ಭಾರತ- ಆಸೀಸ್ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ : ಮಯಾಂಕ್ ಓಪನಿಂಗ್


Team Udayavani, Nov 27, 2020, 8:45 AM IST

ಭಾರತ- ಆಸೀಸ್ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ : ಮಯಾಂಕ್ ಓಪನಿಂಗ್

ಸಿಡ್ನಿ: ಸುಮಾರು 288 ದಿನಗಳ ಬಳಿಕ ಭಾರತ ತಂಡ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಆತಿಥೇಯ ಆಸೀಸ್ ವಿರುದ್ಧ ಸಿಡ್ನಿ ಅಂಗಳದಲ್ಲಿ ಇಂದು ಮೊದಲ ಏಕದಿನ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದಆರೋನ್ ಫಿಂಚ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಈ ಪಂದ್ಯದ ವಿಶೇಷವೆಂದರೆ ಭಾರತದ ಆಟಗಾರರು 1992ರ ಏಕದಿನ ವಿಶ್ವಕಪ್‌ ವೇಳೆ ಧರಿಸಿದಂತಹ “ನೇವಿ ಬ್ಲೂ’ ಬಣ್ಣದ ಜೆರ್ಸಿಯಲ್ಲಿ ಆಡಲಿಳಿಯುವುದು. ಆಸ್ಟ್ರೇಲಿಯದಲ್ಲೇ ನಡೆದ ಅಂದಿನ ವಿಶ್ವಕಪ್‌ನಲ್ಲಿ ಮೊದಲ ಸಲ ಬಣ್ಣದ ಉಡುಗೆಯನ್ನು ಪರಿಚಯಿಸಲಾಗಿತ್ತು. ಆದರೆ 9 ತಂಡಗಳು ಪಾಲ್ಗೊಂಡ ಅಂದಿನ ಕೂಟದಲ್ಲಿ ಭಾರತ 7ನೇ ಸ್ಥಾನಕ್ಕೆ ಕುಸಿದುದನ್ನು ಮರೆಯುವಂತಿಲ್ಲ!

ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಶಿಖರ್ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕಳೆದ ಕಿವೀಸ್ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ಮಯಾಂಕ್ ಈ ಬಾರಿ ಉತ್ತಮ ಪ್ರದರ್ಶನ ನೀಡಿ ತಂಡದಲ್ಲಿ ಸ್ಥಾನ ಗಟ್ಟಿಗೊಳಿಸುವ ಯೋಜನೆಯಲ್ಲಿದ್ದಾರೆ.

ಭಾರತ: ಶಿಖರ್‌ ಧವನ್‌, ಮಾಯಾಂಕ್‌ ಅಗರ್ವಾಲ್‌, ವಿರಾಟ್‌ ಕೊಹ್ಲಿ (ನಾಯಕ), ಶ್ರೇಯಸ್‌ ಅಯ್ಯರ್‌, ಕೆ.ಎಲ್‌.ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜ, ನವದೀಪ್ ಸೈನಿ, ಯಜುವೇಂದ್ರ ಚಹಲ್‌, ಮೊಹಮ್ಮದ್‌ ಶಮಿ, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯ: ಆರನ್‌ ಫಿಂಚ್‌ (ನಾಯಕ), ಡೇವಿಡ್‌ ವಾರ್ನರ್‌, ಸ್ಟೀವನ್‌ ಸ್ಮಿತ್‌, ಮಾರ್ನಸ್‌ ಲಬುಶೇನ್‌, ಗ್ಲೆನ್‌ ಮ್ಯಾಕ್ಸ್‌ ವೆಲ್‌, ಮಾರ್ಕಸ್‌ ಸ್ಟೋಯಿನಿಸ್‌, ಅಲೆಕ್ಸ್‌ ಕ್ಯಾರಿ, ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌, ಜೋಶ್‌ ಹ್ಯಾಝಲ್‌ವುಡ್‌, ಆ್ಯಡಂ ಝಂಪ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.