ಡೆಲ್ಲಿಗೆ ಪಂಜಾಬ್‌ ಸವಾಲು


Team Udayavani, Apr 20, 2019, 6:00 AM IST

27

ಹೊಸದಿಲ್ಲಿ: ಆತಿಥೇಯ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ಎರಡನೇ ಮುಖಾಮುಖೀ ಕೋಟ್ಲಾದಲ್ಲಿ ನಡೆಯಲಿದೆ. ಶನಿವಾರದ ಎರಡನೇ ಪಂದ್ಯದಲ್ಲಿ ಇತ್ತಂಡಗಳು ಸೆಣಸಲಿವೆ. ಡೆಲ್ಲಿಗೆ ಇದು ತವರಿನ ಪಂದ್ಯ ಹಾಗೂ ಸೇಡಿನ ಪಂದ್ಯವೂ ಹೌದು. ಮೊಹಾಲಿಯಲ್ಲಿ ನಡೆದ ಮೊದಲ ಮುಖಾಮುಖೀಯಲ್ಲಿ ಡೆಲ್ಲಿ ಪಂಜಾಬ್‌ಗ ಶರಣಾಗಿತ್ತು. ಇತ್ತ ಪಂಜಾಬ್‌ ಎರಡನೇ ಪಂದ್ಯದಲ್ಲೂ ಜಾದು ಮಾಡಿ ಪಂದ್ಯ ಕಸಿದುಕೊಳ್ಳುವ ನಿರೀಕ್ಷೆಯಲ್ಲಿದೆ.

23 ಬಾರಿ ಮುಖಾಮುಖಿ
23 ಬಾರಿ ಪಂಜಾಬ್‌ ಮತ್ತು ಡೆಲ್ಲಿ ಮುಖಾಮುಖೀಯಾಗಿದೆ. 14 ಪಂದ್ಯ ಪಂಜಾಬ್‌, 9 ಪಂದ್ಯ ಡೆಲ್ಲಿ ಗೆದ್ದಿವೆ. ಈ ಲೆಕ್ಕಾಚಾರದಲ್ಲಿ ಪಂಜಾಬ್‌ಗ ಗೆಲುವಿನ ಸಾಧ್ಯತೆ ಹೆಚ್ಚಿದೆ.  ಮೊದಲ ಪಂದ್ಯದಲ್ಲಿ ಡೆಲ್ಲಿಗೆ ಅಂತಿಮ 21 ಎಸೆತಗಳಲ್ಲಿ ಕೇವಲ 23 ರನ್‌ ಬೇಕಿತ್ತು. 7 ವಿಕೆಟ್‌ ಕೈಯಲ್ಲಿತ್ತು. ಆದರೆ ಸ್ಯಾಮ್‌ ಕರನ್‌ 4 ವಿಕೆಟ್‌ ಕಿತ್ತು ಪಂದ್ಯದ ಗತಿ ಯನ್ನೇ ಬದಲಾಯಿಸಿ ಡೆಲ್ಲಿ ಯಿಂದ ಗೆಲುವನ್ನು ಕಸಿದು ಕೊಂಡಿದ್ದರು. ಈ ಸೇಡು ತೀರಿಸಲು ಡೆಲ್ಲಿ ಕಾದು ಕುಳಿತಿದೆ.

ಡೆಲ್ಲಿಗೆ ಸ್ಥಿರ ಆಟಗಾರರ ಸಮಸ್ಯೆ
ಡೆಲ್ಲಿ ತಂಡದಲ್ಲಿ ಹೆಚ್ಚಾಗಿ ಭರವಸೆ ಇಡುವಂತಹ ಆಟಗಾರರಿಲ್ಲ. ಯುವ ಆಟಗಾರರೇ ಹೆಚ್ಚಿರುವ ತಂಡದಲ್ಲಿ ಯಾರೊಬ್ಬರೂ ಸ್ಥಿರವಾಗಿ ಆಟವಾಡುತ್ತಿಲ್ಲ. ಒಂದು ಪಂದ್ಯದಲ್ಲಿ ಮಿಂಚಿದರೆ ಮತ್ತೂಂದು ಪಂದ್ಯದಲ್ಲಿ ಎಡವುತ್ತಿರುವುದು ಡೆಲ್ಲಿಗೆ ಬಹುದೊಡ್ಡ ತಲೆನೋವಾಗಿದೆ.  ಬ್ಯಾಟಿಂಗ್‌ನಲ್ಲಿ ರಿಷಬ್‌ ಪಂತ್‌, ಶಿಖರ್‌ ಧವನ್‌, ಕಾಲಿನ್‌ ಮನ್ರೊ ಔಟಾದ ಅನಂತರ ತಂಡವನ್ನು ಮೇಲಕ್ಕೆತ್ತುವ ಭರವಸೆಯ ಆಟಗಾರರು ಯಾರೂ ಇಲ್ಲ. ಇದಕ್ಕೆ ಗುರುವಾರ ನಡೆದ ಮುಂಬೈ ವಿರುದ್ಧದ ಪಂದ್ಯವೇ ಸಾಕ್ಷಿ.

ಪಂಜಾಬ್‌ಗ ಬ್ಯಾಟಿಂಗ್‌ ಬಲ
ಪ್ರತೀ ಪಂದ್ಯದಲ್ಲೂ ಮಿಂಚುತ್ತಿರುವ ಕೆ. ಎಲ್‌. ರಾಹುಲ್‌ ಮತ್ತು ಕ್ರಿಸ್‌ ಗೇಲ್‌ ಪಂಜಾಬ್‌ನ ಅಪಾಯಕಾರಿ ಆಟಗಾರರು. ಇವರನ್ನು ಹೊರತು ಪಡಿಸಿದರೆ ಮಾಯಾಂಕ್‌ ಅಗರ್ವಾಲ್‌, ಮತ್ತು ಡೇವಿಡ್‌ ಮಿಲ್ಲರ್‌ ಕೂಡ ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್‌ ನಡೆಸುತ್ತಿರುವುದೂ ತಂಡಕ್ಕೆ ಹೆಚ್ಚಿನ ಬಲ. ಪಂಜಾಬ್‌ನ ಬೌಲಿಂಗ್‌ ವಿಭಾಗ ಇನ್ನಷ್ಟು ಸುಧಾರಿಸಿಕೊಳ್ಳಬೇಕಾಗಿದೆ. ಅಶ್ವಿ‌ನ್‌ದ್ವಯರು ಹೊರತುಪಡಿಸಿದರೆ ಉಳಿದವರಿಂದ ಘಾತಕ ಸ್ಪೆಲ್‌ ಕಂಡುಬಂದಿಲ್ಲ. ಹೀಗಾಗಿ ಗೇಲ್‌, ರಾಹುಲ್‌ ಬ್ಯಾಟಿಂಗ್‌ ಮೇಲೆ ಪಂಜಾಬ್‌ ಹೆಚ್ಚು ಭರವಸೆ ಇಡಬೇಕಾಗಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.