ನಮ್ಮ ಯೋಜನೆಗಳು ಪಲಿಸಲಿಲ್ಲ: ಕೊಹ್ಲಿ


Team Udayavani, Oct 16, 2020, 9:39 PM IST

ನಮ್ಮ ಯೋಜನೆಗಳು ಪಲಿಸಲಿಲ್ಲ: ಕೊಹ್ಲಿ

ಶಾರ್ಜಾ: ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಎಬಿ ಡಿ ವಿಲಿಯರ್ಸ್‌ ಸ್ಫೋಟಕ ಆಟವಾಡುವ ಮೂಲಕ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದ್ದರು. ಆದರೆ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ವಿರುದ್ಧ ಅವರಿಗೆ ಹಿಂಬಡ್ತಿ ನೀಡುವ ಮೂಲಕ ಆರ್‌ಸಿಬಿ ತಂಡ ಎಡವಟ್ಟು ಮಾಡಿಕೊಂಡಿತ್ತು. ಈ ಬಗ್ಗೆ ನಾಯಕ ವಿರಾಟ್‌ ಕೊಹ್ಲಿ ಪಂದ್ಯದ ಬಳಿಕ ಕಾರಣ ವಿವರಿಸಿದ್ದಾರೆ.

ಪಂಜಾಬ್‌ ತಂಡದಲ್ಲಿ ಇಬ್ಬರು ಲೆಗ್‌ ಸಿನ್ನರ್‌ಗಳಿದ್ದರು ಹೀಗಾಗಿ ಎಡಗೈ-ಬಲಗೈ ಜೋಡಿ ಕ್ರೀಸ್‌ನಲ್ಲಿರಬೇಕೆಂಬ ಕಾರಣಕ್ಕಾಗಿ ಎಡಗೈ ಬ್ಯಾಟ್ಸ್‌ಮನ್‌ಗಳಾದ ವಾಷಿಂಗ್ಟನ್‌ ಸುಂದರ್‌ ಮತ್ತು ಶಿವಂ ದುಬೆ ಅವರಿಗೆ ಬಡ್ತಿ ನೀಡಲಾಯಿತು. ಇದರಿಂದ ಎಬಿಡಿ ಎಂದಿನ 4ನೇ ಕ್ರಮಾಂಕಕ್ಕೆ ಬದಲಾಗಿ 6ನೇ ಕ್ರಮಾಂಕದಲ್ಲಿ ಆಡಬೇಕಾಯಿತು. ಆದರೆ ಕೆಲವೊಮ್ಮೆ ನಮ್ಮ ಕಾರ್ಯತಂತ್ರಗಳು ವಿಫ‌ಲವಾಗುತ್ತವೆ. ನಮ್ಮ ನಿರ್ಧಾರ ಸರಿಯಾಗಿಯೇ ಇತ್ತು. ಆದರೆ ಅದು ಫ‌ಲಿಸಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.

ಆರ್‌ಸಿಬಿ ತಂಡದ 172 ರನ್‌ ಸವಾಲಿಗೆ ಪ್ರತಿಯಾಗಿ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ಗ ಕನ್ನಡಿಗರಾದ ಮಯಾಂಕ್‌ ಅಗರ್ವಾಲ್‌ (45) ಮತ್ತು ನಾಯಕ ಕೆ.ಎಲ್‌. ರಾಹುಲ್‌ (61) ಜೋಡಿ ಉತ್ತಮ ಆರಂಭ ಒದಗಿಸಿತು. ಬಳಿಕ ಟೂರ್ನಿಯಲ್ಲಿ ಮೊದಲ ಪಂದ್ಯವಾಡಿದ ಕ್ರಿಸ್‌ ಗೇಲ್‌ (53) ಕೂಡ ರಾಹುಲ್‌ಗೆ ಉತ್ತಮ ಸಾಥ್‌ ನೀಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆದರೆ ಚಾಹಲ್‌ ಎಸೆದ ಕೊನೇ ಓವರ್‌ನ 5ನೇ ಎಸೆತದಲ್ಲಿ ಗೇಲ್‌ ರನೌಟಾದರು. ಇದರಿಂದ ಕೊನೇ ಎಸೆತದಲ್ಲಿ 1 ರನ್‌ ಬೇಕಾಗಿದ್ದಾಗ ನಿಕೋಲಸ್‌ ಪೂರನ್‌ ಸಿಕ್ಸರ್‌ ಸಿಡಿಸಿ ಗೆಲುವು ತಂದರು.

171 ರನ್‌ ರಕ್ಷಿಸಿಕೊಳ್ಳುವ ವಿಶ್ವಾಸವಿತ್ತು. ಆದರೆ ಬೌಲಿಂಗ್‌ನಲ್ಲಿಯೂ ನಮ್ಮ ಕೆಲವು ತಂತ್ರಗಳು ಫ‌ಲಿಸಲಿಲ್ಲ ಎಂದು ಕೊಹ್ಲಿ ಹೇಳಿದರು. ಸದಾ ಪವರ್‌ಪ್ಲೇಯಲ್ಲಿ ನಿಯಂತ್ರಿತ ಬೌಲಿಂಗ್‌ ನಡೆಸುತ್ತಿದ್ದ ವಾಷಿಂಗ್ಟನ್‌ ಸುಂದರ್‌ ಈ ಬಾರಿ ತಡವಾಗಿ ದಾಳಿಗಿಳಿದರು. ವಾಷಿಂಗ್ಟನ್‌ ಅವರನ್ನು ಬಳಸಿ ವನ್‌ಡೌನ್‌ನಲ್ಲಿ ಕ್ರೀಸ್‌ಗಿಳಿಯುವ ಕ್ರಿಸ್‌ ಗೇಲ್‌ ಅವರನ್ನು ಕಟ್ಟಿಹಾಕುವುದಾಗಿತ್ತು ನಮ್ಮ ಯೋಜನೆಯಾಗಿತ್ತು. ಆದರೆ ಗೇಲ್‌ ಅವರು ವಾಷಿಂಗ್ಟನ್‌ ಎಸೆತದಲ್ಲಿ 4 ಸಿಕ್ಸರ್‌ ಸಿಡಿಸಿ ಈ ಯೋಜನೆಯನ್ನು ವಿಫ‌ಲವಾಗಿಸಿದರು ಎಂದು ಕೊಹ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.