ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್‌ ಕ್ರೀಡಾಂಗಣ ಉದ್ಘಾಟನೆ ಇಂದು​​​​​​​


Team Udayavani, Mar 3, 2018, 6:05 AM IST

Ban03031814Medn.jpg

ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಅರಮನೆ ವಾರ್ಡ್‌ ವ್ಯಾಪ್ತಿಯಲ್ಲಿ ಬಿಬಿಎಂಪಿ ವತಿಯಿಂದ ಸುಮಾರು 9.21
ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅಂತಾ ರಾಷ್ಟ್ರೀಯ ಗುಣಮಟ್ಟದ ಬಾಸ್ಕೆಟ್‌ ಬಾಲ್‌ ಒಳಾಂಗಣ ಕ್ರೀಡಾಂಗಣ ಉದ್ಘಾಟನೆಗೆ ಸಜ್ಜುಗೊಂಡಿದೆ.

ಶನಿವಾರ ಸಂಜೆ 6 ಗಂಟೆಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮತ್ತು ಬೆಂಗಳೂರು ನಗರಾಭಿವೃದಿಟಛಿ ಸಚಿವ ಕೆ.ಜೆ.ಜಾರ್ಜ್‌ ಕ್ರೀಡಾಂಗಣ ಉದ್ಘಾಟಿಸಲಿದ್ದು, ಮೇಯರ್‌ ಸಂಪತ್‌ ರಾಜ್‌ ಪಾಲ್ಗೊಳ್ಳುವರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಮಲ್ಲೇಶ್ವರ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಬಾಸ್ಕೆಟ್‌ ಬಾಲ್‌ ಒಳಾಂಗಣ ಕ್ರೀಡಾಂಗಣ ನಿರ್ಮಾಣ 2009-10ನೇ ಸಾಲಿನಲ್ಲಿ ಆರಂಭವಾಗಿದ್ದರೂ ಗುತ್ತಿಗೆದಾರರ ಅಸಹಾಕಾರದಿಂದ ಆರು ವರ್ಷ ಕಾಲ ಕಾಮಗಾರಿ ಸ್ಥಗಿತಗೊಂಡಿದ್ದು, ನಂತರ ಬೇರೆ ಗುತ್ತಿಗೆದಾರರ ಮೂಲಕ ಕಾಮಗಾರಿ ನಿರ್ವಹಿಸಿ ಇದೀಗ ಅಂತಿಮಗೊಳಿಸಲಾಗಿದೆ. ಕಾಮಗಾರಿ ವಿಳಂಬದಿಂದ ಒಟ್ಟು ವೆಚ್ಚ 2 ಕೋಟಿ ರೂ. ಹೆಚ್ಚುವರಿಯಾಗಿದೆ ಎಂದು ಹೇಳಿದರು.

ಒಟ್ಟು 1874 ಚದರ ಮೀ. ವಿಸ್ತೀರ್ಣ: ಈ ಒಳಾಂಗಣ ಒಟ್ಟು 1874 ಚದರ ಮೀ. ವಿಸ್ತೀರ್ಣ ಹೊಂದಿದೆ.ಕ್ರೀಡಾಂಗಣದ ಬೇಸ್‌ಮೆಂಟ್‌ ಫ್ಲೋರ್‌ 920.80 ಚದರ ಮೀಟರ್‌ ಇದ್ದು, ನೆಲಮಹಡಿ 1320 ಚದರ ಮೀಟರ್‌ ಇದೆ. ಕ್ರೀಡಾಂಗಣದ ಮೇಲ್ಛಾವಣಿಗೆ ಕಾಲ್‌ಜಿಪ್‌ ರೂಫ್ ಅಳವಡಿಸಲಾಗಿದ್ದು, ಇದು ವಾಟರ್‌ ಪ್ರೂಫ್ ಆಗಿದೆ. ಬೇಸ್‌ ಮೆಂಟ್‌ ಫ್ಲೋರ್‌ನಲ್ಲಿ ಆಟಗಾರರಿಗೆ ವಾರ್ಮ್ಅಪ್‌ ಆಗಲು ಜಾಗಿಂಗ್‌ ಟ್ರ್ಯಾಕ್‌, ಜಿಮ್‌ ಅಳವಡಿಕೆಗೆ ಸ್ಥಳಾವಕಾಶ, ಬಟ್ಟೆ ಬದಲಿಸುವ ಸ್ಥಳ ಮತ್ತು ಶೌಚಾಲಯವಿದೆ. ನೆಲಮಹಡಿಯಲ್ಲಿ ಬಾಸ್ಕೆಟ್‌ಬಾಲ್‌ ಕ್ರೀಡಾಂಗಣವಿದ್ದು,ಅಂತಾರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ನಡೆಸುವ ಗುಣಮಟ್ಟ ಹೊಂದಿದೆ.

ಏಕಕಾಲದಲ್ಲಿ 800 ಪ್ರೇಕ್ಷಕರು ಕುಳಿತು ಆಟ ನೋಡಲು ಅವಕಾಶ ಕಲ್ಪಿಸಲಾಗಿದೆ. ಒಳಾಂಗಣ ಕ್ರೀಡಾಂಗಣಕ್ಕೆ ಹಗಲು
ನೈಸರ್ಗಿಕ ಬೆಳಕು ಬರಲು ಪಾಲಿ ಕಾಬೋìನೈಟ್‌ ಛಾವಣಿ ಅಳವಡಿಸಲಾಗಿದ್ದು, ರಾತ್ರಿ ವೇಳೆ ಎಲ್‌ಇಡಿ ಲೈಟ್‌ಗಳ ಬೆಳಕಿನ ವ್ಯವಸ್ಥೆ ಇದೆ. ಪಾಲಿಕೆ ಸದಸ್ಯರಾದ ಸುಮಂಗಲ, ಮಂಜುನಾಥ ರಾಜು, ಬಿಬಿಎಂಪಿ ಅಧಿಕಾರಿಗಳಾದ ವೆಂಕಟೇಶ್‌,ನರಸಿಂಹಮೂರ್ತಿ, ಬೀಗಲ್ಸ್‌ ಬಾಸ್ಕೆಟ್‌ ಬಾಲ್‌ ಸದಸ್ಯ ಕೇಶವ್‌ ಇದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.