ಒತ್ತಡದ ವೇಳೆ ಉತ್ತಮ ನಿರ್ವಹಣೆ: ರಾಣಾ


Team Udayavani, Apr 18, 2018, 6:05 AM IST

Kolkata-Knight-Riders,-Niti.jpg

ಕೋಲ್ಕತಾ: ಒತ್ತಡದ ವೇಳೆ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಲು ಸಾಧ್ಯವಾಗುತ್ತದೆ ಎಂದು ಕೋಲ್ಕತಾ ನೈಟ್‌ರೈಡರ್ ತಂಡದ ಬ್ಯಾಟ್ಸ್‌ಮನ್‌ ನಿತೀಶ್‌ ರಾಣಾ ಹೇಳಿದ್ದಾರೆ. ಅವರ 59 ರನ್‌ ನೆರವಿನಿಂದ ಕೆಕೆಆರ್‌ ತಂಡವು ಡೆಲ್ಲಿ ವಿರುದ್ಧ 71 ರನ್ನುಗಳಿಂದ ಗೆಲುವು ಸಾಧಿಸಲು ಯಶಸ್ವಿಯಾಯಿತು.

ಒತ್ತಡದಲ್ಲಿರುವ ವೇಳೆ ನನ್ನಿಂದ ಉತ್ತಮ ಬ್ಯಾಟಿಂಗ್‌ ಬರುತ್ತದೆ. ಈ ವಿಷಯವನ್ನು ಹಿಂದೆಯೇ ಹೇಳಿದ್ದೆ. ಒತ್ತಡವಿದ್ದರೆ ನನಗೆ ಖುಷಿ ಮತ್ತು ಆಟವಾಡುವುದನ್ನು ಆನಂದಿಸುತ್ತೇನೆ ಎಂದು ಪಂದ್ಯದ ಬಳಿಕ ರಾಣಾ ತಿಳಿಸಿದರು.

ರಾಣಾ 35 ಎಸೆತಗಳಿಂದ 59 ರನ್‌ ಮತ್ತು ಆ್ಯಂಡ್ರೆ ರಸೆಲ್‌ ಕೇವಲ 12 ಎಸೆತಗಳಿಂದ 41 ರನ್‌ ಸಿಡಿಸಿದ್ದರು. ಇದರಿಂದ ಕೆಕೆಆರ್‌ 9 ವಿಕೆಟಿಗೆ 200 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ಸುನೀಲ್‌ ನಾರಾಯಣ್‌ ಮತ್ತು ಕುಲದೀಪ್‌ ಯಾದವ್‌ ದಾಳಿಗೆ ಕುಸಿದ ಡೆಲ್ಲಿ ತಂಡವು 129 ರನ್ನಿಗೆ ಆಲೌಟಾಗಿ ಶರಣಾಯಿತು.

ಸತತ ಎರಡು ಪಂದ್ಯಗಳಲ್ಲಿ ಸೋತಿದ್ದ ಕಾರಣ ನಮಗಿದು ಅತ್ಯಂತ ಪ್ರಮುಖ ಪಂದ್ಯವಾಗಿತ್ತು. ಈ ಹಿಂದಿನ ಪಂದ್ಯಗಳಲ್ಲಿ ಚೆನ್ನೈ ಮತ್ತು ಹೈದರಾಬಾದ್‌ ವಿರುದ್ಧ ಸೋತಿದ್ದ ಕೆಕೆಆರ್‌ ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳಿದೆ.

ಬೆಂಗಳೂರು ವಿರುದ್ಧ ನಡೆದ ಕೆಕೆಆರ್‌ನ ಆರಂಭಿಕ ಪಂದ್ಯದಲ್ಲಿ  ರಾಣಾ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. 25 ಎಸೆತಗಳಿಂದ 34 ರನ್‌ ಹೊಡೆದಿದ್ದರು. ಒಟ್ಟಾರೆ ನಾಲ್ಕು ಪಂದ್ಯವನ್ನಾಡಿದ ಅವರು 31.75 ಸರಾಸರಿಯಂತೆ 127 ರನ್‌ ಗಳಿಸಿದ್ದಾರೆ.

ತಂಡದ ಗೆಲುವಿನಲ್ಲಿ ನಿಮ್ಮ ಪಾತ್ರವೇನು ಎಂಬ ಪ್ರಶ್ನೆಗೆ ಉತ್ತರಿಸಿದ ರಾಣಾ ನನ್ನ ಪಾತ್ರಕ್ಕಿಂತ ತಂಡ ಪ್ರಯತ್ನವೇ ಮೇಲು ಎಂದರು. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಪ್ರತಿಯೊಬ್ಬರು ತಮ್ಮ ಕೊಡುಗೆ ಸಲ್ಲಿಸಿದ್ದಾರೆ. ಉದಾಹರಣೆಯಾಗಿ ಕುಲದೀಪ್‌ ಅವರು ರಿಷಬ್‌ ಪಂತ್‌ ಮತ್ತು ಮ್ಯಾಕ್ಸ್‌ವೆ‌ಲ್‌ ಅವರ ವಿಕೆಟನ್ನು ಕಿತ್ತಿರುವುದು ಅತೀ ಮುಖ್ಯವಾಗಿದೆ. ಅವರಿಬ್ಬರು ಅಪಾಯಕಾರಿ ಆಟಗಾರರಾಗಿದ್ದರು. ಅವರಲ್ಲದೇ ಎಲ್ಲರೂ ಉತ್ತಮ ನಿರ್ವಹಣೆ ನೀಡಿದ್ದರಿಂದ ನಾವು ಸುಲಭವಾಗಿ ಗೆಲುವು ಸಾಧಿಸಿದೆವು ಎಂದು ರಾಣಾ ವಿವರಿಸಿದರು.

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.