ಸೈಮನ್‌ ಡೌಲ್‌ಗೆ ಆರ್‌ಸಿಬಿ ಅಭಿಮಾನಿ ಜೀವ ಬೆದರಿಕೆ!


Team Udayavani, Apr 5, 2019, 6:00 AM IST

Simon-Doull

ಮುಂಬೈ: ಈ ಬಾರಿಯ ಐಪಿಎಲ್‌ನಲ್ಲಿ ಒಂದೂ ಪಂದ್ಯ ಗೆಲ್ಲದ ತಂಡವೆಂದರೆ ಆರ್‌ಸಿಬಿ ಮಾತ್ರ. ಸತತ ವೈಫ‌ಲ್ಯ ಎದುರಿಸಿದಾಗ ಟೀಕೆಗಳು ಬರುವುದು ಸಹಜ. ಆದರೆ ಧರಣೀಶ್‌ ಮೂರ್ತಿಯೆಂಬ ಆರ್‌ಸಿಬಿ ಅಭಿಮಾನಿಯೊಬ್ಬರು ಇದರಿಂದ ರೊಚ್ಚಿಗೆದ್ದಿದ್ದಾರೆ.

ನ್ಯೂಜಿಲೆಂಡ್‌ನ‌ ಮಾಜಿ ಕ್ರಿಕೆಟಿಗ, ಸದ್ಯ ಖ್ಯಾತ ವೀಕ್ಷಕ ವಿವರಣೆಕಾರ ಸೈಮನ್‌ ಡೌಲ್‌ಗೆ ಜೀವ ಬೆದರಿಕೆ ಒಡ್ಡಿದ್ದಾರೆ. ನೀವು ಆರ್‌ಸಿಬಿ ವಿರುದ್ಧ ಇದೇ ರೀತಿ ಟೀಕೆಗಳನ್ನು ಮುಂದುವರಿಸಿದರೆ, ಕೊಲೆಯಾಗುವುದು ಖಚಿತ ಎಂದಿದ್ದಾರೆ. ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ಬಂದ ಈ ಸಂದೇಶವನ್ನು ಡೌಲ್‌, ಟ್ವೀಟ್‌ ಮಾಡಿದ್ದಾರೆ.

ವೀಕ್ಷಕ ವಿವರಣೆಯಿಂದ ವಿಶ್ವಾದ್ಯಂತ ಜನಪ್ರಿಯರಾಗಿರುವ ಸೈಮನ್‌ ಡೌಲ್‌ ಸೇರಿ, ಐಪಿಎಲ್‌ ಸಮೂಹ ಘಟನೆಯಿಂದ ಅಚ್ಚರಿಗೊಳಗಾಗಿದೆ. ಸ್ವತಃ ಡೌಲ್‌ಗ‌ೂ ತಾನು ಏನು ಹೇಳಿರುವುದಕ್ಕೆ ಇಂತಹ ಬೆದರಿಕೆ ಬಂದಿದೆ ಎಂದು ಗೊತ್ತಿಲ್ಲ. ಅಲ್ಲದೇ ಧರಣೀಶ್‌ ಮೂರ್ತಿ ಯಾರೆನ್ನುವುದೂ ಖಚಿತವಾಗಿಲ್ಲ. ಈ ಬಗ್ಗೆ ಡೌಲ್‌ ಟ್ವೀಟ್‌ ಮಾಡಿ, ಅಭಿಮಾನಿಯನ್ನು ಸಮಾಧಾನ ಮಾಡಿದ್ದಾರೆ. ಇದು ಕೇವಲ ಐಪಿಎಲ್‌ ಟಿ20 ಪಂದ್ಯ ಗೆಳೆಯ, ಆರಾಮಾಗಿರಿ ಎಂದು ಹೇಳಿದ್ದಾರೆ!

ಡೌಲ್‌ ಪೊಲೀಸ್‌ ದೂರು ದಾಖಲಿಸಿದ್ದಾರಾ ಎನ್ನುವುದು ಖಚಿತವಾಗಿಲ್ಲ. ಆರ್‌ಸಿಬಿ ವಿರುದ್ಧ ಅವರು ನೀಡಿದ ಯಾವ ಹೇಳಿಕೆಗೆ ಧರಣೀಶ್‌ ಸಿಟ್ಟಾಗಿದ್ದಾರೆ ಎನ್ನುವುದೂ ಖಚಿತವಾಗಿಲ್ಲ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.