ಕೆಕೆಆರ್‌ಗೆ ಗೆಲುವು ಅನಿವಾರ್ಯ


Team Udayavani, May 5, 2019, 6:11 AM IST

kkr

ಮುಂಬಯಿ: ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ಗೆ ಲಗ್ಗೆ ಇಟ್ಟಿರುವ ಮುಂಬೈ ಇಂಡಿಯನ್ಸ್‌ ರವಿವಾರ ರಾತ್ರಿ ಕೋಲ್ಕತಾ ನೈಟ್‌ ರೈಡರ್ ವಿರುದ್ಧ “ವಾಂಖೇಡೆ’ ಅಂಗಳದಲ್ಲಿ ಸೆಣಸಲಿದೆ. ಈ ಪಂದ್ಯದೊಂದಿಗೆ ಈ ಬಾರಿಯ ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆಬೀಳಲಿದೆ.

ಕೆಕೆಆರ್‌ ಪಾಲಿಗೆ ಇದು ಮಹತ್ವದ ಪಂದ್ಯವಾಗಿದ್ದು, ಪ್ಲೇ ಆಫ್ಗೇರಲು ಮುಂಬೈ ವಿರುದ್ಧ ದೊಡ್ಡ ಮೊತ್ತದ ಗೆಲುವು ಅನಿವಾರ್ಯ. ಇತ್ತ ಮುಂಬೈಗೆ ತವರಿನ ಪಂದ್ಯವಾದರಿಂದ ಜಯಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಯೋಜನೆ ಹಾಕಿಕೊಂಡಿದೆ. ರಸೆಲ್‌ ಮತ್ತು ಹಾರ್ದಿಕ್‌ ಪಾಂಡ್ಯ ಈ ಪಂದ್ಯದ ಪ್ರಮುಖ ಆಕರ್ಷಣೆ. ಮೊದಲ ಮುಖಾಮುಖೀಯಲ್ಲಿ ಇವರಿಬ್ಬರು ಬಿರುಸಿನ ಬ್ಯಾಟಿಂಗ್‌ ನಡೆಸಿ ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ ನೀಡಿದ್ದರು. ಈ ಪಂದ್ಯದಲ್ಲೂ ಅವರಿಂದ ಬಿರುಸಿನ ಬ್ಯಾಟಿಂಗ್‌ ವೈಭವವನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಮುಂಬೈ ಸಶಕ್ತ ತಂಡ
ಮುಂಬೈ ಬ್ಯಾಟಿಂಗ್‌ ಬಲ ಮಧ್ಯಮ ಕ್ರಮಾಂಕದಲ್ಲಿ ಅಡಗಿದೆ. ಆಲ್‌ರೌಂಡರ್‌ ಪಾಂಡ್ಯ ಬ್ರದರ್ಸ್‌ ಮತ್ತು ಪೊಲಾರ್ಡ್‌ ದೊಡ್ಡ ಮೊತ್ತ ಪೇರಿಸಲು ಸಮರ್ಥರು. ಇನ್ನು ಡಿ ಕಾಕ್‌, ನಾಯಕ ರೋಹಿತ್‌ ಶರ್ಮ, ಸೂರ್ಯಕುಮಾರ್‌ ಯಾದವ್‌ ಉತ್ತಮ ಫಾರ್ಮ್ನಲ್ಲಿದ್ದಾರೆ.

ಮುಂಬೈ ಬೌಲಿಂಗ್‌ ತುಂಬಾ ಘಾತಕ. ಯಾರ್ಕರ್‌ ಸ್ಪೆಷಲಿಸ್ಟ್‌ ಲಸಿತ ಮಾಲಿಂಗ ಮತ್ತು ಜಸ್‌ಪ್ರೀತ್‌ ಬುಮ್ರಾ ಎಲ್ಲ ಪಂದ್ಯಗಳಲ್ಲಿ ಮಿಂಚುತ್ತಿದ್ದಾರೆ. ಉಳಿದಂತೆ ಪಾಂಡ್ಯ ಬ್ರದರ್, ರಾಹುಲ್‌ ಚಹರ್‌ ಉತ್ತಮ ಲಯದಲ್ಲಿದ್ದಾರೆ.

ಆ್ಯಂಡ್ರೆ ರಸೆಲ್‌ ಕೆಕೆಆರ್‌ನ ದೊಡ್ಡ ಆಸ್ತಿ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಬೀಸುವ ರಸೆಲ್‌ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಮರ್ಥ ಆಟಗಾರ. ಇನ್ನು ಲಿನ್‌, ಗಿಲ್‌, ಕಾರ್ತಿಕ್‌ ಫಾರ್ಮ್ಗೆ ಮರಳಿರುವುದೂ ತಂಡಕ್ಕೆ ಪ್ಲಸ್‌ ಪಾಯಿಂಟ್‌. ಮಧ್ಯಮ ಕ್ರಮಾಂಕದಲ್ಲಿ ರಾಣಾ ಅವರ ಬಿರುಸಿನ ಬ್ಯಾಟಿಂಗ್‌ ಕೂಡ ಕೆಕೆಆರ್‌ಗೆ ಹೆಚ್ಚು ಬಲ ನೀಡಿದಂತಾಗಿದೆ. ಬೌಲಿಂಗ್‌ನಲ್ಲಿ ನಾರಾಯಣ್‌, ಚಾವ್ಲಾ ಎದುರಾಳಿ ಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಾಗಿದ್ದಾರೆ.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.