ಆರ್‌ಸಿಬಿಗೆ ಪ್ರೀತಿಯ ಜಯ


Team Udayavani, Apr 15, 2018, 7:25 AM IST

RCB–win-2018.jpg

ಬೆಂಗಳೂರು: ಕೊನೆಯ ಓವರ್‌ನವರೆಗೆ ಅಭಿಮಾನಿಗಳು ಕಾದು ಕೂರುವಂತೆ ಮಾಡಿದ ಪಂದ್ಯ ಶುಕ್ರವಾರ ರಾತ್ರಿ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಿತು. ಕನ್ನಡಿಗ ತಾರೆಯರಾದ ಕೆ.ಎಲ್‌.ರಾಹುಲ್‌, ಕರುಣ್‌ ನಾಯರ್‌, ಮಾಯಾಂಕ್‌ ಅಗರ್ವಾಲ್‌ ಇದ್ದ ಪಂಜಾಬ್‌ ಕಿಂಗ್ಸ್‌ ಮತ್ತು ಕೊಹ್ಲಿ ನಾಯಕತ್ವದ ಆರ್‌ಸಿಬಿ ನಡುವಿನ ಸೆಣಸಾಟದಲ್ಲಿ ಕಡೆಯ ಹಂತದವರೆಗೆ ರೋಚಕತೆ, ಕುತೂಹಲವಿತ್ತು. ಕಡೆಗೂ ಆರ್‌ಸಿಬಿ ಗೆದ್ದರೂ ದುರ್ಬಲ ಬೌಲಿಂಗ್‌ ಪಡೆಯನ್ನಿಟ್ಟುಕೊಂಡು ಕೊಹ್ಲಿ, ಮೆಕಲಂರಂತಹ ದಿಗ್ಗಜರನ್ನು ಕಟ್ಟಿ ಹಾಕಿದ ಶ್ರೇಯಸ್ಸು ಪಂಜಾಬ್‌ ನದ್ದಾಯಿತು! ಟಾಸ್‌ ಸೋತು ಬ್ಯಾಟಿಂಗ್‌ಗಿಳಿದ ಪಂಜಾಬ್‌ 19.2 ಓವರ್‌ ಗಳಲ್ಲಿ 155ಕ್ಕೆ ಆಲೌಟಾಯಿತು. ಇದನ್ನು ಬೆನ್ನತ್ತಿ ಹೊರಟ ಆರ್‌ಸಿಬಿ 19.3 ಓವರ್‌ನಲ್ಲಿ 6 ವಿಕೆಟ್‌ ಕಳೆದುಕೊಂಡು 159 ರನ್‌ ಗಳಿಸಿತು.

ಕೊಹ್ಲಿ ವೈಫ‌ಲ್ಯ, ಮೆರೆದ ಡಿವಿಲಿಯರ್ಸ್‌:
ಅಭಿಮಾನಿಗಳೆಲ್ಲ ಕೊಹ್ಲಿ ಬ್ಯಾಟಿಂಗ್‌ ನೋಡಲು ಕಾದು ಕುಳಿತ್ತಿದ್ದರೂ ಮಿಂಚಿದ್ದು ಮಾತ್ರ ಡಿವಿಲಿಯರ್ಸ್‌. 1ನೇ ಓವರ್‌ನಲ್ಲಿ ಮೆಕಲಂ, 5ನೇ ಓವರ್‌ನಲ್ಲಿ ಕೊಹ್ಲಿ ಔಟಾದ ನಂತರ ಡಿವಿಲಿಯರ್ಸ್‌ ತಂಡದ ಭಾರವನ್ನು ಹೊತ್ತುಕೊಂಡರು. ಕೆಲವೊಮ್ಮೆ ನಿಧಾನವಾಗಿ,ಇನ್ನೊಮ್ಮೆ ವೇಗವಾಗಿ ಆಡಿ ಪಂಜಾಬಿನ ಬೌಲಿಂಗನ್ನು ಹಳಿ ತಪ್ಪಿಸಿದರು. ಅದರಲ್ಲೂ17ನೇ ಓವರ್‌ನಲ್ಲಿ ಅವರು ಸತತ 2 ಸಿಕ್ಸರ್‌,18ನೇ ಓವರ್‌ನಲ್ಲಿ ಮತ್ತೂಂದು ಸಿಕ್ಸರ್‌ ಬಾರಿಸಿದ್ದು ಪಂಜಾಬ್‌ ಅವಕಾಶವನ್ನು ಕಸಿಯಿತು.

ಪಂಜಾಬ್‌ ನೆರವಿಗೆ ನಿಂತ ಕನ್ನಡಿಗ ರಾಹುಲ್‌:
ಕೆ.ಎಲ್‌.ರಾಹುಲ್‌, ಕರುಣ್‌ ನಾಯರ್‌… ಈ ಇಬ್ಬರೇ ಪಂಜಾಬನ್ನು ಕೈಹಿಡಿದು ಮೇಲೆತ್ತಿದ್ದು.ಇವರ ಹೊರತು ಪಂಜಾಬ್‌ ಸ್ಥಿತಿ ದಯನೀಯವಾಗುತ್ತಿದ್ದರಲ್ಲಿ ಸಂಶಯವಿರಲಿಲ್ಲ. ಮೊದಲ ಓವರ್‌ನಿಂದಲೇ ಚಚ್ಚಲಾರಂಭಿಸಿದ ರಾಹುಲ್‌ ಸತತ 2 ಸಿಕ್ಸರ್‌ ಬಾರಿಸಿ ಆರ್‌ಸಿಬಿಗೆ ಎಚ್ಚರಿಕೆ ನೀಡಿದ್ದರು. ರಾಹುಲ್‌-ಕರುಣ್‌ ನಾಯರ್‌ ಇಬ್ಬರು ತಂಡದ ಮೊತ್ತವನ್ನು 100ಮುಟ್ಟಿಸಿದರು. ಆಗ ರಾಹುಲ್‌ ಔಟಾಗುವುದರೊಂದಿಗೆ ಪಂಜಾಬ್‌ ಕುಸಿತ ತೀವ್ರವಾಯಿತು.

– ಕೆ.ಪೃಥ್ವಿಜಿತ್‌

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.