ಕೆಕೆಆರ್‌ಗೆ 7 ವಿಕೆಟ್‌ ಗೆಲುವು


Team Udayavani, May 4, 2019, 6:00 AM IST

PTI5_3_2019_000255B

ಮೊಹಾಲಿ: ಆತಿಥೇಯ ಪಂಜಾಬ್‌ ಎದುರಿನ ಶುಕ್ರವಾರದ ಐಪಿಎಲ್‌ ಮೇಲಾಟದಲ್ಲಿ ಕೆಕೆಆರ್‌ 7 ವಿಕೆಟ್‌ಗಳ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಪಂಜಾಬ್‌ 6 ವಿಕೆಟಿಗೆ 183 ರನ್‌ ಪೇರಿಸಿದರೆ, ಕೋಲ್ಕತಾ ನೈಟ್‌ರೈಡರ್ ತಂಡವು 18 ಓವರ್‌ಗಳಲ್ಲಿ 3 ವಿಕೆಟಿಗೆ 185 ರನ್‌ಗಳಿಸಿ ಪಂಜಾಬ್‌ಗ ಸೋಲುಣಿಸಿತು. ತಂಡದ ಆರಂಭ ಭರ್ಜರಿಯಾಗಿತ್ತು. ಮೊದಲ ಆರು ಓವರ್‌ಗಳಲ್ಲಿ ತಂಡದ ಮೊತ್ತ 62 ತಲುಪಿತ್ತು. ಈ ಹಂತದಲ್ಲಿ ತಂಡವು ಬಿರುಸಿನ ಆಟವಾಡಿದ ಲಿನ್‌ ವಿಕೆಟನ್ನು ಕಳೆದುಕೊಂಡಿತ್ತು. ಅವರು 22 ಎಸೆತಗಳಿಂದ 46 ರನ್‌ ಗಳಿಸಿದ್ದರು. ಗಿಲ್‌ ಕೊನೆಯ ಕ್ಷಣದವರೆಗೂ ಆಡಿ ತಂಡಕ್ಕೆ ಅಗತ್ಯವಾಗಿ ಬೇಕಿದ್ದ ಗೆಲುವು ತಂದುಕೊಟ್ಟರು.

ಸ್ಕೋರ್‌ಪಟ್ಟಿ
ಕಿಂಗ್ಸ್‌ ಇಲೆವೆನ್‌ ಪಂಜಾಬ್‌
ಕ್ರಿಸ್‌ ಗೇಲ್‌ ಸಿ ಗಿಲ್‌ ಬಿ ವಾರಿಯರ್‌ 14
ಕೆ.ಎಲ್‌. ರಾಹುಲ್‌ ಸಿ ಲಿನ್‌ ಬಿ ವಾರಿಯರ್‌ 2
ಮಾಯಾಂಕ್‌ ಅಗರ್ವಾಲ್‌ ರನೌಟ್‌ 36
ನಿಕೊಲಸ್‌ ಪೂರನ್‌ ಸಿ ವಾರಿಯರ್‌ ಬಿ ರಾಣ 48
ಮನ್‌ದೀಪ್‌ ಸಿಂಗ್‌ ಸಿ ಉತ್ತಪ್ಪ ಬಿ ಗರ್ನಿ 25
ಸ್ಯಾಮ್‌ ಕರನ್‌ ಔಟಾಗದೆ 55
ಆರ್‌. ಅಶ್ವಿ‌ನ್‌ ಬಿ ರಸೆಲ್‌ 0
ಆಂಡ್ರೂé ಟೈ ಔಟಾಗದೆ 0
ಇತರ 3
ಒಟ್ಟು (6ವಿಕೆಟಿಗೆ) 183
ವಿಕೆಟ್‌ ಪತನ: 1-13, 2-22, 3-91, 4-111, 5-149, 6-151.
ಬೌಲಿಂಗ್‌:
ಸಂದೀಪ್‌ ವಾರಿಯರ್‌ 4-0-31-2
ಹ್ಯಾರಿ ಗರ್ನಿ 4-0-41-1
ಸುನಿಲ್‌ ನಾರಾಯಣ್‌ 4-0-29-0
ಆಂಡ್ರೆ ರಸೆಲ್‌ 3-0-29-1
ಪೀಯೂಷ್‌ ಚಾವ್ಲಾ 4-0-43-0
ನಿತೀಶ್‌ ರಾಣ 1-0-8-1
ಕೋಲ್ಕತಾ ನೈಟ್‌ರೈಡರ್
ಶುಭಮನ್‌ ಗಿಲ್‌ ಔಟಾಗದೆ 65
ಕ್ರಿಸ್‌ ಲಿನ್‌ ಸಿ ಮತ್ತು ಬಿ ಟೈ 46
ರಾಬಿನ್‌ ಉತ್ತಪ್ಪ ಸಿ ಅಗರ್ವಾಲ್‌ ಬಿ ಅಶ್ವಿ‌ನ್‌ 22
ಆ್ಯಂಡ್ರೆ ರಸೆಲ್‌ ಸಿ ಟೈ ಬಿ ಶಮಿ 24
ದಿನೇಶ್‌ ಕಾರ್ತಿಕ್‌ ಔಟಾಗದೆ 21
ಇತರ 7
ಒಟ್ಟು (18 ಓವರ್‌ಗಳಲ್ಲಿ 3 ವಿಕೆಟಿಗೆ) 185
ವಿಕೆಟ್‌ ಪತನ: 1-62, 2-100, 3-150.
ಬೌಲಿಂಗ್‌:
ಮೊಹಮ್ಮದ್‌ ಶಮಿ 3-0-15-1
ಅರ್ಶದೀಪ್‌ ಸಿಂಗ್‌ 2-0-24-0
ಆರ್‌. ಅಶ್ವಿ‌ನ್‌ 4-0-38-1
ಆಂಡ್ರೂé ಟೈ 3-0-41-1
ಮುರುಗನ್‌ ಅಶ್ವಿ‌ನ್‌ 2-0-24-0
ಸ್ಯಾಮ್‌ ಕರನ್‌ 4-0-41-0

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.