ಗಾವಸ್ಕರ್ ಬಾರಿಸಿದ್ದ ಹತ್ತು ಸಾವಿರ ರನ್ ಇಂದಿನ 16 ಸಾವಿರ ರನ್ ಗೆ ಸಮಾನ: ಪಾಕ್ ಮಾಜಿ ಆಟಗಾರ


Team Udayavani, Jul 17, 2020, 10:29 AM IST

ಗಾವಸ್ಕರ್ ಬಾರಿಸಿದ್ದ ಹತ್ತು ಸಾವಿರ ರನ್ ಇಂದಿನ 16 ಸಾವಿರ ರನ್ ಗೆ ಸಮಾನ: ಪಾಕ್ ಮಾಜಿ ಆಟಗಾರ

ಮುಂಬೈ: ಕೆಲವು ದಶಕಗಳ ಹಿಂದೆ ಭಾರತದ ಸುನೀಲ್ ಗಾವಸ್ಕರ್ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ಗಳಿಸಿದ್ದ ಹತ್ತು ಸಾವಿರ ರನ್ ಇಂದಿನ ಆಟಗಾರರು ಗಳಿಸುವ 16 ಸಾವಿರ ರನ್ ಗೆ ಸಮಾನವಾಗಿದೆ ಎಂದು ಪಾಕಿಸ್ಥಾನದ ಮಾಜಿ ಆಟಗಾರ ಇಂಝಮಾಮ್ ಉಲ್ ಹಕ್ ಹೇಳಿದ್ದಾರೆ.’

ಸುನೀಲ್ ಗಾವಸ್ಕರ್ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ಹತ್ತು ಸಾವಿರ ರನ್ ಗಳಿಸಿದ್ದು ಆ ಕಾಲದಲ್ಲಿ ಯೋಚನೆ ಮಾಡುವುದು ಕಷ್ಟವಾಗಿತ್ತು. ಗಾವಸ್ಕರ್ ಅವರಿಗಿಂತ ಮೊದಲು ದಿಗ್ಗಜ ಆಟಗಾರರಿದ್ದರು. ಜಾವೇದ್ ವಿಯಾಂದಾದ್, ವಿವಿಯನ್ ರಿಚರ್ಡ್, ಗ್ಯಾರಿ ಸೋಬರ್ಸ್, ಡಾನ್ ಬ್ರಾಡ್ಮನ್ ಮುಂತಾದ ಆಟಗಾರರು ಮಿಂಚಿದ್ದರು. ಆದರೆ ಅವರು ಯಾರಿಗೂ ಹತ್ತು ಸಾವಿರ ರನ್ ಗಳಿಸಲು ಸಾಧ್ಯವಾಗಿರಲಿಲ್ಲ ಎಂದಿದ್ದಾರೆ.

ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಮಾತನಾಡುತ್ತಾ, ಈಗಿನ ಕಾಲದಲ್ಲಿ ಇಷ್ಟೊಂದು ಟೆಸ್ಟ್ ಪಂದ್ಯಗಳು ನಡೆಯುವಾಗಲೂ ಎಷ್ಟು ಜನರಿಗೆ ಈ ಸಾಧನೆ ಮಾಡಲು ಸಾಧ್ಯವಾಗುತ್ತಿದೆ ಎಂದಿದ್ದಾರೆ.

ಗಾವಸ್ಕರ್ ಆ ಕಾಲದಲ್ಲಿ ಗಳಿಸಿದ್ದ ಹತ್ತು ಸಾವಿರ ರನ್ ಮತ್ತು ಈಗಿನ 16 ಸಾವಿರ ರನ್ ಗಳು ಸಮಾನ ಎಂದು ಇಂಝಮಾಮ್ ಹೇಳಿದ್ದಾರೆ. ಸುನೀಲ್ ಗಾವಸ್ಕರ್ ಅವರು 1987ರ ಪಾಕ್ ವಿರುದ್ಧದ ಅಹಮದಾಬಾದ್ ಟೆಸ್ಟ್ ನಲ್ಲಿ ಹತ್ತು ಸಾವಿರ ರನ್ ಮೈಲಿಗಲ್ಲು ಸಾಧಿಸಿದ್ದರು. ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರನಾಗಿದ್ದರು.

ಇಂಝಮಾಮ್ ಉಲ್ ಹಕ್ ಅವರು 120 ಟೆಸ್ಟ್ ಪಂದ್ಯಗಳಿಂದ 8830 ರನ್ ಗಳಿಸಿದ್ದಾರೆ. 378 ಏಕದಿನ ಪಂದ್ಯವಾಡಿರುವ ಹಕ್ 11,739 ರನ್ ಗಳಿಸಿದ್ದಾರೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.