ಆರ್‌ಸಿಬಿಗೆ “ಕನ್ನಡಿಗ ಬುಮ್ರಾ’ ಬೌಲಿಂಗ್‌!


Team Udayavani, Mar 29, 2019, 7:34 AM IST

1-nvbvgh

ಬೆಂಗಳೂರು: ರಾಯಲ್‌ ಚಾಲೆಂಜರ್ ಬೆಂಗಳೂರು ತಂಡಕ್ಕೆ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುವ ವೇಳೆ ನೆಟ್‌ನಲ್ಲಿ “ಕನ್ನಡಿಗ ಜಸ್‌ಪ್ರೀತ್‌ ಬುಮ್ರಾ’ ಬೌಲಿಂಗ್‌ ಮಾಡಿದ್ದಾರೆ. ಹೌದೇ? ಏನಿದು ಅಚ್ಚರಿ! ಮುಂಬೈ ಇಂಡಿಯನ್ಸ್‌ ವೇಗದ ಬೌಲರ್‌ ಆರ್‌ಸಿಬಿಗೆ ನೆಟ್‌ನಲ್ಲಿ ಬೌಲಿಂಗ್‌ ನಡೆಸಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಮೂಡುವುದಂತೂ ಸಹಜ. ಆದರೆ ಬೌಲಿಂಗ್‌ ಮಾಡಿರುವುದು ಆ ಬುಮ್ರಾ ಅಲ್ಲ, ಇದು ಕನ್ನಡಿಗ ಬುಮ್ರಾ!

ಹೌದು, ಮುಂಬೈ ಇಂಡಿಯನ್ಸ್‌ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ಹೋಲುವ ಬೌಲಿಂಗ್‌ ಶೈಲಿಯಲ್ಲೇ ದೊಡ್ಡಬಳ್ಳಾಪುರದ ಪಿ. ಮಹೇಶ್‌ ಕುಮಾರ್‌ ಕೂಡ ಬೌಲಿಂಗ್‌ ಮಾಡುತ್ತಾರೆ. ಸ್ವತಃ ತಂಡದ ನಾಯಕ ವಿರಾಟ್‌ ಕೊಹ್ಲಿ ಸೇರಿದಂತೆ ಆರ್‌ಸಿಬಿ ಎಲ್ಲ ಆಟಗಾರರು ಒಂದು ಕ್ಷಣ ಮಹೇಶ್‌ ಕುಮಾರ್‌ ಬೌಲಿಂಗ್‌ ಕಂಡು ಅಚ್ಚರಿಪಟ್ಟಿದ್ದಾರೆ. ಮಾತ್ರವಲ್ಲ ಬುಮ್ರಾ ಕೂಡ ಮಹೇಶ್‌ ಬೌಲಿಂಗ್‌ ಶೈಲಿಗೆ ಮರುಳಾಗಿ ಒಂದು ಫೋಟೋ ಕೂಡ ಕ್ಲಿಕ್ಕಿಸಿಕೊಂಡಿದ್ದಾರೆ.

ಬುಮ್ರಾರನ್ನು ಅನುಕರಿಸಿಲ್ಲ
22 ವರ್ಷದ ಮಹೇಶ್‌ ಅಂಡರ್‌-19 ಕರ್ನಾಟಕ ತಂಡದಲ್ಲಿ ಆಡಿದ್ದಾರೆ. ಮಹೇಶ್‌ ಆರ್‌ಸಿಬಿ ಕ್ಯಾಂಪ್‌ನಲ್ಲಿ ಕಾಣಿಸಿ ಕೊಂಡಿರುವುದು ಇದು ಎರಡನೇ ಸಲ. ನೆಟ್‌ನಲ್ಲಿ ಅಭ್ಯಾಸದ ಬಳಿಕ ಮಾಧ್ಯಮ ದವರೊಂದಿಗೆ ಮಾತಾಡಿದ ಮಹೇಶ್‌, “ನಾನು 8ನೇ ತರಗತಿಯಲ್ಲೇ ನನ್ನದೇ ಶೈಲಿಯ ಲ್ಲಿ ಬೌಲಿಂಗ್‌ ಅಭ್ಯಾಸ ನಡೆಸಿದ್ದೆ. ಬುಮ್ರಾ ಶೈಲಿಯನ್ನು ನಾನು ಅನುಕರಿಸಿಲ್ಲ. ಅವರು ಕೂಡ ನನ್ನದೇ ಬೌಲಿಂಗ್‌ ಶೈಲಿ ನಡೆಸುವುದನ್ನು ನೋಡಿ ಅಚ್ಚರಿಪಟ್ಟಿದ್ದೆ’ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.