ಪಂಜಾಬ್‌ಗ ಸೋಲಿನ ಪಂಚ್‌


Team Udayavani, Apr 8, 2019, 6:00 AM IST

Chennai-Super-Kings-Vs-Kings-XI-Punjab

ಚೆನ್ನೈ: ಈ ಐಪಿಎಲ್‌ನಲ್ಲಿ ಮೊದಲ ಸೋಲುಂಡ ಚೆನ್ನೈ ಎರಡೇ ದಿನದಲ್ಲಿ ಗೆಲುವಿನ ಹಳಿ ಏರುವಲ್ಲಿ ಯಶಸ್ವಿಯಾಗಿದೆ. ಶನಿವಾರ ತವರಿನ ಮುಖಾಮುಖೀಯಲ್ಲಿ ಪಂಜಾಬ್‌ ವಿರುದ್ಧ 22 ರನ್ನುಗಳ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಚೆನ್ನೈ 3 ವಿಕೆಟಿಗೆ 160 ರನ್‌ ಗಳಿಸಿತು. ಜವಾಬಿತ್ತ ಪಂಜಾಬ್‌ 5 ವಿಕೆಟ್‌ಗಳನ್ನು ಕೈಲಿರಿಸಿಕೊಂಡೂ 138 ರನ್‌ ಮಾತ್ರ ಗಳಿಸಿತು. ಕೆ.ಎಲ್‌. ರಾಹುಲ್‌ (55) ಮತ್ತು ಸಫ‌ìರಾಜ್‌ ಖಾನ್‌ (67) 3ನೇ ವಿಕೆಟಿಗೆ 110 ರನ್‌ ಪೇರಿಸಿದರೂ ಪಂಜಾಬ್‌ಗ ಗೆಲುವು ಕೈಹಿಡಿಯಲಿಲ್ಲ. ಇಬ್ಬರೂ ನಿಧಾನ ಗತಿಯಲ್ಲಿ ಬ್ಯಾಟಿಂಗ್‌ ನಡೆಸಿದ್ದು ಪಂಜಾಬ್‌ಗ ಅಡ್ಡಿಯಾಗಿ ಪರಿಣಮಿಸಿತು. ಹರ್ಭಜನ್‌ ಸಿಂಗ್‌ ಬಿಗಿ ದಾಳಿ ಸಂಘಟಿಸಿ (4-1-17-2) ಚೆನ್ನೈ ಜಯದಲ್ಲಿ ಮಹತ್ವದ ಪಾತ್ರ ವಹಿಸಿದರು.

ಚೆನ್ನೈ ಪರ ಫಾ ಡು ಪ್ಲೆಸಿಸ್‌ ಬಿರುಸಿನ ಆಟವಾಡಿ 38 ಎಸೆತಗಳಿಂದ 54 ರನ್‌ ಸಿಡಿಸಿದರು (2 ಬೌಂಡರಿ, 4 ಸಿಕ್ಸರ್‌). ನಾಯಕ ಧೋನಿ (37) ಮತ್ತು ಅಂಬಾಟಿ ರಾಯುಡು (21) ಅವರದು ಅಏಜೇಯ ಆಟ.

ತವರಿನಂಗಳದಲ್ಲಿ ಆಡಿದ ಪಂಜಾಬ್‌ ನಾಯಕ ಆರ್‌. ಅಶ್ವಿ‌ನ್‌ ಬೌಲಿಂಗಿನಲ್ಲಿ ಮಿಂಚಿದರು. ಆದರೆ ಫ‌ಲಿತಾಂಶದ ವಿಷಯದಲ್ಲಿ ನತದೃಷ್ಟರೆನಿಸಿದರು.

ಸಂಕ್ಷಿಪ್ತ ಸ್ಕೋರ್‌: ಚೆನ್ನೈ-3 ವಿಕೆಟಿಗೆ 160 (ಡು ಪ್ಲೆಸಿಸ್‌ 54, ವಾಟ್ಸನ್‌ 26, ರೈನಾ 17, ಧೋನಿ ಔಟಾಗದೆ 37, ರಾಯುಡು ಔಟಾಗದೆ 21, ಆರ್‌. ಅಶ್ವಿ‌ನ್‌ 23ಕ್ಕೆ 3). ಪಂಜಾಬ್‌-5 ವಿಕೆಟಿಗೆ 138 (ಸಫ‌ìರಾಜ್‌ 67, ರಾಹುಲ್‌ 55, ಹರ್ಭಜನ್‌ 17ಕ್ಕೆ 2, ಕ್ಯುಗೆಲೀನ್‌ 37ಕ್ಕೆ 2). ಪಂದ್ಯಶ್ರೇಷ್ಠ: ಹರ್ಭಜನ್‌ ಸಿಂಗ್‌.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.