ರಾಣ, ರಸೆಲ್‌ ಹೋರಾಟ ವ್ಯರ್ಥ


Team Udayavani, Apr 20, 2019, 6:00 AM IST

29

ಕೋಲ್ಕತಾ: ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇಳಲು ಸಾಧ್ಯವಾಗದೆ ಕೂಟದಿಂದ ಬಹುತೇಕ ಹೊರಬಿದ್ದ ಮೇಲೆ ಅಬ್ಬರಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ತನ್ನ ಎರಡನೇ ಸುತ್ತಿನ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧ 10 ರನ್ನುಗಳಿಂದ ರೋಚಕವಾಗಿ ಗೆಲುವು ಸಾಧಿಸಿದೆ.

ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್‌ನಿಂದಾಗಿ ಬೆಂಗಳೂರು 4 ವಿಕೆಟಿಗೆ 214 ರನ್‌ಗಳ ಬೃಹತ್‌ ಮೊತ್ತ ಪೇರಿಸಿದ್ದರೆ ಕೆಕೆಆರ್‌ ತಂಡ ನಿತೀಶ್‌ ರಾಣ ಮತ್ತು ಆ್ಯಂಡ್ರೆ ರಸೆಲ್‌ ಅವರ ಸ್ಫೋಟಕ ಆಟದಿಂದಾಗಿ ಗೆಲುವಿನ ಸನಿಹಕ್ಕೆ ತಲುಪಿ ಶರಣಾಯಿತು. ಒಂದು ಹಂತದಲ್ಲಿ 79 ರನ್ನಿಗೆ ನಾಲ್ಕು ವಿಕೆಟ್‌ ಕಳೆದುಕೊಂಡಿದ್ದ ಕೆಕೆಆರ್‌ಗೆ ರಾಣ ಮತ್ತು ರಸೆಲ್‌ ಭರ್ಜರಿ ಆಟದ ಮೂಲಕ ಗೆಲುವಿನ ಆಸೆ ಹುಟ್ಟಿಸಿದರು. ಅಂತಿಮ ಓವರಿನಲ್ಲಿ ರಸೆಲ್‌ ಔಟಾಗುತ್ತಲೇ ತಂಡದ ಸೋಲು ಖಚಿತವಾಯಿತು. ಅವರಿಬ್ಬರು 5ನೇ ವಿಕೆಟಿಗೆ 118 ರನ್ನುಗಳ ಜತೆಯಾಟ ನಡೆಸಿದ್ದರು. ನಾಯಕ ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ತಮ್ಮ ಐದನೇ ಶತಕ ಬಾರಿಸಿ ಮಿಂಚಿದರು. 2016ರ ಬಳಿಕ ಐಪಿಎಲ್‌ನಲ್ಲಿ ಇದೇ ಅವರ ಮೊದಲ ಶತಕ. ಇದಕ್ಕೂ ಮೊದಲು ನಾಲ್ಕು ಸೆಂಚುರಿ ಬಾರಿಸಿದ್ದರು.

ಸ್ಕೋರ್‌ಪಟ್ಟಿ
ರಾಯಲ್‌ ಚಾಲೆಂಜರ್ ಬೆಂಗಳೂರು
ಪಾರ್ಥಿವ್‌ ಪಟೇಲ್‌ ಸಿ ರಾಣಾ ಬಿ ನಾರಾಯಣ್‌ 11
ವಿರಾಟ್‌ ಕೊಹ್ಲಿ ಸಿ ಶುಭಮನ್‌ ಗಿಲ್‌ ಬಿ ಗರ್ನಿ 100
ಆಕಾಶ್‌ ದೀಪ್‌ ನಾಥ್‌ ಸಿ ಉತ್ತಪ್ಪ ಬಿ ರಸೆಲ್‌ 13
ಮೊಯಿನ್‌ ಅಲಿ ಸಿ ಪ್ರಸಿದ್ಧ್ ಬಿ ಕುಲದೀಪ್‌ 66
ಸ್ಟೋಯಿನಿಸ್‌ ಔಟಾಗದೆ 17

ಇತರ 6
ಒಟ್ಟು (20 ಓವರ್‌ಗಳಲ್ಲಿ 4 ವಿಕೆಟಿಗೆ) 213
ವಿಕೆಟ್‌ ಪತನ: 1-18, 2-59, 3-149, 4-213

ಬೌಲಿಂಗ್‌: ಹ್ಯಾರಿ ಗರ್ನಿ 4-0-42-1
ಸುನಿಲ್‌ ನಾರಾಯಣ್‌ 4-0-32-1
ಪ್ರಸಿದ್ಧ ಕೃಷ್ಣ 4-0-52-0
ಆ್ಯಂಡ್ರೆ ರಸಲ್‌ 3-0-17-1
ಕುಲದೀಪ್‌ ಯಾದವ್‌ 4-0-59-1
ಪೀಯೂಷ್‌ ಚಾವ್ಲಾ 1-0-10-0

ಕೋಲ್ಕತಾ ನೈಟ್‌ ರೈಡರ್
ಕ್ರಿಸ್‌ ಲಿನ್‌ ಸಿ ಕೊಹ್ಲಿ ಬಿ ಸ್ಟೇನ್‌ 1
ಸುನೀಲ್‌ ನಾರಾಯಣ್‌ ಸಿ ಪಟೇಲ್‌ ಬಿ ಸೈನಿ 18
ಶುಭಮನ್‌ ಗಿಲ್‌ ಸಿ ಕೊಹ್ಲಿ ಬಿ ಸ್ಟೇನ್‌ 9
ರಾಬಿನ್‌ ಉತ್ತಪ್ಪ ಸಿ ನೇಗಿ ಬಿ ಸ್ಟೋಯಿನಿಸ್‌ 9
ನಿತೀಶ್‌ ರಾಣ ಔಟಾಗದೆ 79
ಆ್ಯಂಡ್ರೆ ರಸೆಲ್‌ ರನೌಟ್‌ 65
ದಿನೇಶ್‌ ಕಾರ್ತಿಕ್‌ ಔಟಾಗದೆ 0

ಇತರ 16
ಒಟ್ಟು ( 20 ಓವರ್‌ಗಳಲ್ಲಿ 5 ವಿಕೆಟಿಗೆ) 203
ವಿಕೆಟ್‌ ಪತನ: 1-6, 2-24, 3-33, 4-79, 5-197

ಬೌಲಿಂಗ್‌: ಡೇಲ್‌ ಸ್ಟೇನ್‌ 4-0-40-2
ನವ್‌ದೀಪ್‌ ಸೈನಿ 4-0-31-1
ಮೊಹಮ್ಮದ್‌ ಸಿರಾಜ್‌ 4-0-38-0
ಮಾರ್ಕಸ್‌ ಸ್ಟೋಯಿನಿಸ್‌ 4-0-32-1
ಯಜುವೇಂದ್ರ ಚಾಹಲ್‌ 3-0-45-0
ಮೊಯಿನ್‌ ಅಲಿ 1-0-13-0

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.