ಐಪಿಎಲ್‌ನ ಕಹಿ ನೆನಪುಗಳು


Team Udayavani, May 12, 2019, 6:00 AM IST

IPL-2019

ವಿಶಾಖಪಟ್ಟಣ: 12ನೇ ಆವೃತ್ತಿಯ ಐಪಿಎಲ್‌ ಕೊನೆ ಹಂತಕ್ಕೆ ತಲುಪಿದೆ. ಹಿಂದಿನ ಆವೃತ್ತಿನಂತೆ ಈ ಬಾರಿಯ ಕೂಟ ಕೂಡ ಸಂಭ್ರಮ, ಸಂಕಟ, ನೋವು, ಹತಾಶೆ, ಅಶಿಸ್ತು ಮೊದಲಾದ ನೆನಪುಗಳಿಂದ ಕೂಡಿದೆ. ಐಪಿಎಲ್‌ ಫೈನಲ್‌ ನಡುವೆ ಕೂಟದಲ್ಲಾದ ಕಹಿ ಘಟನೆಗಳ ನೆನಪು ಇಲ್ಲಿದೆ.

ಸಂಕಟಗಳು: ಈ ಬಾರಿಯಾದರೂ ಬೆಂಗಳೂರು ತಂಡ ಕಪ್‌ ಗೆಲ್ಲುತ್ತದೆ ಎಂಬ ಅಭಿಮಾನಿಗಳ ನಂಬಿಕೆ ಮತ್ತೆ ಹುಸಿಯಾಗಿದೆ. ಅತ್ಯಂತ ಕಳಪೆಯಾಟವಾಡಿ ಕೂಟದಿಂದ ತಂಡ ಹೊರಬಿದ್ದಿದೆ. ಮತ್ತೂಂದು ಕಡೆ ಇತಿಹಾಸದಲ್ಲೇ ಮೊದಲ ಬಾರಿ ಫೈನಲ್‌ ತಲುಪುವ ಆಸೆಯಿಂದ ಅತ್ಯುತ್ತಮ ಪ್ರದರ್ಶನ ನೀಡಿ 2ನೇ ಕ್ವಾಲಿಫೈಯರ್‌ವರೆಗೆ ಬಂದ ಡೆಲ್ಲಿ, ಅಲ್ಲಿ ಸೋತು ಹೋಗಿದ್ದು ಅಭಿಮಾನಿಗಳಿಗೆ ಸಂಕಟ ಮೂಡಿಸಿದೆ.

ವಿಪರ್ಯಾಸಗಳು
ಪಂಜಾಬ್‌ ನಾಯಕ ಆರ್‌.ಅಶ್ವಿ‌ನ್‌, ರಾಜಸ್ಥಾನ್‌ ಬ್ಯಾಟ್ಸ್‌ಮನ್‌ಜೋಸ್‌ ಬಟ್ಲರ್‌ ಅವರನ್ನು ಮಂಕಡ್‌ ಮಾದರಿಯಲ್ಲಿ ಔಟ್‌ ಮಾಡಿದ್ದು ಭಾರೀ ವಿವಾದ ಹುಟ್ಟು ಹಾಕಿತ್ತು. ಈ ಬಾರಿ ಅಂಪಾಯರ್‌ಗಳಿಂದಲೂ ಕೂಟದುದ್ದಕ್ಕೂ ಕಳಪೆ ಪ್ರದರ್ಶನ ಕಂಡು ಬಂತು. ನೋಬಾಲ್‌ ಗುರುತಿಸುವಲ್ಲಿ ಅಂಪಾಯರ್ ಹಲವು ಬಾರಿ ವಿಫ‌ಲರಾದರು. ಈ ತಪ್ಪಿನಿಂದ ಪಂದ್ಯಗಳ ಫ‌ಲಿತಾಂಶಗಳೇ ಬದಲಾದವು. ಅಂಪಾಯರ್‌ ಮತ್ತು ಆಟಗಾರರ ನಡುವೆ ಭಾರೀ ವಾಗ್ವಾದಗಳೇ ಜರಗಿದವು. ಇವೆಲ್ಲ ವಿಪರ್ಯಾಸಗಳಾಗಿ ದಾಖಲಾದವು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.