ಮಳೆ: ವನಿತಾ ಟಿ20 ಪಂದ್ಯ ರದ್ದು
Team Udayavani, Sep 22, 2018, 6:00 AM IST
ಕೊಲಂಬೊ: ಆತಿಥೇಯ ಶ್ರೀಲಂಕಾ ಹಾಗೂ ಭಾರತ ವನಿತಾ ತಂಡಗಳ ನಡುವಿನ ಶುಕ್ರವಾರದ ದ್ವಿತೀಯ ಟಿ20 ಪಂದ್ಯ ಮಳೆಯಿಂದ ರದ್ದುಗೊಂಡಿದೆ.
ಮಳೆಯಿಂದಾಗಿ ಪಂದ್ಯ ನಿಂತಾಗ ಮೊದಲು ಬ್ಯಾಟಿಂಗ್ ನಡೆಸುತ್ತಿದ್ದ ಶ್ರೀಲಂಕಾ 7.5 ಓವರ್ಗಳಲ್ಲಿ 3 ವಿಕೆಟಿಗೆ 49 ರನ್ ಗಳಿಸಿತ್ತು. ಯಶೋದಾ ಮೆಂಡಿಸ್ (1), ನಾಯಕಿ ಚಾಮರಿ ಜಯಾಂಗನಿ (21) ಮತ್ತು ಕವಿಶಾ ದಿಲ್ಹಾರಿ (3) ಔಟಾಗಿ ಪೆವಿಲಿಯನ್ ಸೇರಿದ್ದರು. ಈ ವಿಕೆಟ್ ಅರುಂಧತಿ ರೆಡ್ಡಿ, ದೀಪ್ತಿ ಶರ್ಮ ಹಾಗೂ ಪೂನಂ ಯಾದವ್ ಪಾಲಾಗಿತ್ತು. 15 ರನ್ ಮಾಡಿದ್ದ ಸುರಂಗಿಕಾ ಕ್ರೀಸಿನಲ್ಲಿದ್ದರು. ಮೊದಲ ಪಂದ್ಯ ಜಯಿಸಿದ್ದ ಭಾರತ, 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು