ಪಾಕ್‌ ಕ್ರಿಕೆಟ್‌ ಆಯ್ಕೆ ಸಮಿತಿ ತ್ಯಜಿಸಿದ ಇಂಝಮಾಮ್‌


Team Udayavani, Jul 18, 2019, 5:18 AM IST

Pakistan,-Inzamam-ul-Haq

ಲಾಹೋರ್‌: ಪಾಕಿಸ್ಥಾನ ಕ್ರಿಕೆಟ್‌ ಆಯ್ಕೆ ಸಮಿತಿಯ ಅಧ್ಯಕ್ಷ ಇಂಝಮಾಮ್‌ ಉಲ್‌ ಹಕ್‌ ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಜತೆಗೆ ಪಾಕ್‌ ಕ್ರಿಕೆಟ್‌ ಮಂಡಳಿ ಹೊಸ ಜವಾಬ್ದಾರಿ ನೀಡಿದರೆ ನಿರ್ವಹಿಸಬಲ್ಲೆ ಎಂದಿದ್ದಾರೆ.

ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಪಾಕಿಸ್ಥಾನದ ಕಳಪೆ ನಿರ್ವಹಣೆ, ಅದರಲ್ಲೂ ಮುಖ್ಯವಾಗಿ ಭಾರತದೆದುರು ತಂಡ ಪರಾಭವಗೊಂಡ ಬಳಿಕ ಹಕ್‌ ತೀವ್ರ ಟೀಕೆಗೆ ಗುರಿಯಾಗಿದ್ದರು. ಅವರ ಕಾರ್ಯಾವಧಿ ಇದೇ ಜುಲೈ 31ಕ್ಕೆ ಕೊನೆಗೊಳ್ಳಲಿದ್ದು, ಈ ಒಡಂಬಡಿಕೆಯನ್ನು ಪರಿಷ್ಕೃತಗೊಳಿಸುವ ಯಾವುದೇ ಉದ್ದೇಶ ತನ್ನಲ್ಲಿಲ್ಲ ಎಂದು ಬುಧವಾರ ಲಾಹೋರ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಕ್‌ ತಿಳಿಸಿದರು.

“ಈಗಾಗಲೇ ಪಿಸಿಬಿ ಅಧ್ಯಕ್ಷ ಎಹಸಾನ್‌ ಮಣಿ, ಆಡಳಿತ ನಿರ್ದೇಶಕ ವಾಸಿಮ್‌ ಅಕ್ರಮ್‌ ಅವರೊಂದಿಗೆ ನನ್ನ ನಿರ್ಧಾರದ ಬಗ್ಗೆ ಪ್ರತ್ಯೇಕವಾಗಿ ಮಾತಾಡಿದ್ದೇನೆ. ಈವರೆಗೆ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಕೃತಜ್ಞತೆಗಳು’ ಎಂಬುದಾಗಿ ಇಂಝಮಾಮ್‌ ಹೇಳಿದರು.

ವಾಸಿಮ್‌ ಹೈದರ್‌, ತೌಸಿಫ್ ಅಹ್ಮದ್‌ ಮತ್ತು ವಜಹತುಲ್ಲ ವಸ್ತಿ ಅವರನ್ನೊಳಗೊಂಡ ಆಯ್ಕೆ ಸಮಿತಿಗೆ ಇಂಝಮಾಮ್‌ ಅಧ್ಯಕ್ಷರಾಗಿದ್ದರು. ವಿಶ್ವಕಪ್‌ ಪಂದ್ಯಾವಳಿಗೂ ಮುನ್ನ ಆಸ್ಟ್ರೇಲಿಯ ವಿರುದ್ಧ ಯುಎಇಯಲ್ಲಿ ನಡೆದ ಏಕದಿನ ಸರಣಿಗಾಗಿ ನಾಯಕ್‌ ಸಫ‌ìರಾಜ್‌ ಅಹ್ಮದ್‌ ಸಹಿತ 6 ಮಂದಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ ಇಂಝಮಾಮ್‌ ಕ್ರಮ ತೀವ್ರ ಟೀಕೆಗೆ ಗುರಿಯಾಗಿತ್ತು.

“ಮುಂಬರುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌, ಐಸಿಸಿ ಟಿ20 ವಿಶ್ವಕಪ್‌ ಹಾಗೂ ಇನ್ನಿತರ ಪ್ರಮುಖ ಕ್ರಿಕೆಟ್‌ ಪಂದ್ಯಾವಳಿಗಳ ಹಿನ್ನೆಲೆಯಲ್ಲಿ ಪಾಕಿಸ್ಥಾನಿ ಕ್ರಿಕೆಟಿಗೆ ಹೊಸ ದಿಕ್ಕು ತೋರಿಸಬಲ್ಲ, ಹೊಸ ಯೋಜನೆಗಳನ್ನು ಸಾಕಾರಗೊಳಿಸಬಲ್ಲ ಪ್ರಧಾನ ಆಯ್ಕೆಗಾರನೊಬ್ಬನ ಅಗತ್ಯವಿದೆ’ ಎಂದು ಪಿಸಿಬಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.