ಬೆಳ್ಳಿ ಗೆದ್ದ ದಿವ್ಯಾಂಶ್‌ಗೆ ಒಲಿಂಪಿಕ್‌ ಕೋಟಾ

ಐಎಸ್‌ಎಸ್‌ಎಫ್ ಪಿಸ್ತೂಲ್‌/ರೈಫ‌ಲ್‌ ಶೂಟಿಂಗ್‌ ವಿಶ್ವಕಪ್‌

Team Udayavani, Apr 27, 2019, 9:43 AM IST

divyansh

ಬೀಜಿಂಗ್‌ (ಚೀನ): ಹದಿನೇಳು ವರ್ಷದ ಯುವ ಶೂಟರ್‌ ದಿವ್ಯಾಂಶ್‌ ಸಿಂಗ್‌ ಪನ್ವಾರ್‌ “ಐಎಸ್‌ಎಸ್‌ಎಫ್ ಪಿಸ್ತೂಲ್‌/ರೈಫ‌ಲ್‌ ಶೂಟಿಂಗ್‌ ವಿಶ್ವಕಪ್‌’ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತಕ್ಕೆ 4ನೇ ಒಲಿಂಪಿಕ್‌ ಕೋಟಾ ದಕ್ಕಿಸಿಕೊಟ್ಟಿದ್ದಾರೆ.

ಪುರುಷರ 10 ಮೀ. ಏರ್‌ ರೈಫ‌ಲ್‌ನ ಫೈನಲ್‌ನಲ್ಲಿ ಒಟ್ಟು 249. 0 ಅಂಕ ಗಳಿಸಿ ಬೆಳ್ಳಿ ಪದಕ ಗೆದ್ದ ದಿವ್ಯಾಂಶ್‌ ಕೇವಲ 0.4 ಅಂಕ ಗಳ ಅಂತರದಿಂದ ಚಿನ್ನದ ಪದಕ ತಪ್ಪಿಸಿಕೊಂಡರು. ದಿವ್ಯಾಂಶ್‌ಗೆ ಇದು ಸೀನಿಯರ್‌ ವಿಭಾಗದಲ್ಲಿ 2ನೇ ಸ್ಪರ್ಧೆಯಾಗಿದೆ.

4ನೇ ಒಲಿಂಪಿಕ್‌ ಕೋಟಾ
ಬೆಳ್ಳಿ ಗೆಲ್ಲುವ ಮೂಲಕ ದಿವ್ಯಾಂಶ್‌ ಭಾರತಕ್ಕೆ 4ನೇ ಒಲಿಂಪಿಕ್‌ ಕೋಟಾ ದೊರಕಿಸಿಕೊಟ್ಟರು. ಕಳೆದ ವರ್ಷದ ವಿಶ್ವ ಚಾಂಪಿಯನ್‌ಶಿಪ್‌ ಮತ್ತು ಈ ವರ್ಷಾರಂಭದಲ್ಲಿ ನಡೆದ ವಿಶ್ವಕಪ್‌ಗ್ಳಲ್ಲಿ ಅಂಜುಮ್‌ ಮೌದ್ಗಿಲ್‌, ಅಪೂರ್ವಿ ಚಂಡೇಲಾ (10 ಮೀ. ಏರ್‌ ರೈಫ‌ಲ್‌) ಮತ್ತು ಸೌರಭ್‌ ಚೌಧರಿ (10 ಮೀ. ಏರ್‌ ಪಿಸ್ತೂಲ್‌) ಒಲಿಂಪಿಕ್‌ ಕೋಟಾ ಸಂಪಾದಿಸಿದ್ದರು.

ಅರ್ಹತಾ ಸುತ್ತಿನಲ್ಲಿ ದಿವ್ಯಾಂಶ್‌ 629.2 ಅಂಕ ಪಡೆದು 3ನೇ ಸ್ಥಾನದಲ್ಲಿ ಫೈನಲ್‌ ಪ್ರವೇಶಿಸಿದ್ದರು. ಉಳಿದಂತೆ ಈ ಸ್ಪರ್ಧೆಯಲ್ಲಿದ್ದ ಭಾರತದ ರವಿ ಕುಮಾರ್‌ 44ನೇ ಸ್ಥಾನ ಮತ್ತು ದೀಪಕ್‌ ಕುಮಾರ್‌ 57ನೇ ಸ್ಥಾನ ಪಡೆದು ಫೈನಲ್‌ ಪ್ರವೇಶಿಸುವಲ್ಲಿ ವಿಫ‌ಲರಾದರು.  ಈ ಕೂಟದಲ್ಲಿ ದಿವ್ಯಾಂಶ್‌ಗೆ ಇದು 2ನೇ ಪದಕ. ಗುರುವಾರ ದಿವ್ಯಾಂಶ್‌ -ಅಂಜುಮ ಮೌದ್ಗಿಲ್‌ ಜೋಡಿ 10 ಮೀ. ಏರ್‌ ರೈಫ‌ಲ್‌ ಮಿಕ್ಸೆಡ್‌ ತಂಡ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಕೊರ ಳೊಡ್ಡಿದ್ದರು. ಈ ಕೂಟದಲ್ಲಿ ಭಾರತಕ್ಕಿದು 3ನೇ ಪದಕವಾಗಿದೆ. ಗುರುವಾರ ಮನು ಭಾಕರ್‌-ಸೌರಭ್‌ ಚೌಧರಿ ಜೋಡಿ 10 ಮೀ. ಏರ್‌ ಪಿಸ್ತೂಲ್‌ ಮಿಕ್ಸೆಡ್‌ ಟೀಂ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿತ್ತು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.