ಸಿಕ್ಕ ಮೊದಲ ಅವಕಾಶದಲ್ಲೇ ಅರ್ಧ ಶತಕ ಬಾರಿಸಿದ ಪಡಿಕ್ಕಲ್


Team Udayavani, Sep 21, 2020, 9:54 PM IST

ಸಿಕ್ಕ ಮೊದಲ ಅವಕಾಶದಲ್ಲೇ ಅರ್ಧ ಶತಕ ಬಾರಿಸಿದ ಪಡಿಕ್ಕಲ್

ದುಬಾೖ: ಕರ್ನಾಟಕದ ಪ್ರತಿಭಾನ್ವಿತ ಆಟಗಾರ ದೇವದತ್ತ ಪಡಿಕ್ಕಲ್‌ ಮೊದಲ ಐಪಿಎಲ್‌ ಪಂದ್ಯದಲ್ಲೇ ಅರ್ಧ ಶತಕ ಬಾರಿಸಿ ತಮ್ಮ ಆರಂಭವನ್ನು ಸ್ಮರಣೀಯಗೊಳಿಸಿದರು. ಅವರ ಅರ್ಧ ಶತಕ 36 ಎಸೆತಗಳಿಂದ ಬಂತು. ಪಡಿಕ್ಕಲ್‌ ಚೊಚ್ಚಲ ಪಂದ್ಯದಲ್ಲೇ ಅರ್ಧ ಶತಕ ಹೊಡೆದ ಆರ್‌ಸಿಬಿಯ 5ನೇ ಕ್ರಿಕೆಟಿಗ. ಉಳಿದವರೆಂದರೆ ಕ್ರಿಸ್‌ ಗೇಲ್‌ (ಅಜೇಯ 102), ಎಬಿ ಡಿ ವಿಲಿಯರ್ (ಅಜೇಯ 54), ಯುವರಾಜ್‌ ಸಿಂಗ್‌ (ಅಜೇಯ 52) ಮತ್ತು ಶ್ರೀವತ್ಸ ಗೋಸ್ವಾಮಿ (52).

ಐಪಿಲ್ ಮೂರನೇ ಪಂದ್ಯದಲ್ಲಿ ಆರ್‌ಸಿಬಿ, ಸನ್‌ರೈಸರ್ ಹೈದರಾಬಾದ್‌ ಗೆಲುವಿವೆ 16೪ ರನ್ ಗಾಲ ಗುರಿ ನೀಡಿದೆ. ಎಡಗೈ ಆರಂಭಕಾರ ದೇವದತ್ತ ಪಡಿಕ್ಕಲ್‌, ಆಸ್ಟ್ರೇಲಿಯದ ಬಿಗ್‌ ಹಿಟ್ಟರ್‌ ಆರನ್‌ ಫಿಂಚ್‌ ಮತ್ತು “360 ಡಿಗ್ರಿ ಬ್ಯಾಟ್ಸ್‌ಮನ್‌’ ಎಬಿ ಡಿ ವಿಲಿಯರ್ ಅವರ ಹೊಡಿಬಡಿ ಬ್ಯಾಟಿಂಗ್‌ ಪರಾಕ್ರಮದಿಂದ 163 ರನ್‌ ಪೇರಿಸಿದೆ. ಪಡಿಕ್ಕಲ್‌ ಚೊಚ್ಚಲ ಐಪಿಎಲ್‌ನಲ್ಲೇ ಅರ್ಧ ಶತಕ ಬಾರಿಸಿ ಮಿಂಚಿದರು.

