ಇಂಡೋನೇಶ್ಯಾ ಮಾಸ್ಟರ್ ಸೈನಾ-ಮರಿನ್‌ ಪ್ರಶಸ್ತಿ ಕಾದಾಟ


Team Udayavani, Jan 27, 2019, 12:30 AM IST

indonesia-master-saina.jpg

ಜಕಾರ್ತಾ: ಭಾರತದ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ “ಇಂಡೋನೇಶ್ಯ ಮಾಸ್ಟರ್’ ಕೂಟದ ಫೈನಲ್‌ ಪ್ರವೇಶಿಸಿದ್ದಾರೆ.

ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಸೈನಾ ಅವರ ಹೀ ಬಿಂಗ್‌ಜಿಯೊ ಅವರನ್ನು 18-21, 21-12, 21-18 ಅಂತರದಿಂದ ಸೋಲಿಸಿದರು.

ಬಿಂಗ್‌ಜಿಯೊ ಅವರನ್ನು ಮೊದಲ ಬಾರಿಗೆ ಎದುರಿಸುತ್ತಿರುವ ಸೈನಾಗೆ ಸ್ವಲ್ಪಮಟ್ಟಿನ ಪೈಪೋಟಿ ಎದುರಾಯಿತು. ಮೊದಲ ಗೇಮ್‌ನ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡ ಬಂದ ಸೈನಾ 16-11 ಅಂಕಗಳ ಅಂತರವನ್ನು ಸಂಪಾದಿಸಿದರು. ಬಳಿಕ ಬಿಂಗ್‌ಜಿಯೊ ಅತ್ಯುತ್ತಮ ಆಟವಾಡಿ ಸೈನಾ ಅವರನ್ನು 18 ಅಂಕಗಳಿಗೆ ಕಟ್ಟಿಹಾಕಿ ಮೊದಲ ಗೇಮ್‌ ತಮ್ಮದಾಗಿಸಿಕೊಂಡರು.

ಸೈನಾ ಎಚ್ಚರಿಕೆಯ ಆಟ
ಮೊದಲ ಗೇಮ್‌ನ ಸೋಲಿನ ಬಳಿಕ ಎಚ್ಚರಿಕೆ ಆಟವಾಡಿದ ಸೈನಾ ಎರಡನೇ ಗೇಮ್‌ 21-12 ಅಂಕಗಳ ಅಂತರದಿಂದ ಜಯಿಸಿದರು. ಅಂತಿಮ ಹಾಗೂ ನಿರ್ಣಾಯಕ ಗೇಮ್‌ನಲ್ಲಿ ಇವರಿಬ್ಬರ ನಡುವೆ ತೀವ್ರ ಪೈಪೋಟಿಯೇ ನಡೆಯಿತು. ಆರಂಭದಲ್ಲಿ 6-3 ಅಂಕಗಳಿಂದ ಮುನ್ನಡೆಯಲಿದ್ದ ಸೈನಾ ಮುನ್ನಡೆಯನ್ನು 9-5 ಅಂತರ ಸಂಪಾದಿಸಿದರು. ಆದರೆ ಬಿಂಗ್‌ಜಿಯೊ ಉತ್ತಮ ಆಟವಾಡಿ 11-10 ಮುನ್ನಡೆ ಕಾಯ್ದುಕೊಂಡರು. ಆನಂತರ ಸತತ ಅಂಕಗಳಿಂದ ಸೈನಾ 21-18 ಅಂತರದಿಂದ ಗೆಲವು ದಾಖಲಿಸಿ ಫೈನಲ್‌ ಪ್ರವೇಶಿಸಿದ್ದಾರೆ. ಕಳೆದ ಬಾರಿ ಈ ಕೂಟ ಫೈನಲ್‌ ಪ್ರವೇಶಿಸಿದ್ದ ಸೈನಾ ಚೈನೀಸ್‌ ತೈಪೆನ ತೈ ಝ ಯಿಂಗ್‌ ವಿರುದ್ಧ ಪರಾಭವಗೊಂಡಿದ್ದರು.

ಫೈನಲ್‌ನಲ್ಲಿ ಮರೀನ್‌ ಎದುರಾಳಿ
ವನಿತೆಯ ಮತ್ತೂಂದು ಸೆಮಿಫೈನಲ್‌ ಪಂದ್ಯದಲ್ಲಿ ಸ್ಪೇನ್‌ನ ಕ್ಯಾರೋಲಿನಾ ಮರಿನ್‌ ಚೀನದ ಚೆನ್‌ ಯುಫೆಯಿ ವಿರುದ್ಧ 17-21, 21-11, 23-21 ಗೇಮ್‌ಗಳಿಂದ ಗೆದ್ದು ಸೈನಾ ವಿರುದ್ಧ ಫೈನಲ್‌ ಕಾದಾಟಕ್ಕೆ ಸಿದ್ದರಾಗಿದ್ದಾರೆ.  ಸೈನಾ ವಿರುದ್ಧ 6-5 ಗೆಲುವಿನ ದಾಖಲೆಯನ್ನು ಹೊಂದಿರುವ ಮರಿನ್‌ ಇತ್ತೀಚೆಗಷ್ಟೇ ಮುಕ್ತಾಯಗೊಂಡ “ಮಲೇಶ್ಯಾ ಮಾಸ್ಟರ್’ ಸೆಮಿಫೈನಲ್‌ನಲ್ಲಿ ಸೈನಾ ಅವರನ್ನು ಸೋಲಿಸಿದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.