IPL 2018 Final : ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗೆ 179 ರನ್ ಗುರಿ


Team Udayavani, May 27, 2018, 8:57 PM IST

ipl-final-27-5.jpg

ಮುಂಬಯಿ: ಇಂಡಿಯನ್ ಪ್ರಿಮಿಯರ್ ಲೀಗ್ ಫೈನಲ್ ಜಿದ್ದಾಜಿದ್ದಿನ ಹೋರಾಟದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗೆ 179 ರನ್ನುಗಳ ಗುರಿ ನಿಗದಿಯಾಗಿದೆ. ಮುಂಬಯಿಯ ವಾಂಖೇಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಹೈ ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಟಾಸ್ ಗೆಲ್ಲುವ ಅದೃಷ್ಟ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್.ಧೋನಿ ಪಾಲಿಗಾಯಿತು. ಟಾಸ್ ಗೆದ್ದ ಧೋನಿ ಸನ್ ರೈಸರ್ಸ್ ಹೈದ್ರಾಬಾದ್ ಗೆ ಬ್ಯಾಟಿಂಗ್ ಬಿಟ್ಟುಕೊಟ್ಟರು. ಕೇನ್ ವಿಲಿಯಮ್ಸ್ ನೇತೃತ್ವದ ಹೈದ್ರಾಬಾದ್ ತಂಡವು ನಿಗದಿತ 20 ಓವರುಗಳಲ್ಲಿ 6 ವಿಕೆಟುಗಳ ನಷ್ಟಕ್ಕೆ 178 ರನ್ನುಗಳನ್ನು ಕಲೆ ಹಾಕಿತು.


ಪ್ರಾರಂಭದಲ್ಲಿ ಚೆನ್ನೈ ಬೌಲರ್ ಗಳ ದಾಳಿಯೆದುರು ರನ್ ಗಳಿಸಲು ಹೈದ್ರಾಬಾದ್ ದಾಂಢಿಗರು ಪರದಾಡಿದರು. ಆರಂಭಿಕನಾಗಿ ಆಡುವ ಅವಕಾಶ ಪಡೆದಿದ್ದ ಗೋಸ್ವಾಮಿ (5) ಸಿಡಿಯಲು ವಿಫಲರಾದರು. ಅನುಭವಿ ಧವನ್ (26) ಎಚ್ಚರಿಕೆಯ ಆಟಕ್ಕೆ ಮೊರೆಹೋದರು. ಆದರೆ ಬಳಿಕ ನಾಯಕ ಕೇನ್ ವಿಲಿಯಮ್ಸ್ (47), ಶಕಿಬ್ ಹಸನ್ (23), ಯೂಸುಫ್ ಪಠಾಣ್ (ಅಜೇಯ 45) ಮತ್ತು ಬ್ರಾತ್ ವೈಟ್ (21) ಸೇರಿಕೊಂಡು 20 ಓವರುಗಳಲ್ಲಿ ತಂಡವು 178 ರನ್ನುಗಳ ಸ್ಪರ್ಧಾತ್ಮಕ ಮೊತ್ತವನ್ನು ಕೂಡಿಹಾಕುವಲ್ಲಿ ಸಫಲರಾದರು.

ಹೈದ್ರಾಬಾದ್ ಪರವಾಗಿ ಕೊನೆಯ ಹಂತದಲ್ಲಿ ಬಿರುಸಿನ ಆಟವಾಡಿದ ಯೂಸುಫ್ ಪಠಾಣ್ 2 ಭರ್ಜರಿ ಸಿಕ್ಸರ್ ಮತ್ತು 4 ಬೌಂಡರಿಗಳನ್ನು ಸಿಡಿಸಿ 45 ರನ್ನು ಗಳಿಸಿ ಅಜೇಯರಾಗಿ ಉಳಿದರು. ಇವರಿಗೆ ಉತ್ತಮ ಬೆಂಬಲ ನೀಡಿದ ಕ್ರೆಗ್ ಬ್ರಾತ್ ವೈಟ್ 3 ಸಿಕ್ಸರ್ ಸಹಿತ 11 ಎಸೆತಗಳಲ್ಲಿ 21 ರನ್ನು ಗಳಿಸಿದರು.


ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.