ಪಡಿಕ್ಕಲ್‌ ಮತ್ತು ಮೊದಲ ಸಲ ಬೆಂಗಳೂರು ಫ್ರಾಂಚೈಸಿಯನ್ನು ಪ್ರತಿನಿಧಿಸಿದ ಆರನ್‌ ಫಿಂಚ್‌ ಆರ್‌ಸಿಬಿಗೆ ಭರ್ಜರಿ ಆರಂಭ ನೀಡಿದರು. 5.2 ಓವರ್‌ಗಳಲ್ಲಿ 50 ರನ್‌ ಜತೆಯಾಟ ನೀಡುವ ಮೂಲಕ ಉತ್ತಮ ಅಡಿಪಾಯವೊಂದನ್ನು ನಿರ್ಮಿಸಿದರು. 9 ಓವರ್‌ಗಳಲ್ಲಿ 75 ರನ್‌ ಒಟ್ಟುಗೂಡಿತು. ಇವರಲ್ಲಿ ಫಿಂಚ್‌ಗಿಂತ ಲಂಬೂ ಬ್ಯಾಟ್ಸ್‌ಮನ್‌ ಪಡಿಕ್ಕಲ್‌ ಬ್ಯಾಟಿಂಗ್‌ ಬಿರುಸಿನಿಂದ ಕೂಡಿತ್ತು. ಬಿರುಸಿನ ಆಟಕ್ಕಿಳಿದ ಅವರು ಆಕರ್ಷಕ ಬೌಂಡರಿಗಳ ಮೂಲಕ ಗಮನ ಸೆಳೆದರು.

ಹೈದರಾಬಾದ್‌ನ ಪ್ರಧಾನ ಸ್ಪಿನ್ನರ್‌ ರಶೀದ್‌ ಖಾನ್‌ ಕೂಡ ಆರಂಭಿಕರ ಆರ್ಭಟದ ವೇಳೆ ಪರಿಣಾಮ ಬೀರಲಿಲ್ಲ. ಇವರನ್ನು ಫಿಂಚ್‌ ಟಾರ್ಗೆಟ್‌ ಮಾಡಿಕೊಂಡರು. ಅಫ್ಘಾನ್‌ ಬೌಲರ್‌ಗೆ ಸಿಕ್ಸರ್‌ ರುಚಿಯನ್ನೂ ತೋರಿಸಿದರು. 10 ಓವರ್‌ ಆಗುವಷ್ಟರಲ್ಲಿ 7 ಮಂದಿಯನ್ನು ಬೌಲಿಂಗಿಗೆ ಇಳಿಸಿದ್ದು ಹೈದರಾಬಾದ್‌ನ ಅಸಹಾಯಕತೆಗೆ, ಆರ್‌ಸಿಬಿ ಆರಂಭಿಕರ ಪಾರಮ್ಯಕ್ಕೆ ಸಾಕ್ಷಿಯಾಯಿತು.

ಪಡಿಕ್ಕಲ್‌ ಫಿಂಚ್‌ ಜತೆಯಾಟ ಭರ್ತಿ 11 ಓವರ್‌ಗಳ ತನಕ ಸಾಗಿತು. ಮೊದಲ ವಿಕೆಟಿಗೆ 90 ರನ್‌ ಒಟ್ಟುಗೂಡಿತು. ಆಗ 56 ರನ್‌ ಮಾಡಿದ ಪಡಿಕ್ಕಲ್‌ ಅವರನ್ನು ವಿಜಯ್‌ ಶಂಕರ್‌ಗೆ ಬೌಲ್ಡ್‌ ಮಾಡಿದರು. 42 ಎಸೆತಗಳ ಈ ಆಕರ್ಷಕ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಒಳಗೊಂಡಿತ್ತು.

ಟಾಪ್ ನ್ಯೂಸ್

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lawsuit to stop auction of Maradona’s golden ball

Diego Maradona ಚಿನ್ನದ ಚೆಂಡಿನ ಹರಾಜು ತಡೆಯಲು ದಾವೆ

Doping detection among minor sports stars

ಅಪ್ರಾಪ್ತರಲ್ಲಿ ಡೋಪಿಂಗ್‌ ಪತ್ತೆ: ಹೆಚ್ಚಿನ ಬಜೆಟ್‌ಗೆ ಬೇಡಿಕೆ

T20 World Cup; Despite being injured, Taskin’s place in the Bangladesh team!

T20 World Cup; ಗಾಯಗೊಂಡಿದ್ದರೂ ಬಾಂಗ್ಲಾ ತಂಡದಲ್ಲಿ ತಸ್ಕಿನ್‌ಗೆ ಸ್ಥಾನ!

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Lawsuit to stop auction of Maradona’s golden ball

Diego Maradona ಚಿನ್ನದ ಚೆಂಡಿನ ಹರಾಜು ತಡೆಯಲು ದಾವೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.