ಹೈದರಾಬಾದ್‌-ಪಂಜಾಬ್‌: ಪ್ಲೇ ಆಫ್ ಪೈಪೋಟಿ

ಗೆದ್ದವರು ಮುಂದಿನ ಸುತ್ತಿನತ್ತ * ವಾರ್ನರ್‌ಗೆ ಕೊನೆಯ ಪಂದ್ಯ

Team Udayavani, Apr 29, 2019, 12:35 PM IST

RAHUL

ಹೈದರಾಬಾದ್‌: ಒಂದೇ ದೋಣಿಯ ಪಯಣಿಗರಂತಿರುವ ಹೈದರಾಬಾದ್‌ ಮತ್ತು ಪಂಜಾಬ್‌ ತಂಡಗಳು ಸೋಮವಾರ ದ್ವಿತೀಯ ಸುತ್ತಿನ ಅದೃಷ್ಟ ಪರೀಕ್ಷೆಗೆ ಇಳಿಯಲಿವೆ. ಇಲ್ಲಿ ಗೆದ್ದವ ರಿಗೆ ಪ್ಲೇ ಆಫ್ ಅವಕಾಶವೊಂದು ಎದುರಾಗಲಿದೆ.

ಹೈದರಾಬಾದ್‌ ವಿರುದ್ಧ ತವರಿನ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿರುವ ಪಂಜಾಬ್‌ ಇನ್ನೊಂದು ಗೆಲುವಿಗೆ ಹಾತೊರೆಯುತ್ತಿದ್ದರೆ, ಹೈದರಾಬಾದ್‌ ಸೇಡು ತೀರಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. 11 ಪಂದ್ಯಗಳಲ್ಲಿ ತಲಾ 5 ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳಿಗೆ ಈ ಜಯ ಕೊಂಚ ನೆಮ್ಮದಿ ನೀಡಲಿದೆ.

ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿ 600 ರನ್‌ ಸಾಧನೆಯೊಂದಿಗೆ ಆರೇಂಜ್‌ ಕ್ಯಾಪ್‌ ಪಡೆದಿರುವ ಡೇವಿಡ್‌ ವಾರ್ನರ್‌ ಪಾಲಿಗೆ ಇದು ಕೊನೆಯ ಪಂದ್ಯ. ಅವರು ಗೆಲುವಿನೊಂದಿಗೆ ಕೂಟಕ್ಕೆ ಗುಡ್‌ಬೈ ಹೇಳುವ ಯೋಜನೆಯಲ್ಲಿದ್ದಾರೆ.

ವಾರ್ನರ್‌ ನಿರ್ಗಮನಕ್ಕೂ ಮುನ್ನ ಅಗತ್ಯವಾದ ಜಯವೊಂದನ್ನು ಸಾಧಿಸುವುದು ಹೈದರಾಬಾದ್‌ ಯೋಜನೆ. ತವರಿನ ಪಂದ್ಯವಾದ್ದರಿಂದ ಮೇಲುಗೈ ಅವಕಾಶ ಕೂಡ ಅಧಿಕವಾಗಿದೆ. ವಿಲಿಯಮ್ಸನ್‌, ಪಾಂಡೆ ಕ್ರೀಸ್‌ ಆಕ್ರಮಿಸಿಕೊಳ್ಳಬೇಕಾದ ಅಗತ್ಯ ಎಂದಿಗಿಂತ ಹೆಚ್ಚಿದೆ. ಘಾತಕ ಬೌಲಿಂಗ್‌ ದಾಳಿ ಹೊಂದಿದ್ದರೂ ಡೆತ್‌ ಓವರ್‌ನಲ್ಲಿ ಯಶಸ್ಸು ಮರೀಚಿಕೆ ಆಗುತ್ತಿದೆ. ಭುವನೇಶ್ವರ್‌, ರಶೀದ್‌ ಖಾನ್‌, ಮೊಹ್ಮಮದ್‌ ನಬಿ ಅವರಿಂದ ನಿರೀಕ್ಷಿತ ಪ್ರದರ್ಶನ ತೋರಿಬರುತ್ತಿಲ್ಲ.

ಬೌಲಿಂಗ್‌ನಲ್ಲಿ ಪಂಜಾಬ್‌ ಕಳಪೆ
ರಾಹುಲ್‌, ಗೇಲ್‌, ಅಗರ್ವಾಲ್‌ ಅವರಿಂದ ಉತ್ತಮ ಆರಂಭ ಪಡೆಯುತ್ತಿರುವ ಪಂಜಾಬ್‌ಗ ಮಧ್ಯಮ ಕ್ರಮಾಂಕದಲ್ಲಿ ಮಿಲ್ಲರ್‌, ಪೂರಣ್‌ ಸಾಥ್‌ ನೀಡುತ್ತಿದ್ದಾರೆ. ಆದರೆ ಬೌಲಿಂಗ್‌ನಲ್ಲಿ ಧಾರಾಳವಾಗಿ ರನ್‌ ಬಿಟ್ಟು ಕೊಟ್ಟು ದುಬಾರಿಯಾಗುತ್ತಿರುವುದು ತಂಡಕ್ಕೆ ಸಮಸ್ಯೆಯಾಗಿದೆ. ಶಮಿ, ಅಂಕಿತ್‌ ರಜಪೂತ್‌ ಜತೆಗೆ ನಾಯಕ ಅಶ್ವಿ‌ನ್‌ ಕೂಡ ವಿಕೆಟ್‌ ಕೀಳಲು ಪರದಾಡುತ್ತಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.