ಐಪಿಎಲ್‌ ಮುಗಿಸಿ ರಾತ್ರಿಯೇ ಲಂಕೆಗೆ ಹಾರಿದ ಮಾಲಿಂಗ!


Team Udayavani, Apr 5, 2019, 6:25 AM IST

Lasith-Malinga,-I

ಮುಂಬಯಿ: ಈ ಬಾರಿಯ ಐಪಿಎಲ್‌ನಲ್ಲಿ ಲಸಿತ ಮಾಲಿಂಗ ಅವರ ಉಪಸ್ಥಿತಿ ಗೊಂದಲಗಳ ಗೂಡಾಗಿದೆ. ಶ್ರೀಲಂಕಾ ಕ್ರಿಕೆಟ್‌ ಮಂಡಳಿಯ ಕರೆಗೆ ಸ್ಪಂದಿಸಿದ ಮಾಲಿಂಗ ಚೆನ್ನೈ ವಿರುದ್ಧದ ಪಂದ್ಯದ ಅನಂತರ ವಿಮಾನವೇರಿ ಮಧ್ಯರಾತ್ರಿ ಕೊಲಂಬೊ ತಲುಪಿದ್ದಾರೆ.

ಐಪಿಎಲ್‌ ಆರಂಭಕ್ಕೂ ಮುನ್ನ, ತನ್ನೆಲ್ಲ ಆಟಗಾರರು ಸ್ಥಳೀಯ ಏಕದಿನ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳುವುದನ್ನು ಶ್ರೀಲಂಕಾ ಕ್ರಿಕೆಟ್‌ (ಎಸ್‌ಎಲ್‌ಸಿ) ಮಂಡಳಿ ಕಡ್ಡಾಯಗೊಳಿಸಿತ್ತು. ಹೀಗಾಗಿ ಮಾಲಿಂಗ ಐಪಿಲ್‌ನಲ್ಲಿ ಆಡುವುದು ಅನುಮಾನವಾಗಿತ್ತು. ಅನಂತರ ನಿರ್ಬಂಧವನ್ನು ಸಡಿಲಗೊಳಿಸಿದ ಎಸ್‌ಎಲ್‌ಸಿ, ಮಾಲಿಂಗ ಅವರಿಗೆ ಐಪಿಎಲ್‌ನಲ್ಲಿ ಆಡಲು ವಿನಾಯಿತಿ ನೀಡಿತ್ತು. ಆದರೆ ಮತ್ತೆ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಂಡ ಲಂಕಾ ಮಂಡಳಿ ಮಾಲಿಂಗ ಅವರನ್ನು ತವರಿಗೆ ಮರಳುವಂತೆ ತಿಳಿಸಿತ್ತು. ಹೀಗಾಗಿ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮಾಲಿಂಗ ಆಡುವುದು ಅನುಮಾನವಾಗಿತ್ತು. ಆದರೆ ಈ ಪಂದ್ಯಕ್ಕೆ ಉಳಿದುಕೊಂಡ ಅವರು ಪಂದ್ಯ ಮುಗಿದ ಕೂಡಲೇ ತವರಿನ ಸ್ಥಳೀಯ ಕ್ರಿಕೆಟ್‌ನಲ್ಲಿ ಗಾಲೆ ತಂಡದ ಪರ ಆಡಲು ವಿಮಾನವೇರಿದ್ದಾರೆ.

4 ಗಂಟೆಗೆ ಕ್ಯಾಂಡಿಯಲ್ಲಿ…
ಚೆನ್ನೈ ವಿರುದ್ಧ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಮಾಲಿಂಗ 18ನೇ ಓವರ್‌ ಎಸೆದಿದ್ದರು. ಆಗಲೇ ಮಧ್ಯರಾತ್ರಿ 12 ಗಂಟೆ ಆಗಿತ್ತು. ಪಂದ್ಯ ಮುಗಿದ ತತ್‌ಕ್ಷಣ ಮುಂಬಯಿಯಲ್ಲಿ ಕೊಲಂಬೊ ವಿಮಾನ ಏರಿದ ಮಾಲಿಂಗ, 150 ನಿಮಿಷದಲ್ಲಿ ಶ್ರೀಲಂಕಾದಲ್ಲಿದ್ದರು. ಅಲ್ಲಿಂದ ಕ್ಯಾಂಡಿ ತಲುಪಲು ಒಂದು ಗಂಟೆ ತಗುಲಿದೆ. ಗುರುವಾರ ಮುಂಜಾನೆ 4 ಗಂಟೆಯ ಹೊತ್ತಿಗೆ ಕ್ಯಾಂಡಿ ತಲುಪಿದ್ದಾರೆ.

ಶ್ರೀಲಂಕಾ ಸ್ಥಳೀಯ ಏಕದಿನ ಕೂಟ ಗಾಲೆ-ಕ್ಯಾಂಡಿ ನಡುವಿನ ಪಂದ್ಯದಿಂದ ಆರಂಭವಾಗಲಿದ್ದು, ಮಾಲಿಂಗ ಗಾಲೆ ತಂಡದ ನಾಯಕರಾಗಿದ್ದಾರೆ. ಎಪ್ರಿಲ್‌ 11ರ ವರೆಗೆ ಈ ಕೂಟ ನಡೆಯಲಿದೆ. ಅನಂತರ ಮಾಲಿಂಗ ಐಪಿಎಲ್‌ನಲ್ಲಿ ಆಡುವವರೇ ಎಂಬುದು ಖಚಿತವಾಗಿಲ್ಲ.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.