ನಿರ್ಗಮನ ಪಂದ್ಯದಲ್ಲಿ ನಗುವವರು ಯಾರು?


Team Udayavani, May 8, 2019, 6:10 AM IST

nirgamana-pandya

ವಿಶಾಖಪಟ್ಟಣ: ಒಂದೆಡೆ ಸರ್ವಾಧಿಕ 18 ಅಂಕ ಸಂಪಾದಿಸಿಯೂ ಎಲಿಮಿನೇಟರ್‌ ಪಂದ್ಯವನ್ನು ಆಡುವ ಸಂಕಟಕ್ಕೆ ಸಿಲುಕಿರುವ ಡೆಲ್ಲಿ ಕ್ಯಾಪಿಟಲ್ಸ್‌, ಇನ್ನೊಂದೆಡೆ “ರನ್‌ರೇಟ್‌ ಲಕ್‌’ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಸನ್‌ರೈಸರ್ ಹೈದರಾಬಾದ್‌. ಈ ತಂಡಗಳು ಬುಧವಾರ ರಾತ್ರಿ ವಿಶಾಖಪಟ್ಟಣದಲ್ಲಿ ಐಪಿಎಲ್‌ ಬಿಸಿ ಏರಿಸಲಿವೆ. ಈ “ನಿರ್ಗಮನ ಪಂದ್ಯ’ದಲ್ಲಿ ಸೋತವರು ಸೀದಾ ಮನೆಗೆ ಮರಳಬೇಕಾದ್ದರಿಂದ ಎರಡೂ ತಂಡಗಳು ಸಾಮರ್ಥ್ಯಕ್ಕೂ ಮೀರಿದ ಪ್ರದರ್ಶನ ನೀಡುವುದು ಅನಿವಾರ್ಯ.

ಹೈದರಾಬಾದ್‌ ತಂತಿ ಮೇಲಿನ ನಡಿಗೆ
ಕಳೆದ ಸಲದ ರನ್ನರ್‌ ಅಪ್‌ ಸನ್‌ರೈಸರ್ ಹೈದರಾಬಾದ್‌ನದ್ದು ತಂತಿ ಮೇಲಿನ ನಡಿಗೆ. ಅತ್ಯಂತ ಕಡಿಮೆ ಅಂಕಗಳೊಂದಿಗೆ (12) ಪ್ಲೇ ಆಫ್ ಪ್ರವೇಶಿಸಿದ ಹೈದರಾಬಾದ್‌, ಡೇವಿಡ್‌ ವಾರ್ನರ್‌-ಜಾನಿ ಬೇರ್‌ಸ್ಟೊ ಇನ್ನಿಂಗ್ಸ್‌ ಆರಂಭಿಸುತ್ತಿದ್ದಾಗ ಉತ್ತಮ ಲಯದಲ್ಲಿತ್ತು. ತಂಡದ ರನ್‌ ಗಳಿಕೆಯಲ್ಲಿ ಇವರಿಬ್ಬರದೇ ಸಿಂಹಪಾಲಾಗಿತ್ತು. ವಾರ್ನರ್‌ ವಿಶ್ವಕಪ್‌ ತಯಾರಿಗಾಗಿ ತವರಿಗೆ ಮರಳಿದರೂ ಈಗಲೂ ಸರ್ವಾಧಿಕ ರನ್‌ ಹೆಗ್ಗಳಿಕೆಯೊಂದಿಗೆ “ಆರೇಂಜ್‌ ಕ್ಯಾಪ್‌’ ಧರಿಸಿರುವುದೇ ಇದಕ್ಕೆ ಸಾಕ್ಷಿ.

ಆದರೆ ತಂಡವೀಗ ಮಾರ್ಟಿನ್‌ ಗಪ್ಟಿಲ್‌-ವೃದ್ಧಿಮಾನ್‌ ಸಾಹಾ ಅವರ ಆರಂಭವನ್ನು ನೆಚ್ಚಿ ಕೊಳ್ಳಬೇಕಿದೆ. ನಾಯಕ ಕೇನ್‌ ವಿಲಿಯಮ್ಸನ್‌ ಮತ್ತು ಮನೀಷ್‌ ಪಾಂಡೆ ಮೇಲೆ ಹೆಚ್ಚಿನ ಬ್ಯಾಟಿಂಗ್‌ ಹೊಣೆಗಾರಿಕೆ ಇದೆ. ವಿಶ್ವಕಪ್‌ ಆಯ್ಕೆಯನ್ನು ಸಮರ್ಥಿಸಿಕೊಳ್ಳಲು ವಿಜಯ್‌ ಶಂಕರ್‌ಗೆ ಇದೊಂದು ಉತ್ತಮ ಅವಕಾಶ.

ಹೈದರಾಬಾದ್‌ ಬೌಲಿಂಗ್‌ ಹೆಚ್ಚು ವೈವಿಧ್ಯಮಯ. ಭುವನೇಶ್ವರ್‌, ಖಲೀಲ್‌, ರಶೀದ್‌, ನಬಿ ಇಲ್ಲಿನ ಪ್ರಮುಖ ಅಸ್ತ್ರಗಳು. ಯೂಸುಫ್ ಪಠಾಣ್‌ ನಿರ್ಣಾ ಯಕ ಪಂದ್ಯದಲ್ಲಾದರೂ ಮಿಂಚುವರೇ ಎಂಬುದೊಂದು ನಿರೀಕ್ಷೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.