IPL 2020: ಪ್ಲೇಯಿಂಗ್ 11 ತಂಡದ ಆಟಗಾರನಿಗೆ ಸೋಂಕು ಇದ್ದರೆ ಬದಲಿ ಆಟಗಾರನಿಗೆ ಅವಕಾಶ

ನವಂಬರ್ 8ರ ಬದಲು 10ಕ್ಕೆ ಫೈನಲ್‌ ; ಒಂದು ತಂಡದಲ್ಲಿ 24 ಮಂದಿಗೆ ಮಾತ್ರ ಅವಕಾಶ ; ವಿವೋ ಸ್ಪಾನ್ಸರ್‌ ಮುಂದುವರಿಕೆ

Team Udayavani, Aug 2, 2020, 9:39 PM IST

IPL 2020: ಪ್ಲೇಯಿಂಗ್ 11 ತಂಡದ ಆಟಗಾರನಿಗೆ ಸೋಂಕು ಇದ್ದರೆ ಬದಲಿ ಆಟಗಾರನಿಗೆ ಅವಕಾಶ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಯುಎಇಯಲ್ಲಿ ನಡೆಯಲಿರುವ 2020ನೇ ಐಪಿಎಲ್‌ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಮಹತ್ವದ ಆಡಳಿತ ಮಂಡಳಿ ಸಭೆ ರವಿವಾರ ಏರ್ಪಟ್ಟಿತು.

ಕೆಲವು ಮಹತ್ವದ ಸಂಗತಿಗಳ ಕುರಿತು ಸಭೆಯಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

ಇದರಲ್ಲಿ ಮುಖ್ಯವಾದುದು ಬದಲಿ ಆಟಗಾರನ ಸೇರ್ಪಡೆ. ಕೋವಿಡ್ 19 ಸೊಂಕಿನಿಂದಾಗಿ ಈ ಪಂದ್ಯಾವಳಿ ಭಾರತದಾಚೆ ಸಾಗುತ್ತಿದೆ.

ಅಕಸ್ಮಾತ್‌ ಪಂದ್ಯದ ವೇಳೆ ಆ ದಿನದ ಪ್ಲೇಯಿಂಗ್ 11 ತಂಡದಲ್ಲಿರುವ ಆಟಗಾರನಲ್ಲಿ ಕೋವಿಡ್ 19 ಪಾಸಿಟಿವ್‌ ದೃಢಪಟ್ಟಲ್ಲಿ ಬದಲಿ ಆಟಗಾರನನ್ನು ಆಡಿಸುವ ನಿರ್ಧಾರಕ್ಕೆ ಬರಲಾಯಿತು.

ಚೀನ ಮೊಬೈಲ್‌ ಕಂಪೆನಿ ‘ವಿವೋ’ ಟೈಟಲ್‌ ಸ್ಪಾನ್ಸರ್‌ಶಿಪ್‌ ಬಗ್ಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾದರೂ ಇದನ್ನು ಮುಂದುವರಿಸಲು ನಿರ್ಧರಿಸಿದ್ದು ಸಭೆಯ ದಿಟ್ಟ ನಿರ್ಧಾರಗಳಲ್ಲಿ ಒಂದಾಗಿದೆ. ಜತೆಗೆ ಉಳಿದ ಪ್ರಾಯೋಜಕರನ್ನೂ ಉಳಿಸಿಕೊಳ್ಳಲಾಗಿದೆ.

ಇದೇ ವೇಳೆ ಕೂಟದ ಫೈನಲ್‌ ಪಂದ್ಯವನ್ನು ಎರಡು ದಿನ ಮುಂದೂಡಲು ನಿರ್ಧರಿಸಲಾಯಿತು. ಮೊದಲು ಪ್ರಕಟಿಸಿದಂತೆ ಸೆ. 19ರಿಂದ ಆರಂಭಗೊಳ್ಳಲಿರುವ ಐಪಿಎಲ್‌, ನ. 8ರಂದು ಮುಗಿಯುವುದೆಂದಿತ್ತು. ಈಗ ಫೈನಲ್‌ ಪಂದ್ಯವನ್ನು ನ. 10ರಂದು ನಡೆಸಲು ತೀರ್ಮಾನಿಸಲಾಗಿದೆ. ಐಪಿಎಲ್‌ ಇತಿಹಾಸದಲ್ಲಿ ರವಿವಾರದಂದು ಫೈನಲ್‌ ತಪ್ಪಿದ ಅಪರೂಪದ ನಿದರ್ಶನ ಇದಾಗಿದೆ.

ತಂಡವೊಂದರ ಆಟಗಾರರ ಸಂಖ್ಯೆಯನ್ನು 24ಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಆಟಗಾರರೆಲ್ಲ ಪ್ರತ್ಯೇಕ ಖಾಸಗಿ ವಿಮಾನಗಳಲ್ಲಿ ಆ. 26ರ ಒಳಗೆ ಯುಎಇ ತಲುಪಬೇಕಿದೆ.

ವೀಕ್ಷಕರಿಗೆ ಅವಕಾಶ?
ಪಂದ್ಯಗಳಿಗೆ ವೀಕ್ಷಕರಿಗೆ ಅವಕಾಶ ಕಲ್ಪಿಸುವುದು ಯುಎಇ ಕ್ರಿಕೆಟ್‌ ಮಂಡಳಿಗೆ ಬಿಟ್ಟ ವಿಚಾರವಾದರೂ, ಕೂಟದ ಆರಂಭದಲ್ಲಿ ಪ್ರೇಕ್ಷಕರಿಗೆ ನಿರ್ಬಂಧ ಮುಂದುವರಿಯುವ ಸಾಧ್ಯತೆಯಿದ್ದು, ಒಂದು ಹಂತದ ಬಳಿಕ ಸೀಮಿತ ವೀಕ್ಷಕರಿಗೆ ಅವಕಾಶವನ್ನು ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.