IPL ಇನ್ನೂ 13 ಪಂದ್ಯಗಳಿವೆ: ಹಾರ್ದಿಕ್‌ ಪಾಂಡ್ಯ


Team Udayavani, Mar 25, 2024, 11:52 PM IST

IPL ಇನ್ನೂ 13 ಪಂದ್ಯಗಳಿವೆ: ಹಾರ್ದಿಕ್‌ ಪಾಂಡ್ಯ

ಅಹ್ಮದಾಬಾದ್‌: ಗುಜರಾತ್‌ ವಿರುದ್ಧ ಗೆಲ್ಲಬಹುದಾಗಿದ್ದ ಪಂದ್ಯವನ್ನು 6 ರನ್‌ ಅಂತರದಿಂದ ಕಳೆದುಕೊಂಡ ಬಳಿಕ ಪ್ರತಿಕ್ರಿಯಿಸಿರುವ ಮುಂಬೈ ತಂಡದ ನೂತನ ನಾಯಕ ಹಾರ್ದಿಕ್‌ ಪಾಂಡ್ಯ, ಇದೊಂದು ದೊಡ್ಡ ಸಂಗತಿ ಅಲ್ಲ, ಇನ್ನೂ 13 ಪಂದ್ಯಗಳಿವೆ ಎಂದಿದ್ದಾರೆ.

“ಕೊನೆಯ 5 ಓವರ್‌ಗಳಲ್ಲಿ 42 ರನ್‌ ಗಳಿಸಬೇಕಾದ ಸವಾಲು ನಮ್ಮ ಮುಂದಿತ್ತು. ಇದೇನೂ ಸಾಧಿಸಲಾಗದ ಮೊತ್ತವಾಗಿರಲಿಲ್ಲ. ಆದರೆ ಬ್ಯಾಟಿಂಗ್‌ ಲಯ ತಪ್ಪಿದ ಕಾರಣ ಸೋಲು ಕಾಣಬೇಕಾಯಿತು. ಇದು ಆರಂಭ ಮಾತ್ರ. ಇನ್ನೂ 13 ಪಂದ್ಯಗಳಿವೆ. ತಪ್ಪುಗಳನ್ನು ತಿದ್ದಿಕೊಂಡು ಮುಂದೆ ಸಾಗಬೇಕಿದೆ’ ಎಂಬುದಾಗಿ ಪಾಂಡ್ಯ ಹೇಳಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ 6 ವಿಕೆಟಿಗೆ 168 ರನ್‌ ಗಳಿಸಿದರೆ, ಮುಂಬೈ 9 ವಿಕೆಟಿಗೆ 162 ರನ್‌ ಮಾಡಿ ಸೋಲನುಭವಿಸಿತು.

ಒಂದು ಹಂತದಲ್ಲಿ ಮುಂಬೈ ಸುಲಭ ಜಯದ ನಿರೀಕ್ಷೆ ಮೂಡಿಸಿತ್ತು. 13ನೇ ಓವರ್‌ ಆರಂಭದ ವೇಳೆ ಎರಡೇ ವಿಕೆಟಿಗೆ 107 ರನ್‌ ಮಾಡಿ ಮುನ್ನುಗ್ಗುತ್ತಿತ್ತು. ಆದರೆ ಈ ಹಂತದಲ್ಲಿ ರೋಹಿತ್‌ ಶರ್ಮ ಔಟಾದದ್ದೇ ಸೈ, ಮುಂಬೈ ಊಹಿಸಲೂ ಆಗದ ರೀತಿಯಲ್ಲಿ ಕುಸಿತ ಕಂಡಿತು. ಕೊನೆಯ 5 ಓವರ್‌ಗಳಲ್ಲಿ 6 ವಿಕೆಟ್‌ ಉಡಾಯಿಸಿದ ಗುಜರಾತ್‌, ಮುಂಬೈ ಪಾಳೆಯದಲ್ಲಿ ಸುತ್ತಾಡುತ್ತಿದ್ದ ಗೆಲುವನ್ನು ಕಸಿದೇ ಬಿಟ್ಟಿತು. ಇದರೊಂದಿಗೆ ಗಿಲ್‌ ತಮ್ಮ ಮೊದಲ ನಾಯಕತ್ವದಲ್ಲೇ ಗೆಲುವಿನ ಸಂಭ್ರಮ ಆಚ ರಿಸಿ ದರೆ, ಮುಂಬೈಗೆ ನಾಯಕ  ರಾಗಿ ಮರಳಿದ ಪಾಂಡ್ಯ ಸೋಲನು ಭವಿಸಿದರು.

 

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.