ಐಪಿಎಲ್‌: ಅಂಪಾಯರ್‌ಗಳಿಗೂ ಕೋವಿಡ್ ಹೆದರಿಕೆ


Team Udayavani, Sep 3, 2020, 6:13 PM IST

ಐಪಿಎಲ್‌: ಅಂಪಾಯರ್‌ಗಳಿಗೂ ಕೋವಿಡ್ ಹೆದರಿಕೆ

ಸಾಂದರ್ಭಿಕ ಚಿತ್ರ

ದುಬಾೖ: ಐಪಿಎಲ್‌ಗ‌ೂ ಕೋವಿಡ್ ಭೀತಿ ತಟ್ಟಿರುವುದರಿಂದ ಇಲ್ಲಿ ಕರ್ತವ್ಯ ನಿಭಾಯಿಸುವ ಅಂಪಾಯರ್‌ಗಳಿಗೂ ಹೆದರಿಕೆ ಶುರುವಾಗಿದೆ. ಎಲೈಟ್‌ ಪ್ಯಾನಲ್‌ನಿಂದ ಆರರ ಬದಲು ಕೇವಲ ನಾಲ್ವರು ಅಂಪಾಯರ್‌ಗಳಷ್ಟೇ ಬಿಸಿಸಿಐ ಆಹ್ವಾನವನ್ನು ಸ್ವೀಕರಿಸಿದ್ದು, ಉಳಿದಿಬ್ಬರು ಕೋವಿಡ್ ಕಾರಣದಿಂದ ದೂರವೇ ಉಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಐಪಿಎಲ್‌ಗಾಗಿ ಎಲೈಟ್‌ ಪ್ಯಾನಲ್‌ನ 6 ಹಾಗೂ ಭಾರತದ 10 ಅಂಪಾಯರ್‌ಗಳಿಗೆ ಬಿಸಿಸಿಐ ಆಹ್ವಾನ ನೀಡಿತ್ತು. ಆದರೀಗ ಎಲೈಟ್‌ ಪ್ಯಾನಲ್‌ನ ಕೇವಲ ನಾಲ್ವರಷ್ಟೇ ಒಪ್ಪಿಗೆ ಸಲ್ಲಿಸಿದ್ದಾರೆ. ಇವರೆಂದರೆ ಕ್ರಿಸ್‌ ಗಫಾನಿ (ನ್ಯೂಜಿಲ್ಯಾಂಡ್‌), ರಿಚರ್ಡ್‌ ಇಲ್ಲಿಂಗ್‌ವರ್ತ್‌ (ಇಂಗ್ಲೆಂಡ್‌), ಪಾಲ್‌ ರೀಫೆಲ್‌ (ಆಸ್ಟ್ರೇಲಿಯ) ಮತ್ತು ನಿತಿನ್‌ ಮೆನನ್‌ (ಭಾರತ). ದೂರ ಉಳಿದ ಇಬ್ಬರು ಅಂಪಾಯರ್‌ಗಳು ಯಾರೆಂಬುದು ತಿಳಿದು ಬಂದಿಲ್ಲ. ಆಹ್ವಾನ ಸ್ವೀಕರಿಸಿದ ಅಂಪಾಯರ್‌ಗಳೆಲ್ಲ ಸೆ. 10ರ ಒಳಗೆ ಯುಎಇಗೆ ಆಗಮಿಸಲಿದ್ದಾರೆ.

ರೆಫ್ರಿ ನೇಮಕಕ್ಕೂ ಸಮಸ್ಯೆ
ಮ್ಯಾಚ್‌ ರೆಫ್ರಿ ನೇಮಕವೂ ಬಿಸಿಸಿಐಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಈವರೆಗೆ ಬಿಸಿಸಿಐ ಆಹ್ವಾನಕ್ಕೆ ಸ್ಪಂದಿಸಿದ ಎಲೈಟ್‌ ಪ್ಯಾನಲ್‌ನ ಏಕೈಕ ರೆಫ್ರಿಯೆಂದರೆ ಜಾವಗಲ್‌ ಶ್ರೀನಾಥ್‌. ಐಪಿಎಲ್‌ಗೆ ಬೇರೆ ಯಾವುದೇ ಅಂತಾರಾಷ್ಟ್ರೀಯ ಸರಣಿಯಿಂದ ಹೇಳಿಕೊಳ್ಳುವಂಥ ಅಡಚಣೆ ಆಗದಿರುವುದರಿಂದ ಎಲೈಟ್‌ ಪ್ಯಾನಲ್‌ನಲ್ಲಿ ಅಧಿಕ ಅಂಪಾಯರ್‌ಗಳನ್ನು ನೇಮಿಸುವುದು ಬಿಸಿಸಿಐ ಯೋಜನೆಯಾಗಿತ್ತು. ಆದರೀಗ ಇದಕ್ಕೆ ಹಿನ್ನಡೆಯಾಗಿದೆ.

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.