ಧವನ್‌ ಪಕ್ಕೆಲುಬಿಗೆ ಏಟು, ರೋಹಿತ್ ಗೂ ಗಾಯ


Team Udayavani, Jan 18, 2020, 4:48 PM IST

dhaw

ರಾಜ್‌ ಕೋಟ್‌; ದ್ವಿತೀಯ ಏಕದಿನ ಪಂದ್ಯದ ಬ್ಯಾಟಿಂಗ್‌ ವೇಳೆ ಶಿಖರ್‌ ಧವನ್‌ ಅವರ ಪಕ್ಕೆಲುಬಿಗೆ ಚೆಂಡಿನೇಟು ಬಿದ್ದಿದೆ. ಹೀಗಾಗಿ ಅವರು ಕ್ಷೇತ್ರರಕ್ಷಣೆಗೆ ಇಳಿಯಲಿಲ್ಲ. ಧವನ್‌ ಬದಲು ಯಜುವೇಂದ್ರ ಚಹಲ್‌ ಫಿಲ್ಡಿಂಗ್‌ ನಡೆಸಿದರು.

ಕಾಕತಾಳೀಯವೆಂಬಂತೆ, ಮುಂಬಯಿಯಲ್ಲಿ ರಿಷಭ್‌ ಪಂತ್‌ ಅವರಿಗೆ ಬೌನ್ಸರ್‌ ಎಸೆದು ಏಟು ಮಾಡಿದ ಪ್ಯಾಟ್‌ ಕಮಿನ್ಸ್‌ ಅವರೇ ರಾಜ್‌ ಕೋಟ್‌ ನಲ್ಲಿ ಧವನ್‌ಗೆ ಕಂಟಕವಾಗಿ ಕಾಡಿದರು.

ಪಂದ್ಯದ 10ನೇ ಓವರಿನಲ್ಲಿ ಇವರೆಸೆದ ಬೌನ್ಸರ್‌ ವೇಳೆ ಚೆಂಡು ಧವನ್‌ ಅವರ ಬಲ ಪಕ್ಕೆಲುಬಿಗೆ ಹೋಗಿ ಬಡಿಯಿತು. ಕೂಡಲೇ ವೈದ್ಯಕೀಯ ಚಿಕಿತ್ಸೆ ಪಡೆದರು. ಆದರೆ ನೋವಿನಲ್ಲೇ ಬ್ಯಾಟಿಂಗ್‌ ಮುಂದುವರಿಸಿದರು. ಔಟಾದ ಬಳಿಕ ಸಿಟಿ ಸ್ಕ್ಯಾನ್‌ ನಡೆಸಲಾಯಿತು.

ವಿಶ್ವಕಪ್‌ ವೇಳೆ ಆಸ್ಟ್ರೇಲಿಯ ಎದುರಿನ ಲೀಗ್‌ ಪಂದ್ಯದಲ್ಲೂ ಧವನ್‌ ಗಾಯಾಳಾಗಿದ್ದರು. ನಥನ್‌ ಕೋಲ್ಟರ್‌ ನೈಲ್‌ ಅವರ ಎಸೆತವೊಂದಕ್ಕೆ ಕೈಬೆರಳಿನ ಮೂಳೆ ಮುರಿತಕ್ಕೆ ಸಿಲುಕಿ ಕೂಟದಿಂದಲೇ ಬೇರ್ಪಡುವ ಸಂಕಟಕ್ಕೆ ಸಿಲುಕಿದ್ದರು.

ಫೀಲ್ಡಿಂಗ್ ನಡೆಸುವ ವೇಳೆ ರೋಹಿತ್ ಶರ್ಮಾ ಕೂಡಾ ಎಡಗೈಗೆ ಗಾಯ ಮಾಡಿಕೊಂಡಿದ್ದಾರೆ. ಚೆಂಡನ್ನು ತಡೆಯಲು ಡೈವ್ ಹಾಕಿದ ಶರ್ಮಾ ನಂತರ ಎಡಗೈಯನ್ನು ಹಿಡಿದುಕೊಂಡು ನೋವಿನಿಂದ ಮೇಲೆದ್ದರು.

ಯಾವುದೇ ಗಂಭೀರ ಪ್ರಮಾಣದ ಗಾಯವಾಗಿಲ್ಲ ಎಂದು ವಿರಾಟ್ ಕೊಹ್ಲಿ ಪಂದ್ಯದ ನಂತರ ತಿಳಿಸಿದ್ದು, ಮುಂದಿನ ಪಂದ್ಯಕ್ಕೆ ರೋಹಿತ್ ಲಭ್ಯವಾಗುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.