ಮಾಸಲಿ 70 ರನ್ನಿನ ಕಹಿ


Team Udayavani, Apr 21, 2019, 6:00 AM IST

36

ಬೆಂಗಳೂರು: ಕೋಲ್ಕತಾ ವಿರುದ್ಧ ಗೆದ್ದು ಪ್ಲೇ ಆಫ್ ಬೆಳಕನ್ನು ಇನ್ನೂ ಸಣ್ಣಗೆ ಜೀವಂತವಾಗಿರಿಸಿಕೊಂಡಿರುವ ಆರ್‌ಸಿಬಿ ರವಿವಾರ ಉದ್ಯಾನ ನಗರಿಯಲ್ಲಿ ನಡೆಯಲಿರುವ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ.

ಇವೆರಡೂ ತಂಡಗಳು ಚೆನ್ನೈಯಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖೀ ಯಾಗಿದ್ದವು. ಕೊಹ್ಲಿ ಪಡೆ 70 ರನ್ನಿಗೆ ದಿಂಡುರುಳಿ ಆಘಾತಕಾರಿ ಸೋಲನುಭವಿಸಿತ್ತು. ಇದಕ್ಕೆ ತವರಿನಂಗಳದಲ್ಲಿ ಕೊಹ್ಲಿ ಟೀಮ್‌ ಸೇಡು ತೀರಿಸಬೇಕಿದೆ. ಎಪ್ಪತ್ತರ ಆ ಕಹಿ ನೆನಪು ಮಾಸಿಹೋಗಬೇಕಿದೆ.

ಹಾಲಿ ಚಾಂಪಿಯನ್‌ ಚೆನ್ನೈ ಕಳೆದ ಪಂದ್ಯದಲ್ಲಿ ಹೈದರಾಬಾದ್‌ ವಿರುದ್ಧ ಸೋಲು ಕಂಡಿದೆ. ಇದರಲ್ಲಿ ನಾಯಕ ಧೋನಿ ಆಡಿರಲಿಲ್ಲ. ಆರ್‌ಸಿಬಿ ವಿರುದ್ಧ ಮರಳಿ ತಂಡ ಸೇರಿಕೊಳ್ಳಲಿದ್ದಾರೆ. ಇನ್ನೊಂದೆಡೆ ಆರ್‌ಸಿಬಿ ಶುಕ್ರವಾರ ರಾತ್ರಿಯಷ್ಟೇ ಈಡನ್‌ ಅಂಗಳದಲ್ಲಿ ಕೆಕೆಆರ್‌ಗೆ ಸೋಲುಣಿಸಿದ ಹುಮ್ಮಸ್ಸಿನಲ್ಲಿದೆ. ಈ ಉತ್ಸಾಹ ತವರಿನ ಅಂಗಳದಲ್ಲೂ ಮರುಕಳಿಸಬೇಕಿದೆ. ಗೆದ್ದರಷ್ಟೇ ಬೆಂಗಳೂರು ತಂಡ ಪ್ಲೇ ಆಫ್ ಕನಸು ಜೀವಂತವಾಗಿರಲಿದೆ. ಹೀಗಾಗಿ ಕೊಹ್ಲಿ ತಂಡದ ಪಾಲಿಗೆ ಮಾಡು-ಮಡಿ ಪಂದ್ಯವಾಗಿದೆ.

ಕೊಹ್ಲಿ, ಅಲಿ ಪ್ರಚಂಡ ಫಾರ್ಮ್
ಬೆಂಗಳೂರು ತಂಡದ ಬ್ಯಾಟಿಂಗ್‌ ವಿಭಾಗ ಸದೃಢವಾಗಿದೆ. ಎಬಿಡಿ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿ ಮೆರೆದಿದ್ದರು. ಮೊಯಿನ್‌ ಅಲಿ ಬಿರುಸಿನ ಅರ್ಧ ಶತಕ ಸಿಡಿಸಿದ್ದರು. ಬೌಲಿಂಗ್‌ನಲ್ಲೂ ಪರಿಣಾಮಕಾರಿಯಾಗಿದ್ದರು.

ಬೌಲಿಂಗ್‌ ತೀರಾ ದುರ್ಬಲ
ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್‌ ತಂಡವನ್ನು ಕೂಡಿಕೊಂಡಿದ್ದರೂ ಬೆಂಗಳೂರು ತಂಡದ ಬೌಲಿಂಗ್‌ ವಿಭಾಗ ಮಾತ್ರ ಸುಧಾರಿಸಿಲ್ಲ. ಇದು ಕ್ಯಾಪ್ಟನ್‌ ಕೊಹ್ಲಿಯ ಚಿಂತೆಯನ್ನು ಹೆಚ್ಚಿಸಿದೆ. ಬ್ಯಾಟ್ಸ್‌ಮನ್‌ಗಳು 200 ರನ್‌ ಪೇರಿಸಿದರು. ಇದನ್ನು ಉಳಿಸಿ ಕೊಳ್ಳುವಲ್ಲಿ ಬೌಲರ್‌ಗಳು ವಿಫ‌ಲ ವಾಗುತ್ತಿರುವುದು ಬೆಂಗಳೂರು ತಂಡದ ದೊಡ್ಡ ದುರಂತ!

ಇಂದು ಆರ್‌ಸಿಬಿ-ಚೆನ್ನೈ ಮರು ಪಂದ್ಯ
ಮೊದಲ ಪಂದ್ಯದಲ್ಲಿ 70ಕ್ಕೆ ಕುಸಿದಿದ್ದ ಬೆಂಗಳೂರು

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.