪ್ರವೀಣ್‌ ಕುಮಾರ್‌, ವಿಪಿನ್‌ ಮಲಿಕ್‌, ಅರ್ಮುಗಂ ಸೇರಿದಂತೆ ಅನೇಕ ತಾರಾ ಆಟಗಾರರು ಇಲ್ಲಿ ಆಡಲಿದ್ದಾರೆ.

ವಿಜೇತರಿಗೆ 1.25 ಕೋಟಿ ರೂ.
ಕೂಟದ ವಿಜೇತರು 1.25 ಕೋಟಿ ರೂ. ನಗದು ಬಹುಮಾನ ಪಡೆಯಲಿದ್ದಾರೆ. ರನ್ನರ್‌ಅಪ್‌ಗೆ 75 ಲಕ್ಷ ರೂ., 3ನೇ ಮತ್ತು 4ನೇ ಸ್ಥಾನ ಪಡೆದ ತಂಡಗಳಿಗೆ ಕ್ರಮವಾಗಿ 50 ಲಕ್ಷ ರೂ. ಹಾಗೂ 25 ಲಕ್ಷ ರೂ. ಪಡೆಯಲಿವೆ. “ಡಿನ್ಪೋರ್ಟ್ಸ್ ‘ನಲ್ಲಿ ಕೂಟದ ನೇರ ಪ್ರಸಾರ ಮೂಡಿಬರಲಿದೆ.

ತಂಡಗಳು
1. ಬೆಂಗಳೂರು ರನೋಸ್‌
2. ಚೆನ್ನೈ ಚಾಲೆಂಜರ್
3. ದಿಲೇರ್‌ ದಿಲ್ಲಿ
4. ಹರ್ಯಾಣ ಹೀರೋಸ್‌
5. ಮುಂಬೈ ಚೆ ರಾಜೆ
6. ಪಾಂಡಿಚೇರಿ ಪ್ರಿಡಾಟರ್
7. ಪುಣೆ ಪ್ರೈಡ್‌
8. ತೆಲುಗು ಬುಲ್ಸ್‌

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.