ಕೆಕೆಆರ್‌ ಮುಂದೆ ಉಳಿವಿನ ಹೋರಾಟ

ಇಂದು ಹೈದರಾಬಾದ್‌ ಎದುರಾಳಿ

Team Udayavani, Apr 21, 2019, 6:00 AM IST

39

ಹೈದರಾಬಾದ್‌: ಹಾಲಿ ಚಾಂಪಿಯನ್‌ ಚೆನ್ನೈ ವಿರುದ್ಧ ಬುಧವಾರ 6 ವಿಕೆಟ್ ಜಯ ಸಾಧಿಸಿ ಸಂಭ್ರಮಿಸುತ್ತಿರುವ ಸನ್‌ರೈಸರ್ ಹೈದರಾಬಾದ್‌ ಈಗ ತವರಿನಲ್ಲೇ ಕೋಲ್ಕತಾ ನೈಟ್ರೈಡರ್ ವಿರುದ್ಧ ತುಂಬು ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಇತ್ತಂಡಗಳಿಗೂ ಪ್ಲೇ ಆಫ್ಗೆ ಏರಲು ಗೆಲುವು ಅಗತ್ಯವಾಗಿದೆ.

‘ಈಡನ್‌ ಗಾರ್ಡನ್ಸ್‌’ನಲ್ಲಿ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಕೆಕೆಆರ್‌ 6 ವಿಕೆಟ್‌ಗಳಿಂದ ಹೈದರಾಬಾದ್‌ಗೆ ಸೋಲುಣಿಸಿತ್ತು. ಆರಂಭಿಕನಾಗಿ ಇಳಿದ ನಿತೀಶ್‌ ರಾಣಾ 68, ರಸೆಲ್ 19 ಎಸೆತಗಳಿಂದ ಅಜೇಯ 49 ರನ್‌ ಬಾರಿಸಿ ಮೆರೆದಿದ್ದರು. ಇದಕ್ಕೀಗ ಹೈದರಾಬಾದ್‌ ಸೇಡು ತೀರಿಸಿಕೊಳ್ಳಬೇಕಿದೆ. ತವರಿನ ಈಡನ್‌ ಅಂಗಳದಲ್ಲೇ ಸತತ 3 ಸೋಲುಂಡ ಸಂಕಟದಲ್ಲಿರುವ ಕಾರ್ತಿಕ್‌ ಪಡೆ ಈ ಆಘಾತದಿಂದ ಹೊರಬಂದೀತೇ ಎಂಬುದೊಂದು ಪ್ರಶ್ನೆ.

ಯಶಸ್ವೀ ಆರಂಭಿಕ ಜೋಡಿ
ಹೈದರಾಬಾದ್‌ ತಂಡ ಓಪನರ್‌ಗಳಾದ ಡೇವಿಡ್‌ ವಾರ್ನರ್‌ ಮತ್ತು ಜಾನಿ ಬೇರ್‌ಸ್ಟೊ ಅವರನ್ನೇ ಹೆಚ್ಚಾಗಿ ಅವಲಂಬಿಸಿದೆ. ಪ್ರತೀ ಪಂದ್ಯದಲ್ಲೂ ಇವರ ಆಟ ಮಹತ್ವದ್ದಾಗಿತ್ತು. ಇವರ ನಿರ್ಗಮನದ ಬಳಿಕ ಮಧ್ಯಮ ಕ್ರಮಾಂಕದ ಆಟಗಾರರು ರನ್‌ ಗಳಿಸಲು ಪರದಾಡಿ ಸೋತಿರುವ ನಿದರ್ಶನ ಸಾಕಷ್ಟಿದೆ. ಆದರೆ ಹೈದರಾಬಾದ್‌ ಬೌಲಿಂಗ್‌ ಸಾಮರ್ಥ್ಯದ ಬಗ್ಗೆ ಎರಡು ಮಾತಿಲ್ಲ. ರಶೀದ್‌, ನಬಿ, ಭುವನೇಶ್ವರ್‌, ಸಂದೀಪ್‌ ಶರ್ಮ ಸಂಘಟಿತ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ.

ಹೈದರಾಬಾದ್‌ಗೆ ಭಾರೀ ನಷ್ಟ
ವಿಶ್ವಕಪ್‌ಹಾಗೂ ಪಾಕಿಸ್ಥಾನ ವಿರುದ್ಧದ ಏಕದಿನ ಸರಣಿಯ ತಯಾರಿ ಹಿನ್ನೆಲೆಯಲ್ಲಿ ಇಂಗ್ಲೆಂಡಿಗರ ಐಪಿಎಲ್ ಆಟ ಎ. 26ಕ್ಕೆ ಕೊನೆಗೊಳ್ಳುಲಿದ್ದು, ಜಾನಿ ಬೇರ್‌ಸ್ಟೊಗೆ ಇದು ಕೊನೆಯ ಪಂದ್ಯವಾಗಲಿದೆ. ತಂಡದ ಸ್ಟಾರ್‌ ಆಟಗಾರನಾಗಿರುವ ಬೇರ್‌ಸ್ಟೊ 365 ರನ್‌ ಗಳಿಸಿ ಗರಿಷ್ಠ ರನ್‌ ಸಾಧಕರಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಇವರ ನಿರ್ಗಮನದಿಂದ ಹೈದರಾಬಾದ್‌ಗೆ ಭಾರೀ ನಷ್ಟ ಸಂಭವಿಸುವುದರಲ್ಲಿ ಅನುಮಾನವಿಲ್ಲ.

ಟಾಪ್ ನ್ಯೂಸ್

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.